AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್ ಬಾಗ್ ಪ್ರವೇಶಕ್ಕೂ ತೆರಬೇಕಾ ದುಬಾರಿ ಶುಲ್ಕ.. ಎಂಟ್ರಿ ಶುಲ್ಕ ಸೇರಿ ಪಾರ್ಕಿಂಗ್ ದರ ಹೆಚ್ಚಳಕ್ಕೆ ಪ್ರಸ್ತಾಪ

ನಗರದ ಲಾಲ್‌ಬಾಗ್​ನ ಪ್ರವೇಶ ಶುಲ್ಕ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ತೋಟಗಾರಿಕಾ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಸಸ್ಯಕಾಶಿ ಲಾಲ್‌ಬಾಗ್​ಗೆ ಭೇಟಿ ನೀಡುವವರು ಹೆಚ್ಚಿನ ಶುಲ್ಕ ನೀಡಬೇಕಾಗುತ್ತೆ.

ಲಾಲ್ ಬಾಗ್ ಪ್ರವೇಶಕ್ಕೂ ತೆರಬೇಕಾ ದುಬಾರಿ ಶುಲ್ಕ.. ಎಂಟ್ರಿ ಶುಲ್ಕ ಸೇರಿ ಪಾರ್ಕಿಂಗ್ ದರ ಹೆಚ್ಚಳಕ್ಕೆ ಪ್ರಸ್ತಾಪ
ಲಾಲ್‌ಬಾಗ್
ಆಯೇಷಾ ಬಾನು
|

Updated on:Feb 02, 2021 | 11:30 AM

Share

ಬೆಂಗಳೂರು: ನಗರದ ಲಾಲ್‌ಬಾಗ್​ನ ಪ್ರವೇಶ ಶುಲ್ಕ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ತೋಟಗಾರಿಕಾ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಸಸ್ಯಕಾಶಿ ಲಾಲ್‌ಬಾಗ್​ಗೆ ಭೇಟಿ ನೀಡುವವರು ಹೆಚ್ಚಿನ ಶುಲ್ಕ ನೀಡಬೇಕಾಗುತ್ತೆ. ಹಿಂದೆ ಪಾವತಿಸುತ್ತಿದ್ದ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕವನ್ನು ಇನ್ನುಮುಂದೆ ಪಾವತಿಸಬೇಕಾಗುತ್ತೆ. ಅಲ್ಲದೆ ಪಾರ್ಕಿಂಗ್ ಫೀಸ್​ನಲ್ಲೂ ಹೆಚ್ಚಳವಾಗಲಿದೆ.

ವಯಸ್ಕರಿಗಿದ್ದ ₹25 ಶುಲ್ಕ 30 ರೂ.ಗೆ ಏರಿಸಲು ಪ್ರಸ್ತಾಪಿಸಿದೆ. ಮಕ್ಕಳಿಗೆ ಈ ಮೊದಲು ಪ್ರವೇಶ ಶುಲ್ಕ ಇರಲಿಲ್ಲ. ಆದ್ರೆ ಈಗ 6-12 ವರ್ಷದ ಮಕ್ಕಳಿಗೆ ₹10 ರೂ ಶುಲ್ಕ ನಿಗದಿಗೆ ಪ್ರಸ್ತಾವನೆ ಸಲ್ಲಿಸಿದೆ. ವಾಹನಗಳ ಪಾರ್ಕಿಂಗ್ ಶುಲ್ಕವನ್ನು ಹೆಚ್ಚಿಸಲೂ ಪ್ರಸ್ತಾಪಿಸಿದ್ದು ದ್ವಿಚಕ್ರ ವಾಹನಗಳ ಪಾರ್ಕಿಂಗ್ ದರ ಗಂಟೆಗೆ 5 ರೂ. ಇತ್ತು. ಆದ್ರೀಗ ಆ ದರವನ್ನ 10 ರೂಪಾಯಿಗೆ ಹೆಚ್ಚಿಸಲು ತಯಾರಿ ನಡೆಸಲಾಗುತ್ತಿದೆ.

ರಜಾ ದಿನಗಳಲ್ಲಿ 3 ಗಂಟೆಗೆ ₹35 ರೂ ದರ ನಿಗದಿ ಮಾಡಲು ಚಿಂತಿಸಲಾಗುತ್ತಿದೆ. ಕಾರಿಗೆ ಈ ಹಿಂದೆ 3 ಗಂಟೆಗೆ 40 ರೂ ಇತ್ತು. ಈಗ 50 ರೂಪಾಯಿ. ಟೆಂಪೋ ಟ್ರಾವೆಲ್ಸ್​ಗೆ 3 ಗಂಟೆಗೆ 70 ರೂ ಇತ್ತು. ಈಗ 80 ರೂ ಏರಿಕೆ. ಬಸ್​ಗೆ 3 ಗಂಟೆಗೆ 110 ರೂಪಾಯಿ ಇತ್ತು, ಈಗ 130 ರೂ. ಏರಿಕೆ ಸೇರಿದಂತೆ ಸಾರ್ವಜನಿಕ ಪ್ರವೇಶಕ್ಕೆ ಜಿಎಸ್​ಟಿ ಒಳಗೊಂಡಂತೆ ಶುಲ್ಕ ಪರಿಷ್ಕರಿಸಿ ನಿಗದಿಪಡಿಸಿಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಲಾಲ್‌ಬಾಗ್‌ನಲ್ಲಿ ಅಕಾಡೆಮಿ ಉದ್ಘಾಟಿಸಿ, MTR ‌ನಲ್ಲಿ ಬೊಂಬಾಟ್ ಬ್ರೇಕ್​ಫಾಸ್ಟ್ ಮಾಡಿದ BSY

Published On - 11:27 am, Tue, 2 February 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?