AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋನಲ್ಲಿ ಅಣ್ಣಾವ್ರು, ಪುನೀತ್ರದ್ದೆ ರಂಗು: ಇದರ ವಿಶೇಷತೆ ಏನು?

ಅಣ್ಣಾವ್ರು ಎರಡು ಬಾರಿ ಲಾಲ್ ಬಾಗ್​ಗೆ ವಿಸಿಟ್ ಕೊಟ್ಟಿದ್ರು. ಪುನೀತ್ ಒಮ್ಮೆ ಬಂದಿದ್ರು. 15 ಲಕ್ಷ ಜನ ಬರುವ ನಿರೀಕ್ಷೆ ಇದೆ. ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು.

ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋನಲ್ಲಿ ಅಣ್ಣಾವ್ರು, ಪುನೀತ್ರದ್ದೆ ರಂಗು: ಇದರ ವಿಶೇಷತೆ ಏನು?
ಡಾ.ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್
TV9 Web
| Edited By: ಆಯೇಷಾ ಬಾನು|

Updated on: Jul 29, 2022 | 3:08 PM

Share

ಬೆಂಗಳೂರು: ಕಳೆದ ಎರಡು ವರ್ಷದಿಂದ ಕೊರೊನಾ(Coronavirus) ಕಾರಣದಿಂದಾಗಿ ನಿಂತಿದ್ದ ಲಾಲ್ ಬಾಗ್ ಫ್ಲವರ್ ಶೋ (Lalbagh Flower Show) ಈ ವರ್ಷ ಅದ್ದೂರಿಯಾಗಿ ನಡೆಯಲಿದೆ. ಆಗಸ್ಟ್ 5ರಿಂದ ಆ.15ರವರೆಗೆ ಫ್ಲವರ್ ಶೋ ನಡೆಯಲಿದ್ದು ಆಗಸ್ಟ್ 5 ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ(Basavaraj Bommai) ಮಾಡಲಿದ್ದಾರೆ. ಅದರಲ್ಲೂ ಈ ಬಾರಿ ವಿಶೇಷ ಅಂದ್ರೆ ಈ ಬಾರಿ ನಟ ಪುನೀತ್ ರಾಜ್ ಕುಮಾರ್(Puneeth Rajkumar) ಹೆಸರಿನಲ್ಲಿ ಫ್ಲವರ್ ಶೋ ನಡೆಯುತ್ತದೆ. ಡಾ.ರಾಜ್ ಕುಮಾರ್(Dr Raj kumar) ಅವರ ಗಾಜನೂರಿನ ಮನೆಗೆ ಹೂವಿನ ಅಲಂಕಾರ ಮಾಡಲಾಗುತ್ತಿದೆ.

ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು

ಇನ್ನು ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋ ಬಗ್ಗೆ ತೋಟಗಾರಿಕೆ ಇಲಾಖೆ ನಿರ್ದೇಶಕ ಜಗದೀಶ್ ಮಾಹಿತಿ ನೀಡಿದ್ದಾರೆ. ಇದು 212ನೇ ಫ್ಲವರ್ ಶೋ. ಲಾಲ್ ಬಾಗ್ನಲ್ಲಿ ಈ ಬಾರಿಯ ಫ್ಲವರ್ ಶೋ ಅಣ್ಣಾವ್ರು ಮತ್ತು ಪುನೀತ್ ಗೆ ಡೆಡಿಕೇಟ್ ಮಾಡ್ತಿದ್ದೀವಿ. ಕಳೆದ ಒಂದೂವರೆ ವರ್ಷಗಳಿಂದ ಕೊರೊನಾ ಕಾರಣ ಫ್ಲವರ್ ಶೋ ಮಾಡಿರಲಿಲ್ಲ. ಗಾಜನೂರಿನ ಮನೆಯನ್ನ 4 ಲಕ್ಷ ಹೂಗಳಿಂದ ಅಲಂಕಾರ ಮಾಡ್ತೀವಿ. ಅಣ್ಣಾವ್ರು ಎರಡು ಬಾರಿ ಲಾಲ್ ಬಾಗ್​ಗೆ ವಿಸಿಟ್ ಕೊಟ್ಟಿದ್ರು. ಪುನೀತ್ ಒಮ್ಮೆ ಬಂದಿದ್ರು. 15 ಲಕ್ಷ ಜನ ಬರುವ ನಿರೀಕ್ಷೆ ಇದೆ. ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು ಎಂದ ತಿಳಿಸಿದ್ದಾರೆ.

ಈ ಬಾರಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ಹಾಗೂ ಗಾಜನೂರಿನ ಮನೆ ವಿಶೇಷ ಕಳೆದ ಎರಡು ವರ್ಷ ಲಾಲ್‍ಬಾಗ್ ಫ್ಲವರ್ ಶೋ ಕೋವಿಡ್‍ನಿಂದ ಮಾಡಿರಲಿಲ್ಲ. ಆದರೆ ಈ ಬಾರಿ ಆಗಸ್ಟ್ 15ರಂದು ಹಿಂದೆ ಮಾಡುತ್ತಿದ್ದಕ್ಕಿಂತ ಹೆಚ್ಚಾಗಿ ಮಾಡಲು ತಯಾರಿ ನಡೆಯುತ್ತಿದೆ. ವಿದೇಶಗಳಿಂದಲೆಲ್ಲ ಹೂಗಳನ್ನು ತರಿಸಲಾಗುತ್ತಿದೆ. ಗಾಜನೂರಿನ ಮನೆಯನ್ನ 4 ಲಕ್ಷ ಹೂಗಳಿಂದ ಅಲಂಕಾರ ಮಾಡಲಾಗುತ್ತೆ.

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ