AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆದಾರನಿಗೆ ಜೀವ ಬೆದರಿಕೆ: ಮುನಿರತ್ನ ವಿರುದ್ಧ ಎರಡು ಎಫ್ಐಆರ್​​

ಗುತ್ತಿದಾರ ಚಲುವರಾಜು ಅವರಿಗೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಆರ್​.ಆರ್​.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್​ಐಆರ್​ ದಾಖಲಾಗಿವೆ. ಮುನಿರತ್ನ ಅವರಿಗೆ ನೋಟಿಸ್ ನೀಡಲು ವೈಯಾಲಿಕಾವಲ್ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಗುತ್ತಿಗೆದಾರನಿಗೆ ಜೀವ ಬೆದರಿಕೆ: ಮುನಿರತ್ನ ವಿರುದ್ಧ ಎರಡು ಎಫ್ಐಆರ್​​
ಶಾಸಕ ಮುನಿರತ್ನ
ರಾಚಪ್ಪಾಜಿ ನಾಯ್ಕ್
| Edited By: ವಿವೇಕ ಬಿರಾದಾರ|

Updated on:Sep 14, 2024 | 11:18 AM

Share

ಬೆಂಗಳೂರು, ಸೆಪ್ಟೆಂಬರ್​ 14: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್​.ಆರ್. ನಗರ ಬಿಜೆಪಿ (BJP) ಶಾಸಕ ಮುನಿರತ್ನ (Munirathna) ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್​ಐಆರ್​ ದಾಖಲಾಗಿವೆ. ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿವೆ.

ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿದ್ದು, ಎ1 ಶಾಸಕ ಮುನಿರತ್ನ ಆಗಿದ್ದಾರೆ. ಎ1 ಶಾಸಕ ಮುನಿರತ್ನ, ಎ2 ಆಪ್ತ ಸಹಾಯಕ ವಿಜಯ್ ಕುಮರ್, ಎ3 ಸೆಕ್ಯೂರಿಟಿ ಅಭಿಷೇಕ್ ಮತ್ತು ಎ4 ವಸಂತ್ ಕುಮಾರ್ ಆಗಿದ್ದಾರೆ.

ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು. ಜೊತೆಗೆ ತನಗೆ ರಕ್ಷಣ ನೀಡುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ: ಕಾರ್ಪೋರೇಷನ್ ನಲ್ಲಿ ಆನ್ ಮಾಡಿದರೆ ಗಾಳಿ ಬಂದು ಮೀಟರ್ ಓಡುತ್ತದೆ, ಗಾಳಿಗೂ ಹಣ ಕೊಡಬೇಕಾ? ಮುನಿರತ್ನ

ಶಾಸಕ ಮುನಿರತ್ನ ಅವರು ಸೆಪ್ಟೆಂಬರ್​ 9 ರಂದು 20 ಲಕ್ಷ ಹಣ ಕೇಳಿದ್ದರು. ಹಣ ನೀಡಿದಿದ್ದರೆ ರೇಣುಕಾಸ್ವಾಮಿ ರೀತಿ ಕೊಲೆ ಮಾಡುವುದಾಗಿ ಮತ್ತು ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಆರೋಪಿಸಿದ್ದರು. ಈ ಪ್ರಕರಣ ಸಂಬಂಧ ಮುನಿರತ್ನ ಅವರಿಗೆ ನೋಟಿಸ್ ನೀಡಲು ವೈಯಾಲಿಕಾವಲ್ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:09 am, Sat, 14 September 24

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್