AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lalbagh Flower Show: ಲಾಲ್​ಬಾಗ್​ ಮೆಟ್ರೋ ನಿಲ್ದಾಣದಿಂದ ಕೇವಲ 30 ರೂಗಳಲ್ಲಿ ಎಲ್ಲಿಗೆ ಬೇಕಾದ್ರು ಪ್ರಯಾಣಿಸಬಹುದು

ಗಣರಾಜ್ಯೋತ್ಸವದ ಫಲಪುಷ್ಪ ಪ್ರದರ್ಶನಕ್ಕಾಗಿ ಮೆಟ್ರೋ ಪ್ರಯಾಣಿಕರು ಲಾಲ್‌ಬಾಗ್‌ನಿಂದ ಯಾವುದೇ ನಿಲ್ದಾಣಕ್ಕೆ 30 ರೂಪಾಯಿ ದರದಲ್ಲಿ ಪ್ರಯಾಣಿಸಬಹುದು.

Lalbagh Flower Show: ಲಾಲ್​ಬಾಗ್​ ಮೆಟ್ರೋ ನಿಲ್ದಾಣದಿಂದ ಕೇವಲ 30 ರೂಗಳಲ್ಲಿ ಎಲ್ಲಿಗೆ ಬೇಕಾದ್ರು ಪ್ರಯಾಣಿಸಬಹುದು
ಬೆಂಗಳೂರು ನಮ್ಮ ಮೆಟ್ರೋ
TV9 Web
| Edited By: |

Updated on:Jan 25, 2023 | 9:09 AM

Share

ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್​ಸಿಎಲ್(BMRCL) ಸಿಹಿ ಸುದ್ದಿ ನೀಡಿದೆ. ಜನವರಿ 26ರ ಗಣರಾಜ್ಯೋತ್ಸವ(Republic Day 2023) ವಿಶೇಷ ಹಿನ್ನೆಲೆ ಲಾಲ್​ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ(Lalbagh Flower Show) ಏರ್ಪಡಿಸಲಾಗಿದ್ದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 08 ಗಂಟೆವರೆಗೆ ಲಾಲ್ ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು 30ರೂ. ಮಾತ್ರ ಟಿಕೆಟ್ ದರ ನಿಗಧಿಪಡಿಸಲಾಗಿದೆ.

ಗಣರಾಜ್ಯೋತ್ಸವದ ಫಲಪುಷ್ಪ ಪ್ರದರ್ಶನಕ್ಕಾಗಿ ಮೆಟ್ರೋ ಪ್ರಯಾಣಿಕರು ಲಾಲ್‌ಬಾಗ್‌ನಿಂದ ಯಾವುದೇ ನಿಲ್ದಾಣಕ್ಕೆ 30 ರೂಪಾಯಿ ದರದಲ್ಲಿ ಪ್ರಯಾಣಿಸಬಹುದು. ಜೊತೆಗೆ ಜನವರಿ 26ರ ಗುರುವಾರ ಫಲಪುಷ್ಟ ಪ್ರದರ್ಶನ ಕಣ್ತುಂಬಿಕೊಳ್ಳಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದ್ದು, ಅಂದು ಶೋ ನೋಡಲು ಬರುವ ಜನರ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್‌ ಪೇಪರ್ ಟಿಕೆಟ್ ವ್ಯವಸ್ಥೆ ಕಲ್ಪಿಸುತ್ತಿದೆ.

ಇದನ್ನೂ ಓದಿ: ಮೆಟ್ರೋ ರೈಲಿನಲ್ಲಿ ಆಗ ‘ಮಂಜುಲಿಕಾ’, ಈಗ ‘ಮನಿ ಹೀಸ್ಟ್’ ಏನಿದೆಲ್ಲ?

ಗುರುವಾರ ಬೆಳಿಗ್ಗೆ 10 ರಿಂದ ರಾತ್ರಿ 8 ರ ನಡುವೆ ಲಾಲ್‌ಬಾಗ್‌ನಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಕೇವಲ 30 ರೂ ದರದ ಟಿಕೆಟ್ ಖರೀದಿಸಿ ಪ್ರಯಾಣಿಸಬಹುದು. ಹಾಗೂ ಗುರುವಾರ ಮಾತ್ರ ಪೇಪರ್ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಪೇಪರ್ ಟಿಕೆಟ್​ಗಳನ್ನು ಯಾವುದೇ ಮೆಟ್ರೋ ನಿಲ್ದಾಣದಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಖರೀದಿಸಬಹುದು. ಲಾಲ್‌ಬಾಗ್‌ನಲ್ಲಿ, ಟಿಕೆಟ್‌ಗಳು ರಾತ್ರಿ 8 ಗಂಟೆಯವರೆಗೆ ಲಭ್ಯವಿರುತ್ತವೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:09 am, Wed, 25 January 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?