AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋನಲ್ಲಿ ಅಣ್ಣಾವ್ರು, ಪುನೀತ್ರದ್ದೆ ರಂಗು: ಇದರ ವಿಶೇಷತೆ ಏನು?

ಅಣ್ಣಾವ್ರು ಎರಡು ಬಾರಿ ಲಾಲ್ ಬಾಗ್​ಗೆ ವಿಸಿಟ್ ಕೊಟ್ಟಿದ್ರು. ಪುನೀತ್ ಒಮ್ಮೆ ಬಂದಿದ್ರು. 15 ಲಕ್ಷ ಜನ ಬರುವ ನಿರೀಕ್ಷೆ ಇದೆ. ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು.

ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋನಲ್ಲಿ ಅಣ್ಣಾವ್ರು, ಪುನೀತ್ರದ್ದೆ ರಂಗು: ಇದರ ವಿಶೇಷತೆ ಏನು?
ಡಾ.ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್
TV9 Web
| Edited By: |

Updated on: Jul 29, 2022 | 3:08 PM

Share

ಬೆಂಗಳೂರು: ಕಳೆದ ಎರಡು ವರ್ಷದಿಂದ ಕೊರೊನಾ(Coronavirus) ಕಾರಣದಿಂದಾಗಿ ನಿಂತಿದ್ದ ಲಾಲ್ ಬಾಗ್ ಫ್ಲವರ್ ಶೋ (Lalbagh Flower Show) ಈ ವರ್ಷ ಅದ್ದೂರಿಯಾಗಿ ನಡೆಯಲಿದೆ. ಆಗಸ್ಟ್ 5ರಿಂದ ಆ.15ರವರೆಗೆ ಫ್ಲವರ್ ಶೋ ನಡೆಯಲಿದ್ದು ಆಗಸ್ಟ್ 5 ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ(Basavaraj Bommai) ಮಾಡಲಿದ್ದಾರೆ. ಅದರಲ್ಲೂ ಈ ಬಾರಿ ವಿಶೇಷ ಅಂದ್ರೆ ಈ ಬಾರಿ ನಟ ಪುನೀತ್ ರಾಜ್ ಕುಮಾರ್(Puneeth Rajkumar) ಹೆಸರಿನಲ್ಲಿ ಫ್ಲವರ್ ಶೋ ನಡೆಯುತ್ತದೆ. ಡಾ.ರಾಜ್ ಕುಮಾರ್(Dr Raj kumar) ಅವರ ಗಾಜನೂರಿನ ಮನೆಗೆ ಹೂವಿನ ಅಲಂಕಾರ ಮಾಡಲಾಗುತ್ತಿದೆ.

ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು

ಇನ್ನು ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋ ಬಗ್ಗೆ ತೋಟಗಾರಿಕೆ ಇಲಾಖೆ ನಿರ್ದೇಶಕ ಜಗದೀಶ್ ಮಾಹಿತಿ ನೀಡಿದ್ದಾರೆ. ಇದು 212ನೇ ಫ್ಲವರ್ ಶೋ. ಲಾಲ್ ಬಾಗ್ನಲ್ಲಿ ಈ ಬಾರಿಯ ಫ್ಲವರ್ ಶೋ ಅಣ್ಣಾವ್ರು ಮತ್ತು ಪುನೀತ್ ಗೆ ಡೆಡಿಕೇಟ್ ಮಾಡ್ತಿದ್ದೀವಿ. ಕಳೆದ ಒಂದೂವರೆ ವರ್ಷಗಳಿಂದ ಕೊರೊನಾ ಕಾರಣ ಫ್ಲವರ್ ಶೋ ಮಾಡಿರಲಿಲ್ಲ. ಗಾಜನೂರಿನ ಮನೆಯನ್ನ 4 ಲಕ್ಷ ಹೂಗಳಿಂದ ಅಲಂಕಾರ ಮಾಡ್ತೀವಿ. ಅಣ್ಣಾವ್ರು ಎರಡು ಬಾರಿ ಲಾಲ್ ಬಾಗ್​ಗೆ ವಿಸಿಟ್ ಕೊಟ್ಟಿದ್ರು. ಪುನೀತ್ ಒಮ್ಮೆ ಬಂದಿದ್ರು. 15 ಲಕ್ಷ ಜನ ಬರುವ ನಿರೀಕ್ಷೆ ಇದೆ. ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು ಎಂದ ತಿಳಿಸಿದ್ದಾರೆ.

ಈ ಬಾರಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ಹಾಗೂ ಗಾಜನೂರಿನ ಮನೆ ವಿಶೇಷ ಕಳೆದ ಎರಡು ವರ್ಷ ಲಾಲ್‍ಬಾಗ್ ಫ್ಲವರ್ ಶೋ ಕೋವಿಡ್‍ನಿಂದ ಮಾಡಿರಲಿಲ್ಲ. ಆದರೆ ಈ ಬಾರಿ ಆಗಸ್ಟ್ 15ರಂದು ಹಿಂದೆ ಮಾಡುತ್ತಿದ್ದಕ್ಕಿಂತ ಹೆಚ್ಚಾಗಿ ಮಾಡಲು ತಯಾರಿ ನಡೆಯುತ್ತಿದೆ. ವಿದೇಶಗಳಿಂದಲೆಲ್ಲ ಹೂಗಳನ್ನು ತರಿಸಲಾಗುತ್ತಿದೆ. ಗಾಜನೂರಿನ ಮನೆಯನ್ನ 4 ಲಕ್ಷ ಹೂಗಳಿಂದ ಅಲಂಕಾರ ಮಾಡಲಾಗುತ್ತೆ.

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ