AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋನಲ್ಲಿ ಅಣ್ಣಾವ್ರು, ಪುನೀತ್ರದ್ದೆ ರಂಗು: ಇದರ ವಿಶೇಷತೆ ಏನು?

ಅಣ್ಣಾವ್ರು ಎರಡು ಬಾರಿ ಲಾಲ್ ಬಾಗ್​ಗೆ ವಿಸಿಟ್ ಕೊಟ್ಟಿದ್ರು. ಪುನೀತ್ ಒಮ್ಮೆ ಬಂದಿದ್ರು. 15 ಲಕ್ಷ ಜನ ಬರುವ ನಿರೀಕ್ಷೆ ಇದೆ. ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು.

ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋನಲ್ಲಿ ಅಣ್ಣಾವ್ರು, ಪುನೀತ್ರದ್ದೆ ರಂಗು: ಇದರ ವಿಶೇಷತೆ ಏನು?
ಡಾ.ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್
TV9 Web
| Updated By: ಆಯೇಷಾ ಬಾನು|

Updated on: Jul 29, 2022 | 3:08 PM

Share

ಬೆಂಗಳೂರು: ಕಳೆದ ಎರಡು ವರ್ಷದಿಂದ ಕೊರೊನಾ(Coronavirus) ಕಾರಣದಿಂದಾಗಿ ನಿಂತಿದ್ದ ಲಾಲ್ ಬಾಗ್ ಫ್ಲವರ್ ಶೋ (Lalbagh Flower Show) ಈ ವರ್ಷ ಅದ್ದೂರಿಯಾಗಿ ನಡೆಯಲಿದೆ. ಆಗಸ್ಟ್ 5ರಿಂದ ಆ.15ರವರೆಗೆ ಫ್ಲವರ್ ಶೋ ನಡೆಯಲಿದ್ದು ಆಗಸ್ಟ್ 5 ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ(Basavaraj Bommai) ಮಾಡಲಿದ್ದಾರೆ. ಅದರಲ್ಲೂ ಈ ಬಾರಿ ವಿಶೇಷ ಅಂದ್ರೆ ಈ ಬಾರಿ ನಟ ಪುನೀತ್ ರಾಜ್ ಕುಮಾರ್(Puneeth Rajkumar) ಹೆಸರಿನಲ್ಲಿ ಫ್ಲವರ್ ಶೋ ನಡೆಯುತ್ತದೆ. ಡಾ.ರಾಜ್ ಕುಮಾರ್(Dr Raj kumar) ಅವರ ಗಾಜನೂರಿನ ಮನೆಗೆ ಹೂವಿನ ಅಲಂಕಾರ ಮಾಡಲಾಗುತ್ತಿದೆ.

ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು

ಇನ್ನು ಈ ಬಾರಿಯ ಲಾಲ್ ಬಾಗ್ ಫ್ಲವರ್ ಶೋ ಬಗ್ಗೆ ತೋಟಗಾರಿಕೆ ಇಲಾಖೆ ನಿರ್ದೇಶಕ ಜಗದೀಶ್ ಮಾಹಿತಿ ನೀಡಿದ್ದಾರೆ. ಇದು 212ನೇ ಫ್ಲವರ್ ಶೋ. ಲಾಲ್ ಬಾಗ್ನಲ್ಲಿ ಈ ಬಾರಿಯ ಫ್ಲವರ್ ಶೋ ಅಣ್ಣಾವ್ರು ಮತ್ತು ಪುನೀತ್ ಗೆ ಡೆಡಿಕೇಟ್ ಮಾಡ್ತಿದ್ದೀವಿ. ಕಳೆದ ಒಂದೂವರೆ ವರ್ಷಗಳಿಂದ ಕೊರೊನಾ ಕಾರಣ ಫ್ಲವರ್ ಶೋ ಮಾಡಿರಲಿಲ್ಲ. ಗಾಜನೂರಿನ ಮನೆಯನ್ನ 4 ಲಕ್ಷ ಹೂಗಳಿಂದ ಅಲಂಕಾರ ಮಾಡ್ತೀವಿ. ಅಣ್ಣಾವ್ರು ಎರಡು ಬಾರಿ ಲಾಲ್ ಬಾಗ್​ಗೆ ವಿಸಿಟ್ ಕೊಟ್ಟಿದ್ರು. ಪುನೀತ್ ಒಮ್ಮೆ ಬಂದಿದ್ರು. 15 ಲಕ್ಷ ಜನ ಬರುವ ನಿರೀಕ್ಷೆ ಇದೆ. ಲಾಲ್ ಬಾಗ್ ಗಾಜಿನ ಮನೆಯಲ್ಲೇ ಅಣ್ಣಾವ್ರಿಗೆ ಪದ್ಮವಿಭೂಷಣ ನೀಡಿದ್ದು ಎಂದ ತಿಳಿಸಿದ್ದಾರೆ.

ಈ ಬಾರಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ಹಾಗೂ ಗಾಜನೂರಿನ ಮನೆ ವಿಶೇಷ ಕಳೆದ ಎರಡು ವರ್ಷ ಲಾಲ್‍ಬಾಗ್ ಫ್ಲವರ್ ಶೋ ಕೋವಿಡ್‍ನಿಂದ ಮಾಡಿರಲಿಲ್ಲ. ಆದರೆ ಈ ಬಾರಿ ಆಗಸ್ಟ್ 15ರಂದು ಹಿಂದೆ ಮಾಡುತ್ತಿದ್ದಕ್ಕಿಂತ ಹೆಚ್ಚಾಗಿ ಮಾಡಲು ತಯಾರಿ ನಡೆಯುತ್ತಿದೆ. ವಿದೇಶಗಳಿಂದಲೆಲ್ಲ ಹೂಗಳನ್ನು ತರಿಸಲಾಗುತ್ತಿದೆ. ಗಾಜನೂರಿನ ಮನೆಯನ್ನ 4 ಲಕ್ಷ ಹೂಗಳಿಂದ ಅಲಂಕಾರ ಮಾಡಲಾಗುತ್ತೆ.

ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು