AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋನಲ್ಲಿ ಅಣ್ಣಾವ್ರು, ಪುನೀತ್ರದ್ದೆ ರಂಗು: ಇದರ ವಿಶೇಷತೆ ಏನು?

ಅಣ್ಣಾವ್ರು ಎರಡು ಬಾರಿ ಲಾಲ್ ಬಾಗ್​ಗೆ ವಿಸಿಟ್ ಕೊಟ್ಟಿದ್ರು. ಪುನೀತ್ ಒಮ್ಮೆ ಬಂದಿದ್ರು. 15 ಲಕ್ಷ ಜನ ಬರುವ ನಿರೀಕ್ಷೆ ಇದೆ. ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು.

ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋನಲ್ಲಿ ಅಣ್ಣಾವ್ರು, ಪುನೀತ್ರದ್ದೆ ರಂಗು: ಇದರ ವಿಶೇಷತೆ ಏನು?
ಡಾ.ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್
TV9 Web
| Edited By: ಆಯೇಷಾ ಬಾನು|

Updated on: Jul 29, 2022 | 3:08 PM

Share

ಬೆಂಗಳೂರು: ಕಳೆದ ಎರಡು ವರ್ಷದಿಂದ ಕೊರೊನಾ(Coronavirus) ಕಾರಣದಿಂದಾಗಿ ನಿಂತಿದ್ದ ಲಾಲ್ ಬಾಗ್ ಫ್ಲವರ್ ಶೋ (Lalbagh Flower Show) ಈ ವರ್ಷ ಅದ್ದೂರಿಯಾಗಿ ನಡೆಯಲಿದೆ. ಆಗಸ್ಟ್ 5ರಿಂದ ಆ.15ರವರೆಗೆ ಫ್ಲವರ್ ಶೋ ನಡೆಯಲಿದ್ದು ಆಗಸ್ಟ್ 5 ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ(Basavaraj Bommai) ಮಾಡಲಿದ್ದಾರೆ. ಅದರಲ್ಲೂ ಈ ಬಾರಿ ವಿಶೇಷ ಅಂದ್ರೆ ಈ ಬಾರಿ ನಟ ಪುನೀತ್ ರಾಜ್ ಕುಮಾರ್(Puneeth Rajkumar) ಹೆಸರಿನಲ್ಲಿ ಫ್ಲವರ್ ಶೋ ನಡೆಯುತ್ತದೆ. ಡಾ.ರಾಜ್ ಕುಮಾರ್(Dr Raj kumar) ಅವರ ಗಾಜನೂರಿನ ಮನೆಗೆ ಹೂವಿನ ಅಲಂಕಾರ ಮಾಡಲಾಗುತ್ತಿದೆ.

ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು

ಇನ್ನು ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋ ಬಗ್ಗೆ ತೋಟಗಾರಿಕೆ ಇಲಾಖೆ ನಿರ್ದೇಶಕ ಜಗದೀಶ್ ಮಾಹಿತಿ ನೀಡಿದ್ದಾರೆ. ಇದು 212ನೇ ಫ್ಲವರ್ ಶೋ. ಲಾಲ್ ಬಾಗ್ನಲ್ಲಿ ಈ ಬಾರಿಯ ಫ್ಲವರ್ ಶೋ ಅಣ್ಣಾವ್ರು ಮತ್ತು ಪುನೀತ್ ಗೆ ಡೆಡಿಕೇಟ್ ಮಾಡ್ತಿದ್ದೀವಿ. ಕಳೆದ ಒಂದೂವರೆ ವರ್ಷಗಳಿಂದ ಕೊರೊನಾ ಕಾರಣ ಫ್ಲವರ್ ಶೋ ಮಾಡಿರಲಿಲ್ಲ. ಗಾಜನೂರಿನ ಮನೆಯನ್ನ 4 ಲಕ್ಷ ಹೂಗಳಿಂದ ಅಲಂಕಾರ ಮಾಡ್ತೀವಿ. ಅಣ್ಣಾವ್ರು ಎರಡು ಬಾರಿ ಲಾಲ್ ಬಾಗ್​ಗೆ ವಿಸಿಟ್ ಕೊಟ್ಟಿದ್ರು. ಪುನೀತ್ ಒಮ್ಮೆ ಬಂದಿದ್ರು. 15 ಲಕ್ಷ ಜನ ಬರುವ ನಿರೀಕ್ಷೆ ಇದೆ. ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು ಎಂದ ತಿಳಿಸಿದ್ದಾರೆ.

ಈ ಬಾರಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ಹಾಗೂ ಗಾಜನೂರಿನ ಮನೆ ವಿಶೇಷ ಕಳೆದ ಎರಡು ವರ್ಷ ಲಾಲ್‍ಬಾಗ್ ಫ್ಲವರ್ ಶೋ ಕೋವಿಡ್‍ನಿಂದ ಮಾಡಿರಲಿಲ್ಲ. ಆದರೆ ಈ ಬಾರಿ ಆಗಸ್ಟ್ 15ರಂದು ಹಿಂದೆ ಮಾಡುತ್ತಿದ್ದಕ್ಕಿಂತ ಹೆಚ್ಚಾಗಿ ಮಾಡಲು ತಯಾರಿ ನಡೆಯುತ್ತಿದೆ. ವಿದೇಶಗಳಿಂದಲೆಲ್ಲ ಹೂಗಳನ್ನು ತರಿಸಲಾಗುತ್ತಿದೆ. ಗಾಜನೂರಿನ ಮನೆಯನ್ನ 4 ಲಕ್ಷ ಹೂಗಳಿಂದ ಅಲಂಕಾರ ಮಾಡಲಾಗುತ್ತೆ.

Follow Us
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ