AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್ ಬಾಗ್ ಪ್ರವೇಶಕ್ಕೂ ತೆರಬೇಕಾ ದುಬಾರಿ ಶುಲ್ಕ.. ಎಂಟ್ರಿ ಶುಲ್ಕ ಸೇರಿ ಪಾರ್ಕಿಂಗ್ ದರ ಹೆಚ್ಚಳಕ್ಕೆ ಪ್ರಸ್ತಾಪ

ನಗರದ ಲಾಲ್‌ಬಾಗ್​ನ ಪ್ರವೇಶ ಶುಲ್ಕ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ತೋಟಗಾರಿಕಾ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಸಸ್ಯಕಾಶಿ ಲಾಲ್‌ಬಾಗ್​ಗೆ ಭೇಟಿ ನೀಡುವವರು ಹೆಚ್ಚಿನ ಶುಲ್ಕ ನೀಡಬೇಕಾಗುತ್ತೆ.

ಲಾಲ್ ಬಾಗ್ ಪ್ರವೇಶಕ್ಕೂ ತೆರಬೇಕಾ ದುಬಾರಿ ಶುಲ್ಕ.. ಎಂಟ್ರಿ ಶುಲ್ಕ ಸೇರಿ ಪಾರ್ಕಿಂಗ್ ದರ ಹೆಚ್ಚಳಕ್ಕೆ ಪ್ರಸ್ತಾಪ
ಲಾಲ್‌ಬಾಗ್
ಆಯೇಷಾ ಬಾನು
|

Updated on:Feb 02, 2021 | 11:30 AM

Share

ಬೆಂಗಳೂರು: ನಗರದ ಲಾಲ್‌ಬಾಗ್​ನ ಪ್ರವೇಶ ಶುಲ್ಕ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ತೋಟಗಾರಿಕಾ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಸಸ್ಯಕಾಶಿ ಲಾಲ್‌ಬಾಗ್​ಗೆ ಭೇಟಿ ನೀಡುವವರು ಹೆಚ್ಚಿನ ಶುಲ್ಕ ನೀಡಬೇಕಾಗುತ್ತೆ. ಹಿಂದೆ ಪಾವತಿಸುತ್ತಿದ್ದ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕವನ್ನು ಇನ್ನುಮುಂದೆ ಪಾವತಿಸಬೇಕಾಗುತ್ತೆ. ಅಲ್ಲದೆ ಪಾರ್ಕಿಂಗ್ ಫೀಸ್​ನಲ್ಲೂ ಹೆಚ್ಚಳವಾಗಲಿದೆ.

ವಯಸ್ಕರಿಗಿದ್ದ ₹25 ಶುಲ್ಕ 30 ರೂ.ಗೆ ಏರಿಸಲು ಪ್ರಸ್ತಾಪಿಸಿದೆ. ಮಕ್ಕಳಿಗೆ ಈ ಮೊದಲು ಪ್ರವೇಶ ಶುಲ್ಕ ಇರಲಿಲ್ಲ. ಆದ್ರೆ ಈಗ 6-12 ವರ್ಷದ ಮಕ್ಕಳಿಗೆ ₹10 ರೂ ಶುಲ್ಕ ನಿಗದಿಗೆ ಪ್ರಸ್ತಾವನೆ ಸಲ್ಲಿಸಿದೆ. ವಾಹನಗಳ ಪಾರ್ಕಿಂಗ್ ಶುಲ್ಕವನ್ನು ಹೆಚ್ಚಿಸಲೂ ಪ್ರಸ್ತಾಪಿಸಿದ್ದು ದ್ವಿಚಕ್ರ ವಾಹನಗಳ ಪಾರ್ಕಿಂಗ್ ದರ ಗಂಟೆಗೆ 5 ರೂ. ಇತ್ತು. ಆದ್ರೀಗ ಆ ದರವನ್ನ 10 ರೂಪಾಯಿಗೆ ಹೆಚ್ಚಿಸಲು ತಯಾರಿ ನಡೆಸಲಾಗುತ್ತಿದೆ.

ರಜಾ ದಿನಗಳಲ್ಲಿ 3 ಗಂಟೆಗೆ ₹35 ರೂ ದರ ನಿಗದಿ ಮಾಡಲು ಚಿಂತಿಸಲಾಗುತ್ತಿದೆ. ಕಾರಿಗೆ ಈ ಹಿಂದೆ 3 ಗಂಟೆಗೆ 40 ರೂ ಇತ್ತು. ಈಗ 50 ರೂಪಾಯಿ. ಟೆಂಪೋ ಟ್ರಾವೆಲ್ಸ್​ಗೆ 3 ಗಂಟೆಗೆ 70 ರೂ ಇತ್ತು. ಈಗ 80 ರೂ ಏರಿಕೆ. ಬಸ್​ಗೆ 3 ಗಂಟೆಗೆ 110 ರೂಪಾಯಿ ಇತ್ತು, ಈಗ 130 ರೂ. ಏರಿಕೆ ಸೇರಿದಂತೆ ಸಾರ್ವಜನಿಕ ಪ್ರವೇಶಕ್ಕೆ ಜಿಎಸ್​ಟಿ ಒಳಗೊಂಡಂತೆ ಶುಲ್ಕ ಪರಿಷ್ಕರಿಸಿ ನಿಗದಿಪಡಿಸಿಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಲಾಲ್‌ಬಾಗ್‌ನಲ್ಲಿ ಅಕಾಡೆಮಿ ಉದ್ಘಾಟಿಸಿ, MTR ‌ನಲ್ಲಿ ಬೊಂಬಾಟ್ ಬ್ರೇಕ್​ಫಾಸ್ಟ್ ಮಾಡಿದ BSY

Published On - 11:27 am, Tue, 2 February 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ