AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lalbagh Flower Show: ಲಾಲ್​ಬಾಗ್​ ಮೆಟ್ರೋ ನಿಲ್ದಾಣದಿಂದ ಕೇವಲ 30 ರೂಗಳಲ್ಲಿ ಎಲ್ಲಿಗೆ ಬೇಕಾದ್ರು ಪ್ರಯಾಣಿಸಬಹುದು

ಗಣರಾಜ್ಯೋತ್ಸವದ ಫಲಪುಷ್ಪ ಪ್ರದರ್ಶನಕ್ಕಾಗಿ ಮೆಟ್ರೋ ಪ್ರಯಾಣಿಕರು ಲಾಲ್‌ಬಾಗ್‌ನಿಂದ ಯಾವುದೇ ನಿಲ್ದಾಣಕ್ಕೆ 30 ರೂಪಾಯಿ ದರದಲ್ಲಿ ಪ್ರಯಾಣಿಸಬಹುದು.

Lalbagh Flower Show: ಲಾಲ್​ಬಾಗ್​ ಮೆಟ್ರೋ ನಿಲ್ದಾಣದಿಂದ ಕೇವಲ 30 ರೂಗಳಲ್ಲಿ ಎಲ್ಲಿಗೆ ಬೇಕಾದ್ರು ಪ್ರಯಾಣಿಸಬಹುದು
ಬೆಂಗಳೂರು ನಮ್ಮ ಮೆಟ್ರೋ
TV9 Web
| Edited By: |

Updated on:Jan 25, 2023 | 9:09 AM

Share

ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್​ಸಿಎಲ್(BMRCL) ಸಿಹಿ ಸುದ್ದಿ ನೀಡಿದೆ. ಜನವರಿ 26ರ ಗಣರಾಜ್ಯೋತ್ಸವ(Republic Day 2023) ವಿಶೇಷ ಹಿನ್ನೆಲೆ ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ(Lalbagh Flower Show) ಏರ್ಪಡಿಸಲಾಗಿದ್ದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 08 ಗಂಟೆವರೆಗೆ ಲಾಲ್ ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು 30ರೂ. ಮಾತ್ರ ಟಿಕೆಟ್ ದರ ನಿಗಧಿಪಡಿಸಲಾಗಿದೆ.

ಗಣರಾಜ್ಯೋತ್ಸವದ ಫಲಪುಷ್ಪ ಪ್ರದರ್ಶನಕ್ಕಾಗಿ ಮೆಟ್ರೋ ಪ್ರಯಾಣಿಕರು ಲಾಲ್‌ಬಾಗ್‌ನಿಂದ ಯಾವುದೇ ನಿಲ್ದಾಣಕ್ಕೆ 30 ರೂಪಾಯಿ ದರದಲ್ಲಿ ಪ್ರಯಾಣಿಸಬಹುದು. ಜೊತೆಗೆ ಜನವರಿ 26ರ ಗುರುವಾರ ಫಲಪುಷ್ಟ ಪ್ರದರ್ಶನ ಕಣ್ತುಂಬಿಕೊಳ್ಳಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದ್ದು, ಅಂದು ಶೋ ನೋಡಲು ಬರುವ ಜನರ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್‌ ಪೇಪರ್ ಟಿಕೆಟ್ ವ್ಯವಸ್ಥೆ ಕಲ್ಪಿಸುತ್ತಿದೆ.

ಇದನ್ನೂ ಓದಿ: ಮೆಟ್ರೋ ರೈಲಿನಲ್ಲಿ ಆಗ ‘ಮಂಜುಲಿಕಾ’, ಈಗ ‘ಮನಿ ಹೀಸ್ಟ್’ ಏನಿದೆಲ್ಲ?

ಗುರುವಾರ ಬೆಳಿಗ್ಗೆ 10 ರಿಂದ ರಾತ್ರಿ 8 ರ ನಡುವೆ ಲಾಲ್‌ಬಾಗ್‌ನಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಕೇವಲ 30 ರೂ ದರದ ಟಿಕೆಟ್ ಖರೀದಿಸಿ ಪ್ರಯಾಣಿಸಬಹುದು. ಹಾಗೂ ಗುರುವಾರ ಮಾತ್ರ ಪೇಪರ್ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಪೇಪರ್ ಟಿಕೆಟ್​ಗಳನ್ನು ಯಾವುದೇ ಮೆಟ್ರೋ ನಿಲ್ದಾಣದಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಖರೀದಿಸಬಹುದು. ಲಾಲ್‌ಬಾಗ್‌ನಲ್ಲಿ, ಟಿಕೆಟ್‌ಗಳು ರಾತ್ರಿ 8 ಗಂಟೆಯವರೆಗೆ ಲಭ್ಯವಿರುತ್ತವೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:09 am, Wed, 25 January 23

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ