AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lalbagh Flower Show: ಲಾಲ್​ಬಾಗ್​ ಮೆಟ್ರೋ ನಿಲ್ದಾಣದಿಂದ ಕೇವಲ 30 ರೂಗಳಲ್ಲಿ ಎಲ್ಲಿಗೆ ಬೇಕಾದ್ರು ಪ್ರಯಾಣಿಸಬಹುದು

ಗಣರಾಜ್ಯೋತ್ಸವದ ಫಲಪುಷ್ಪ ಪ್ರದರ್ಶನಕ್ಕಾಗಿ ಮೆಟ್ರೋ ಪ್ರಯಾಣಿಕರು ಲಾಲ್‌ಬಾಗ್‌ನಿಂದ ಯಾವುದೇ ನಿಲ್ದಾಣಕ್ಕೆ 30 ರೂಪಾಯಿ ದರದಲ್ಲಿ ಪ್ರಯಾಣಿಸಬಹುದು.

Lalbagh Flower Show: ಲಾಲ್​ಬಾಗ್​ ಮೆಟ್ರೋ ನಿಲ್ದಾಣದಿಂದ ಕೇವಲ 30 ರೂಗಳಲ್ಲಿ ಎಲ್ಲಿಗೆ ಬೇಕಾದ್ರು ಪ್ರಯಾಣಿಸಬಹುದು
ಬೆಂಗಳೂರು ನಮ್ಮ ಮೆಟ್ರೋ
Follow us
TV9 Web
| Updated By: ಆಯೇಷಾ ಬಾನು

Updated on:Jan 25, 2023 | 9:09 AM

ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್​ಸಿಎಲ್(BMRCL) ಸಿಹಿ ಸುದ್ದಿ ನೀಡಿದೆ. ಜನವರಿ 26ರ ಗಣರಾಜ್ಯೋತ್ಸವ(Republic Day 2023) ವಿಶೇಷ ಹಿನ್ನೆಲೆ ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ(Lalbagh Flower Show) ಏರ್ಪಡಿಸಲಾಗಿದ್ದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 08 ಗಂಟೆವರೆಗೆ ಲಾಲ್ ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು 30ರೂ. ಮಾತ್ರ ಟಿಕೆಟ್ ದರ ನಿಗಧಿಪಡಿಸಲಾಗಿದೆ.

ಗಣರಾಜ್ಯೋತ್ಸವದ ಫಲಪುಷ್ಪ ಪ್ರದರ್ಶನಕ್ಕಾಗಿ ಮೆಟ್ರೋ ಪ್ರಯಾಣಿಕರು ಲಾಲ್‌ಬಾಗ್‌ನಿಂದ ಯಾವುದೇ ನಿಲ್ದಾಣಕ್ಕೆ 30 ರೂಪಾಯಿ ದರದಲ್ಲಿ ಪ್ರಯಾಣಿಸಬಹುದು. ಜೊತೆಗೆ ಜನವರಿ 26ರ ಗುರುವಾರ ಫಲಪುಷ್ಟ ಪ್ರದರ್ಶನ ಕಣ್ತುಂಬಿಕೊಳ್ಳಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದ್ದು, ಅಂದು ಶೋ ನೋಡಲು ಬರುವ ಜನರ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್‌ ಪೇಪರ್ ಟಿಕೆಟ್ ವ್ಯವಸ್ಥೆ ಕಲ್ಪಿಸುತ್ತಿದೆ.

ಇದನ್ನೂ ಓದಿ: ಮೆಟ್ರೋ ರೈಲಿನಲ್ಲಿ ಆಗ ‘ಮಂಜುಲಿಕಾ’, ಈಗ ‘ಮನಿ ಹೀಸ್ಟ್’ ಏನಿದೆಲ್ಲ?

ಗುರುವಾರ ಬೆಳಿಗ್ಗೆ 10 ರಿಂದ ರಾತ್ರಿ 8 ರ ನಡುವೆ ಲಾಲ್‌ಬಾಗ್‌ನಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಕೇವಲ 30 ರೂ ದರದ ಟಿಕೆಟ್ ಖರೀದಿಸಿ ಪ್ರಯಾಣಿಸಬಹುದು. ಹಾಗೂ ಗುರುವಾರ ಮಾತ್ರ ಪೇಪರ್ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಪೇಪರ್ ಟಿಕೆಟ್​ಗಳನ್ನು ಯಾವುದೇ ಮೆಟ್ರೋ ನಿಲ್ದಾಣದಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಖರೀದಿಸಬಹುದು. ಲಾಲ್‌ಬಾಗ್‌ನಲ್ಲಿ, ಟಿಕೆಟ್‌ಗಳು ರಾತ್ರಿ 8 ಗಂಟೆಯವರೆಗೆ ಲಭ್ಯವಿರುತ್ತವೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:09 am, Wed, 25 January 23

ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ