AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್ ಬಾಗ್ ಪ್ರವೇಶಕ್ಕೂ ತೆರಬೇಕಾ ದುಬಾರಿ ಶುಲ್ಕ.. ಎಂಟ್ರಿ ಶುಲ್ಕ ಸೇರಿ ಪಾರ್ಕಿಂಗ್ ದರ ಹೆಚ್ಚಳಕ್ಕೆ ಪ್ರಸ್ತಾಪ

ನಗರದ ಲಾಲ್‌ಬಾಗ್​ನ ಪ್ರವೇಶ ಶುಲ್ಕ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ತೋಟಗಾರಿಕಾ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಸಸ್ಯಕಾಶಿ ಲಾಲ್‌ಬಾಗ್​ಗೆ ಭೇಟಿ ನೀಡುವವರು ಹೆಚ್ಚಿನ ಶುಲ್ಕ ನೀಡಬೇಕಾಗುತ್ತೆ.

ಲಾಲ್ ಬಾಗ್ ಪ್ರವೇಶಕ್ಕೂ ತೆರಬೇಕಾ ದುಬಾರಿ ಶುಲ್ಕ.. ಎಂಟ್ರಿ ಶುಲ್ಕ ಸೇರಿ ಪಾರ್ಕಿಂಗ್ ದರ ಹೆಚ್ಚಳಕ್ಕೆ ಪ್ರಸ್ತಾಪ
ಲಾಲ್‌ಬಾಗ್
ಆಯೇಷಾ ಬಾನು
|

Updated on:Feb 02, 2021 | 11:30 AM

Share

ಬೆಂಗಳೂರು: ನಗರದ ಲಾಲ್‌ಬಾಗ್​ನ ಪ್ರವೇಶ ಶುಲ್ಕ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ತೋಟಗಾರಿಕಾ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಸಸ್ಯಕಾಶಿ ಲಾಲ್‌ಬಾಗ್​ಗೆ ಭೇಟಿ ನೀಡುವವರು ಹೆಚ್ಚಿನ ಶುಲ್ಕ ನೀಡಬೇಕಾಗುತ್ತೆ. ಹಿಂದೆ ಪಾವತಿಸುತ್ತಿದ್ದ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕವನ್ನು ಇನ್ನುಮುಂದೆ ಪಾವತಿಸಬೇಕಾಗುತ್ತೆ. ಅಲ್ಲದೆ ಪಾರ್ಕಿಂಗ್ ಫೀಸ್​ನಲ್ಲೂ ಹೆಚ್ಚಳವಾಗಲಿದೆ.

ವಯಸ್ಕರಿಗಿದ್ದ ₹25 ಶುಲ್ಕ 30 ರೂ.ಗೆ ಏರಿಸಲು ಪ್ರಸ್ತಾಪಿಸಿದೆ. ಮಕ್ಕಳಿಗೆ ಈ ಮೊದಲು ಪ್ರವೇಶ ಶುಲ್ಕ ಇರಲಿಲ್ಲ. ಆದ್ರೆ ಈಗ 6-12 ವರ್ಷದ ಮಕ್ಕಳಿಗೆ ₹10 ರೂ ಶುಲ್ಕ ನಿಗದಿಗೆ ಪ್ರಸ್ತಾವನೆ ಸಲ್ಲಿಸಿದೆ. ವಾಹನಗಳ ಪಾರ್ಕಿಂಗ್ ಶುಲ್ಕವನ್ನು ಹೆಚ್ಚಿಸಲೂ ಪ್ರಸ್ತಾಪಿಸಿದ್ದು ದ್ವಿಚಕ್ರ ವಾಹನಗಳ ಪಾರ್ಕಿಂಗ್ ದರ ಗಂಟೆಗೆ 5 ರೂ. ಇತ್ತು. ಆದ್ರೀಗ ಆ ದರವನ್ನ 10 ರೂಪಾಯಿಗೆ ಹೆಚ್ಚಿಸಲು ತಯಾರಿ ನಡೆಸಲಾಗುತ್ತಿದೆ.

ರಜಾ ದಿನಗಳಲ್ಲಿ 3 ಗಂಟೆಗೆ ₹35 ರೂ ದರ ನಿಗದಿ ಮಾಡಲು ಚಿಂತಿಸಲಾಗುತ್ತಿದೆ. ಕಾರಿಗೆ ಈ ಹಿಂದೆ 3 ಗಂಟೆಗೆ 40 ರೂ ಇತ್ತು. ಈಗ 50 ರೂಪಾಯಿ. ಟೆಂಪೋ ಟ್ರಾವೆಲ್ಸ್​ಗೆ 3 ಗಂಟೆಗೆ 70 ರೂ ಇತ್ತು. ಈಗ 80 ರೂ ಏರಿಕೆ. ಬಸ್​ಗೆ 3 ಗಂಟೆಗೆ 110 ರೂಪಾಯಿ ಇತ್ತು, ಈಗ 130 ರೂ. ಏರಿಕೆ ಸೇರಿದಂತೆ ಸಾರ್ವಜನಿಕ ಪ್ರವೇಶಕ್ಕೆ ಜಿಎಸ್​ಟಿ ಒಳಗೊಂಡಂತೆ ಶುಲ್ಕ ಪರಿಷ್ಕರಿಸಿ ನಿಗದಿಪಡಿಸಿಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಲಾಲ್‌ಬಾಗ್‌ನಲ್ಲಿ ಅಕಾಡೆಮಿ ಉದ್ಘಾಟಿಸಿ, MTR ‌ನಲ್ಲಿ ಬೊಂಬಾಟ್ ಬ್ರೇಕ್​ಫಾಸ್ಟ್ ಮಾಡಿದ BSY

Published On - 11:27 am, Tue, 2 February 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?