AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಎಲೆಕ್ಟ್ರಾನಿಕ್​ ಸಿಟಿಯಲ್ಲಿ ಚಿರತೆ ಓಡಾಟ, ಜನರಿಗೆ ಹೆಚ್ಚಿದ ಆತಂಕ

ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಯ ಎನ್‌ಟಿಟಿಎಫ್‌ ಕಾಲೇಜು ಕಾಂಪೌಂಡ್​ ಪಕ್ಕದಲ್ಲಿನ ರಸ್ತೆಯಲ್ಲಿ ಚಿರತೆ ರಸ್ತೆ ದಾಟುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ರಸ್ತೆ ದಾಟುತ್ತಿರುವ ದೃಶ್ಯ ಟೋಲ್​ ಫ್ಲಾಜಾ ಫೇಸ್​ 1ರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರು ಎಲೆಕ್ಟ್ರಾನಿಕ್​ ಸಿಟಿಯಲ್ಲಿ ಚಿರತೆ ಓಡಾಟ, ಜನರಿಗೆ ಹೆಚ್ಚಿದ ಆತಂಕ
ಚಿರತೆ ಓಡಾಟ
ವಿವೇಕ ಬಿರಾದಾರ
|

Updated on:Sep 18, 2024 | 11:35 AM

Share

ಬೆಂಗಳೂರು, ಸೆಪ್ಟೆಂಬರ್​​ 18: ಮಂಗಳವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ಎಲೆಕ್ಟ್ರಾನಿಕ್​ ಸಿಟಿಯ (Electronic City) ಎನ್‌ಟಿಟಿಎಫ್‌ (NNTF) ಕಾಲೇಜು ಕಾಂಪೌಂಡ್​ ಪಕ್ಕದಲ್ಲಿನ ರಸ್ತೆಯಲ್ಲಿ ಚಿರತೆ (Leopard) ರಸ್ತೆ ದಾಟುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ರಸ್ತೆ ದಾಟುತ್ತಿರುವ ದೃಶ್ಯ ಟೋಲ್​ ಫ್ಲಾಜಾ ಫೇಸ್​ 1ರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡಿದ್ದು ಇದೇ ಮೊದಲಲ್ಲ. ಎರಡು ವಾರಗಳ ಹಿಂದೆ ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ ಚಿರತೆ ಓಡಾಟ ಕಂಡುಬಂದಿತ್ತು. ಇದೇ ಚಿರತೆ ಮತ್ತೆ ಎಲೆಕ್ಟ್ರಾನಿಕ್​ ಸಿಟಿಯಲ್ಲೂ ಕಂಡು ಬಂದಿದೆ ಎಂದು ಅಧಿಕಾರಿಗಳು ಮತ್ತು ಪೊಲೀಸರು ಶಂಕಿಸಿದ್ದಾರೆ.

ಇದನ್ನೂ ಓದಿ: Viral Video: ಚಿರತೆಯನ್ನು ಬೇಟೆಯಾಡಿದ ನಾಯಿಗಳು; ವಿಡಿಯೋ ಇಲ್ಲಿದೆ ನೋಡಿ

ಎಲೆಕ್ಟ್ರಾನಿಕ್​ ಸಿಟಿಯ ಎನ್‌ಟಿಟಿಎಫ್‌ ಕಾಲೇಜಿನ ಪ್ರಾಂಶುಪಾಲ ಸುನೀಲ್‌ ಜೋಶಿ ಮಾತನಾಡಿ, ಟೋಲ್‌ಗೇಟ್‌ ಬಳಿಯಿರುವ ಕ್ಯಾಮೆರಾದಲ್ಲಿ ಕಾಂಪೌಂಡ್‌ ಬಳಿ ಚಿರತೆ ಹಾದು ಹೋಗಿರುವ ದೃಶ್ಯ ಸೆರೆಯಾಗಿದೆ. ಕ್ಯಾಂಪಸ್‌ನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪರಿಶೀಲನೆ ನಡೆಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಬಂದು ಮರು ಪರಿಶೀಲನೆ ನಡೆಸಿದ್ದಾರೆ.

ಟ್ವಿಟರ್​ ಪೋಸ್ಟ್​

ನಾವು ಎಲ್ಲ ಕೊಠಡಿಗಳು ಮತ್ತು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದೇವೆ. ಚಿರತೆಯ ಯಾವುದೇ ಕುರುಹು ಕಂಡುಬಂದಿಲ್ಲ. ಚಿರತೆ ಕಾಂಪೌಂಡ್ ಪಕ್ಕದ ಮಾರ್ಗದ ಬಳಿ ನಡೆದುಕೊಂಡು ಹೋಗುತ್ತಿರುವುದು ಕಂಡಿದೆ. ಆದರೆ ಅದು ಎಲ್ಲಿ ಹೋಯಿತು ಎಂದು ನಮಗೆ ತಿಳಿದಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:32 am, Wed, 18 September 24

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್