AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲ್ ಬಾಗ್ ಪ್ರವೇಶಕ್ಕೂ ತೆರಬೇಕಾ ದುಬಾರಿ ಶುಲ್ಕ.. ಎಂಟ್ರಿ ಶುಲ್ಕ ಸೇರಿ ಪಾರ್ಕಿಂಗ್ ದರ ಹೆಚ್ಚಳಕ್ಕೆ ಪ್ರಸ್ತಾಪ

ನಗರದ ಲಾಲ್‌ಬಾಗ್​ನ ಪ್ರವೇಶ ಶುಲ್ಕ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ತೋಟಗಾರಿಕಾ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಸಸ್ಯಕಾಶಿ ಲಾಲ್‌ಬಾಗ್​ಗೆ ಭೇಟಿ ನೀಡುವವರು ಹೆಚ್ಚಿನ ಶುಲ್ಕ ನೀಡಬೇಕಾಗುತ್ತೆ.

ಲಾಲ್ ಬಾಗ್ ಪ್ರವೇಶಕ್ಕೂ ತೆರಬೇಕಾ ದುಬಾರಿ ಶುಲ್ಕ.. ಎಂಟ್ರಿ ಶುಲ್ಕ ಸೇರಿ ಪಾರ್ಕಿಂಗ್ ದರ ಹೆಚ್ಚಳಕ್ಕೆ ಪ್ರಸ್ತಾಪ
ಲಾಲ್‌ಬಾಗ್
ಆಯೇಷಾ ಬಾನು
|

Updated on:Feb 02, 2021 | 11:30 AM

Share

ಬೆಂಗಳೂರು: ನಗರದ ಲಾಲ್‌ಬಾಗ್​ನ ಪ್ರವೇಶ ಶುಲ್ಕ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ತೋಟಗಾರಿಕಾ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಸಸ್ಯಕಾಶಿ ಲಾಲ್‌ಬಾಗ್​ಗೆ ಭೇಟಿ ನೀಡುವವರು ಹೆಚ್ಚಿನ ಶುಲ್ಕ ನೀಡಬೇಕಾಗುತ್ತೆ. ಹಿಂದೆ ಪಾವತಿಸುತ್ತಿದ್ದ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕವನ್ನು ಇನ್ನುಮುಂದೆ ಪಾವತಿಸಬೇಕಾಗುತ್ತೆ. ಅಲ್ಲದೆ ಪಾರ್ಕಿಂಗ್ ಫೀಸ್​ನಲ್ಲೂ ಹೆಚ್ಚಳವಾಗಲಿದೆ.

ವಯಸ್ಕರಿಗಿದ್ದ ₹25 ಶುಲ್ಕ 30 ರೂ.ಗೆ ಏರಿಸಲು ಪ್ರಸ್ತಾಪಿಸಿದೆ. ಮಕ್ಕಳಿಗೆ ಈ ಮೊದಲು ಪ್ರವೇಶ ಶುಲ್ಕ ಇರಲಿಲ್ಲ. ಆದ್ರೆ ಈಗ 6-12 ವರ್ಷದ ಮಕ್ಕಳಿಗೆ ₹10 ರೂ ಶುಲ್ಕ ನಿಗದಿಗೆ ಪ್ರಸ್ತಾವನೆ ಸಲ್ಲಿಸಿದೆ. ವಾಹನಗಳ ಪಾರ್ಕಿಂಗ್ ಶುಲ್ಕವನ್ನು ಹೆಚ್ಚಿಸಲೂ ಪ್ರಸ್ತಾಪಿಸಿದ್ದು ದ್ವಿಚಕ್ರ ವಾಹನಗಳ ಪಾರ್ಕಿಂಗ್ ದರ ಗಂಟೆಗೆ 5 ರೂ. ಇತ್ತು. ಆದ್ರೀಗ ಆ ದರವನ್ನ 10 ರೂಪಾಯಿಗೆ ಹೆಚ್ಚಿಸಲು ತಯಾರಿ ನಡೆಸಲಾಗುತ್ತಿದೆ.

ರಜಾ ದಿನಗಳಲ್ಲಿ 3 ಗಂಟೆಗೆ ₹35 ರೂ ದರ ನಿಗದಿ ಮಾಡಲು ಚಿಂತಿಸಲಾಗುತ್ತಿದೆ. ಕಾರಿಗೆ ಈ ಹಿಂದೆ 3 ಗಂಟೆಗೆ 40 ರೂ ಇತ್ತು. ಈಗ 50 ರೂಪಾಯಿ. ಟೆಂಪೋ ಟ್ರಾವೆಲ್ಸ್​ಗೆ 3 ಗಂಟೆಗೆ 70 ರೂ ಇತ್ತು. ಈಗ 80 ರೂ ಏರಿಕೆ. ಬಸ್​ಗೆ 3 ಗಂಟೆಗೆ 110 ರೂಪಾಯಿ ಇತ್ತು, ಈಗ 130 ರೂ. ಏರಿಕೆ ಸೇರಿದಂತೆ ಸಾರ್ವಜನಿಕ ಪ್ರವೇಶಕ್ಕೆ ಜಿಎಸ್​ಟಿ ಒಳಗೊಂಡಂತೆ ಶುಲ್ಕ ಪರಿಷ್ಕರಿಸಿ ನಿಗದಿಪಡಿಸಿಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಲಾಲ್‌ಬಾಗ್‌ನಲ್ಲಿ ಅಕಾಡೆಮಿ ಉದ್ಘಾಟಿಸಿ, MTR ‌ನಲ್ಲಿ ಬೊಂಬಾಟ್ ಬ್ರೇಕ್​ಫಾಸ್ಟ್ ಮಾಡಿದ BSY

Published On - 11:27 am, Tue, 2 February 21

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ