AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋನಲ್ಲಿ ಅಣ್ಣಾವ್ರು, ಪುನೀತ್ರದ್ದೆ ರಂಗು: ಇದರ ವಿಶೇಷತೆ ಏನು?

ಅಣ್ಣಾವ್ರು ಎರಡು ಬಾರಿ ಲಾಲ್ ಬಾಗ್​ಗೆ ವಿಸಿಟ್ ಕೊಟ್ಟಿದ್ರು. ಪುನೀತ್ ಒಮ್ಮೆ ಬಂದಿದ್ರು. 15 ಲಕ್ಷ ಜನ ಬರುವ ನಿರೀಕ್ಷೆ ಇದೆ. ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು.

ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋನಲ್ಲಿ ಅಣ್ಣಾವ್ರು, ಪುನೀತ್ರದ್ದೆ ರಂಗು: ಇದರ ವಿಶೇಷತೆ ಏನು?
ಡಾ.ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್
TV9 Web
| Edited By: |

Updated on: Jul 29, 2022 | 3:08 PM

Share

ಬೆಂಗಳೂರು: ಕಳೆದ ಎರಡು ವರ್ಷದಿಂದ ಕೊರೊನಾ(Coronavirus) ಕಾರಣದಿಂದಾಗಿ ನಿಂತಿದ್ದ ಲಾಲ್ ಬಾಗ್ ಫ್ಲವರ್ ಶೋ (Lalbagh Flower Show) ಈ ವರ್ಷ ಅದ್ದೂರಿಯಾಗಿ ನಡೆಯಲಿದೆ. ಆಗಸ್ಟ್ 5ರಿಂದ ಆ.15ರವರೆಗೆ ಫ್ಲವರ್ ಶೋ ನಡೆಯಲಿದ್ದು ಆಗಸ್ಟ್ 5 ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ(Basavaraj Bommai) ಮಾಡಲಿದ್ದಾರೆ. ಅದರಲ್ಲೂ ಈ ಬಾರಿ ವಿಶೇಷ ಅಂದ್ರೆ ಈ ಬಾರಿ ನಟ ಪುನೀತ್ ರಾಜ್ ಕುಮಾರ್(Puneeth Rajkumar) ಹೆಸರಿನಲ್ಲಿ ಫ್ಲವರ್ ಶೋ ನಡೆಯುತ್ತದೆ. ಡಾ.ರಾಜ್ ಕುಮಾರ್(Dr Raj kumar) ಅವರ ಗಾಜನೂರಿನ ಮನೆಗೆ ಹೂವಿನ ಅಲಂಕಾರ ಮಾಡಲಾಗುತ್ತಿದೆ.

ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು

ಇನ್ನು ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋ ಬಗ್ಗೆ ತೋಟಗಾರಿಕೆ ಇಲಾಖೆ ನಿರ್ದೇಶಕ ಜಗದೀಶ್ ಮಾಹಿತಿ ನೀಡಿದ್ದಾರೆ. ಇದು 212ನೇ ಫ್ಲವರ್ ಶೋ. ಲಾಲ್ ಬಾಗ್ನಲ್ಲಿ ಈ ಬಾರಿಯ ಫ್ಲವರ್ ಶೋ ಅಣ್ಣಾವ್ರು ಮತ್ತು ಪುನೀತ್ ಗೆ ಡೆಡಿಕೇಟ್ ಮಾಡ್ತಿದ್ದೀವಿ. ಕಳೆದ ಒಂದೂವರೆ ವರ್ಷಗಳಿಂದ ಕೊರೊನಾ ಕಾರಣ ಫ್ಲವರ್ ಶೋ ಮಾಡಿರಲಿಲ್ಲ. ಗಾಜನೂರಿನ ಮನೆಯನ್ನ 4 ಲಕ್ಷ ಹೂಗಳಿಂದ ಅಲಂಕಾರ ಮಾಡ್ತೀವಿ. ಅಣ್ಣಾವ್ರು ಎರಡು ಬಾರಿ ಲಾಲ್ ಬಾಗ್​ಗೆ ವಿಸಿಟ್ ಕೊಟ್ಟಿದ್ರು. ಪುನೀತ್ ಒಮ್ಮೆ ಬಂದಿದ್ರು. 15 ಲಕ್ಷ ಜನ ಬರುವ ನಿರೀಕ್ಷೆ ಇದೆ. ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು ಎಂದ ತಿಳಿಸಿದ್ದಾರೆ.

ಈ ಬಾರಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ಹಾಗೂ ಗಾಜನೂರಿನ ಮನೆ ವಿಶೇಷ ಕಳೆದ ಎರಡು ವರ್ಷ ಲಾಲ್‍ಬಾಗ್ ಫ್ಲವರ್ ಶೋ ಕೋವಿಡ್‍ನಿಂದ ಮಾಡಿರಲಿಲ್ಲ. ಆದರೆ ಈ ಬಾರಿ ಆಗಸ್ಟ್ 15ರಂದು ಹಿಂದೆ ಮಾಡುತ್ತಿದ್ದಕ್ಕಿಂತ ಹೆಚ್ಚಾಗಿ ಮಾಡಲು ತಯಾರಿ ನಡೆಯುತ್ತಿದೆ. ವಿದೇಶಗಳಿಂದಲೆಲ್ಲ ಹೂಗಳನ್ನು ತರಿಸಲಾಗುತ್ತಿದೆ. ಗಾಜನೂರಿನ ಮನೆಯನ್ನ 4 ಲಕ್ಷ ಹೂಗಳಿಂದ ಅಲಂಕಾರ ಮಾಡಲಾಗುತ್ತೆ.

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ