AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್ ಬಾಗ್ ಪ್ರವೇಶಕ್ಕೂ ತೆರಬೇಕಾ ದುಬಾರಿ ಶುಲ್ಕ.. ಎಂಟ್ರಿ ಶುಲ್ಕ ಸೇರಿ ಪಾರ್ಕಿಂಗ್ ದರ ಹೆಚ್ಚಳಕ್ಕೆ ಪ್ರಸ್ತಾಪ

ನಗರದ ಲಾಲ್‌ಬಾಗ್​ನ ಪ್ರವೇಶ ಶುಲ್ಕ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ತೋಟಗಾರಿಕಾ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಸಸ್ಯಕಾಶಿ ಲಾಲ್‌ಬಾಗ್​ಗೆ ಭೇಟಿ ನೀಡುವವರು ಹೆಚ್ಚಿನ ಶುಲ್ಕ ನೀಡಬೇಕಾಗುತ್ತೆ.

ಲಾಲ್ ಬಾಗ್ ಪ್ರವೇಶಕ್ಕೂ ತೆರಬೇಕಾ ದುಬಾರಿ ಶುಲ್ಕ.. ಎಂಟ್ರಿ ಶುಲ್ಕ ಸೇರಿ ಪಾರ್ಕಿಂಗ್ ದರ ಹೆಚ್ಚಳಕ್ಕೆ ಪ್ರಸ್ತಾಪ
ಲಾಲ್‌ಬಾಗ್
ಆಯೇಷಾ ಬಾನು
ಆಯೇಷಾ ಬಾನು|

Updated on:Feb 02, 2021 | 11:30 AM

Share

ಬೆಂಗಳೂರು: ನಗರದ ಲಾಲ್‌ಬಾಗ್​ನ ಪ್ರವೇಶ ಶುಲ್ಕ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ತೋಟಗಾರಿಕಾ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಸಸ್ಯಕಾಶಿ ಲಾಲ್‌ಬಾಗ್​ಗೆ ಭೇಟಿ ನೀಡುವವರು ಹೆಚ್ಚಿನ ಶುಲ್ಕ ನೀಡಬೇಕಾಗುತ್ತೆ. ಹಿಂದೆ ಪಾವತಿಸುತ್ತಿದ್ದ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕವನ್ನು ಇನ್ನುಮುಂದೆ ಪಾವತಿಸಬೇಕಾಗುತ್ತೆ. ಅಲ್ಲದೆ ಪಾರ್ಕಿಂಗ್ ಫೀಸ್​ನಲ್ಲೂ ಹೆಚ್ಚಳವಾಗಲಿದೆ.

ವಯಸ್ಕರಿಗಿದ್ದ ₹25 ಶುಲ್ಕ 30 ರೂ.ಗೆ ಏರಿಸಲು ಪ್ರಸ್ತಾಪಿಸಿದೆ. ಮಕ್ಕಳಿಗೆ ಈ ಮೊದಲು ಪ್ರವೇಶ ಶುಲ್ಕ ಇರಲಿಲ್ಲ. ಆದ್ರೆ ಈಗ 6-12 ವರ್ಷದ ಮಕ್ಕಳಿಗೆ ₹10 ರೂ ಶುಲ್ಕ ನಿಗದಿಗೆ ಪ್ರಸ್ತಾವನೆ ಸಲ್ಲಿಸಿದೆ. ವಾಹನಗಳ ಪಾರ್ಕಿಂಗ್ ಶುಲ್ಕವನ್ನು ಹೆಚ್ಚಿಸಲೂ ಪ್ರಸ್ತಾಪಿಸಿದ್ದು ದ್ವಿಚಕ್ರ ವಾಹನಗಳ ಪಾರ್ಕಿಂಗ್ ದರ ಗಂಟೆಗೆ 5 ರೂ. ಇತ್ತು. ಆದ್ರೀಗ ಆ ದರವನ್ನ 10 ರೂಪಾಯಿಗೆ ಹೆಚ್ಚಿಸಲು ತಯಾರಿ ನಡೆಸಲಾಗುತ್ತಿದೆ.

ರಜಾ ದಿನಗಳಲ್ಲಿ 3 ಗಂಟೆಗೆ ₹35 ರೂ ದರ ನಿಗದಿ ಮಾಡಲು ಚಿಂತಿಸಲಾಗುತ್ತಿದೆ. ಕಾರಿಗೆ ಈ ಹಿಂದೆ 3 ಗಂಟೆಗೆ 40 ರೂ ಇತ್ತು. ಈಗ 50 ರೂಪಾಯಿ. ಟೆಂಪೋ ಟ್ರಾವೆಲ್ಸ್​ಗೆ 3 ಗಂಟೆಗೆ 70 ರೂ ಇತ್ತು. ಈಗ 80 ರೂ ಏರಿಕೆ. ಬಸ್​ಗೆ 3 ಗಂಟೆಗೆ 110 ರೂಪಾಯಿ ಇತ್ತು, ಈಗ 130 ರೂ. ಏರಿಕೆ ಸೇರಿದಂತೆ ಸಾರ್ವಜನಿಕ ಪ್ರವೇಶಕ್ಕೆ ಜಿಎಸ್​ಟಿ ಒಳಗೊಂಡಂತೆ ಶುಲ್ಕ ಪರಿಷ್ಕರಿಸಿ ನಿಗದಿಪಡಿಸಿಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಲಾಲ್‌ಬಾಗ್‌ನಲ್ಲಿ ಅಕಾಡೆಮಿ ಉದ್ಘಾಟಿಸಿ, MTR ‌ನಲ್ಲಿ ಬೊಂಬಾಟ್ ಬ್ರೇಕ್​ಫಾಸ್ಟ್ ಮಾಡಿದ BSY

Published On - 11:27 am, Tue, 2 February 21

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?