AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋನಲ್ಲಿ ಅಣ್ಣಾವ್ರು, ಪುನೀತ್ರದ್ದೆ ರಂಗು: ಇದರ ವಿಶೇಷತೆ ಏನು?

ಅಣ್ಣಾವ್ರು ಎರಡು ಬಾರಿ ಲಾಲ್ ಬಾಗ್​ಗೆ ವಿಸಿಟ್ ಕೊಟ್ಟಿದ್ರು. ಪುನೀತ್ ಒಮ್ಮೆ ಬಂದಿದ್ರು. 15 ಲಕ್ಷ ಜನ ಬರುವ ನಿರೀಕ್ಷೆ ಇದೆ. ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು.

ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋನಲ್ಲಿ ಅಣ್ಣಾವ್ರು, ಪುನೀತ್ರದ್ದೆ ರಂಗು: ಇದರ ವಿಶೇಷತೆ ಏನು?
ಡಾ.ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್
TV9 Web
| Updated By: ಆಯೇಷಾ ಬಾನು|

Updated on: Jul 29, 2022 | 3:08 PM

Share

ಬೆಂಗಳೂರು: ಕಳೆದ ಎರಡು ವರ್ಷದಿಂದ ಕೊರೊನಾ(Coronavirus) ಕಾರಣದಿಂದಾಗಿ ನಿಂತಿದ್ದ ಲಾಲ್ ಬಾಗ್ ಫ್ಲವರ್ ಶೋ (Lalbagh Flower Show) ಈ ವರ್ಷ ಅದ್ದೂರಿಯಾಗಿ ನಡೆಯಲಿದೆ. ಆಗಸ್ಟ್ 5ರಿಂದ ಆ.15ರವರೆಗೆ ಫ್ಲವರ್ ಶೋ ನಡೆಯಲಿದ್ದು ಆಗಸ್ಟ್ 5 ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ(Basavaraj Bommai) ಮಾಡಲಿದ್ದಾರೆ. ಅದರಲ್ಲೂ ಈ ಬಾರಿ ವಿಶೇಷ ಅಂದ್ರೆ ಈ ಬಾರಿ ನಟ ಪುನೀತ್ ರಾಜ್ ಕುಮಾರ್(Puneeth Rajkumar) ಹೆಸರಿನಲ್ಲಿ ಫ್ಲವರ್ ಶೋ ನಡೆಯುತ್ತದೆ. ಡಾ.ರಾಜ್ ಕುಮಾರ್(Dr Raj kumar) ಅವರ ಗಾಜನೂರಿನ ಮನೆಗೆ ಹೂವಿನ ಅಲಂಕಾರ ಮಾಡಲಾಗುತ್ತಿದೆ.

ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು

ಇನ್ನು ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋ ಬಗ್ಗೆ ತೋಟಗಾರಿಕೆ ಇಲಾಖೆ ನಿರ್ದೇಶಕ ಜಗದೀಶ್ ಮಾಹಿತಿ ನೀಡಿದ್ದಾರೆ. ಇದು 212ನೇ ಫ್ಲವರ್ ಶೋ. ಲಾಲ್ ಬಾಗ್ನಲ್ಲಿ ಈ ಬಾರಿಯ ಫ್ಲವರ್ ಶೋ ಅಣ್ಣಾವ್ರು ಮತ್ತು ಪುನೀತ್ ಗೆ ಡೆಡಿಕೇಟ್ ಮಾಡ್ತಿದ್ದೀವಿ. ಕಳೆದ ಒಂದೂವರೆ ವರ್ಷಗಳಿಂದ ಕೊರೊನಾ ಕಾರಣ ಫ್ಲವರ್ ಶೋ ಮಾಡಿರಲಿಲ್ಲ. ಗಾಜನೂರಿನ ಮನೆಯನ್ನ 4 ಲಕ್ಷ ಹೂಗಳಿಂದ ಅಲಂಕಾರ ಮಾಡ್ತೀವಿ. ಅಣ್ಣಾವ್ರು ಎರಡು ಬಾರಿ ಲಾಲ್ ಬಾಗ್​ಗೆ ವಿಸಿಟ್ ಕೊಟ್ಟಿದ್ರು. ಪುನೀತ್ ಒಮ್ಮೆ ಬಂದಿದ್ರು. 15 ಲಕ್ಷ ಜನ ಬರುವ ನಿರೀಕ್ಷೆ ಇದೆ. ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು ಎಂದ ತಿಳಿಸಿದ್ದಾರೆ.

ಈ ಬಾರಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ಹಾಗೂ ಗಾಜನೂರಿನ ಮನೆ ವಿಶೇಷ ಕಳೆದ ಎರಡು ವರ್ಷ ಲಾಲ್‍ಬಾಗ್ ಫ್ಲವರ್ ಶೋ ಕೋವಿಡ್‍ನಿಂದ ಮಾಡಿರಲಿಲ್ಲ. ಆದರೆ ಈ ಬಾರಿ ಆಗಸ್ಟ್ 15ರಂದು ಹಿಂದೆ ಮಾಡುತ್ತಿದ್ದಕ್ಕಿಂತ ಹೆಚ್ಚಾಗಿ ಮಾಡಲು ತಯಾರಿ ನಡೆಯುತ್ತಿದೆ. ವಿದೇಶಗಳಿಂದಲೆಲ್ಲ ಹೂಗಳನ್ನು ತರಿಸಲಾಗುತ್ತಿದೆ. ಗಾಜನೂರಿನ ಮನೆಯನ್ನ 4 ಲಕ್ಷ ಹೂಗಳಿಂದ ಅಲಂಕಾರ ಮಾಡಲಾಗುತ್ತೆ.

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು