AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಬದಲಾವಣೆ ಚಟುವಟಿಕೆ ನಡೀತಿರೋದು ನಿಜ; ಆದರೆ ನಾನು ಕೊರೋನಾ ಹತೋಟಿ ಕೆಲಸದಲ್ಲಿದ್ದೇನೆ: ಅಶೋಕ್

R Ashoka: ಹಲವಾರು ಸಭೆಗಳು ನಡೆಯುತ್ತಿವೆ. ಕೆಲವರು ಕೆಲವು ಕಡೆ ಪ್ರತ್ಯೇಕ ಸಭೆಗಳು ನಡೆಸುತ್ತಿರೋದು ಕೂಡಾ ಗಮನಕ್ಕೆ ಬಂದಿದೆ. ನಾಯಕತ್ವ ಬದಲಾವಣೆ ಬಗ್ಗೆ ಬೆಳವಣಿಗಳು ಆಗುತ್ತಿರುವುದು ಸತ್ಯ. ದೆಹಲಿಗೂ ಕೆಲವು ನಾಯಕರು ಹೋಗಿದ್ದಾರೆ ಎಂದಿರುವ ಸಚಿವ ಆರ್.ಅಶೋಕ್ ಈ ಬೆಳವಣಿಗೆಗಳನ್ನು ನಾನು ಪಕ್ಕಕ್ಕಿಟ್ಟಿದ್ದೇನೆ. ನನ್ನ ಆದ್ಯತೆ ಎನಿದ್ದರೂ ಕೊರೋನಾ ನಿಯಂತ್ರಣ ಕಂದಾಯ ಸಚಿವ ಆರ್.ಅಶೋಕ್ ಹೊಸ ಬಾಂಬ್

ಮುಖ್ಯಮಂತ್ರಿ  ಬದಲಾವಣೆ ಚಟುವಟಿಕೆ ನಡೀತಿರೋದು ನಿಜ; ಆದರೆ ನಾನು ಕೊರೋನಾ ಹತೋಟಿ ಕೆಲಸದಲ್ಲಿದ್ದೇನೆ: ಅಶೋಕ್
ಇನ್ನೂ 600 ಮಂದಿ ಸರ್ವೆಯರ್ ನೇಮಕಕ್ಕೆ ಆದೇಶ: ಕಂದಾಯ ಸಚಿವ ಆರ್ ಅಶೋಕ್
Follow us
ಸಾಧು ಶ್ರೀನಾಥ್​
|

Updated on:May 26, 2021 | 3:46 PM

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದ ಚಟುವಟಿಕೆಗಳು ನಡೆದಿರುವುದು ನಿಜ. ಶೇ.100 ರಷ್ಟು ನಿಜ, ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸಚಿವರು ಕೂಡ ಭಾಗಿ ಆಗಿರೋದು ನಿಜ. ದೆಹಲಿಯಲ್ಲಿ ಶಾಸಕರು, ಸಚಿವರು ಇರೋದು ನಿಜ. ನಿನ್ನೆಯಿಂದ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಗಮನಿಸುತ್ತಿದ್ದೇನೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.

ಹಲವಾರು ಸಭೆಗಳು ನಡೆಯುತ್ತಿವೆ. ಕೆಲವರು ಕೆಲವು ಕಡೆ ಪ್ರತ್ಯೇಕ ಸಭೆಗಳು ನಡೆಸುತ್ತಿರೋದು ಕೂಡಾ ಗಮನಕ್ಕೆ ಬಂದಿದೆ. ನಾಯಕತ್ವ ಬದಲಾವಣೆ ಬಗ್ಗೆ ಬೆಳವಣಿಗಳು ಆಗುತ್ತಿರುವುದು ಸತ್ಯ. ದೆಹಲಿಗೂ ಕೆಲವು ನಾಯಕರು ಹೋಗಿದ್ದಾರೆ ಎಂದಿರುವ ಸಚಿವ ಆರ್.ಅಶೋಕ್ ಈ ಬೆಳವಣಿಗೆಗಳನ್ನು ನಾನು ಪಕ್ಕಕ್ಕಿಟ್ಟಿದ್ದೇನೆ. ನನ್ನ ಆದ್ಯತೆ ಎನಿದ್ದರೂ ಕೊರೋನಾ ನಿಯಂತ್ರಣ, ಆಕ್ಸಿಜನ್, ಬೆಡ್ ಕೊಡಿಸೋದು. ಕೊರೋನಾ ಹತೋಟಿಗೆ ತರುವ ಕೆಲಸ ಮಾಡ್ತಿದ್ದೇವೆ. ಕೊರೋನಾ ವಿರುದ್ಧದ ಹೋರಾಟ ನನಗೆ ಮುಖ್ಯವಾಗಿದೆ. ನನ್ನ ಗಮನ ಅತ್ತ ಕಡೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದೇನೆ.

(leadership change talks are in full swing in karnataka but i am busy with corona control works says revenue minister R Ashoka)

Published On - 3:44 pm, Wed, 26 May 21

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್