AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanskrit schools: ಶಿಕ್ಷಣ ಇಲಾಖೆ ವಿರುದ್ಧ ಹೊಸ ಸಮರ ಸಾರಿದ ಹಿಂದೂ ಪರ ಸಂಘಟನೆಗಳು!

ಕೆಲವು ದಿನಗಳಿಂದ ಶಾಲೆಗಳಲ್ಲಿ ರಾಮಯಣ, ಭಗವದ್ಗೀತೆ ಕೊನೆಯಲ್ಲಿ ಧ್ಯಾನಕ್ಕೂ ಅವಕಾಶ ಕಲ್ಪಿಸುವುದಕ್ಕೆ ಮುಸ್ಲಿಂ ಸಮುದಾಯದವರು ವಿರೋಧ ಮಾಡ್ತಾ ಇದ್ದಾರೆ. ಆದ್ರೆ ಉರ್ದು ಶಾಲೆಗಳಲ್ಲಿ ಮದರಸಾಗಳಲ್ಲಿ ತಮ್ಮ ಮಕ್ಕಳಿಗೆ ಇಸ್ಲಾಂ ಧರ್ಮದ ಪರಿಚಯ ಹೇಳಿಕೊಡ್ತಾರೆ.

Sanskrit schools: ಶಿಕ್ಷಣ ಇಲಾಖೆ ವಿರುದ್ಧ ಹೊಸ ಸಮರ ಸಾರಿದ ಹಿಂದೂ ಪರ ಸಂಘಟನೆಗಳು!
ಶಿಕ್ಷಣ ಇಲಾಖೆ ವಿರುದ್ಧ ಹೊಸ ಸಮರ ಸಾರಿದ ಹಿಂದೂ ಪರ ಸಂಘಟನೆಗಳು!
TV9 Web
| Edited By: |

Updated on:Nov 09, 2022 | 1:00 PM

Share

ಬೆಂಗಳೂರು: ಮುಸ್ಲಿಂ ಸಂಘಟನೆಗಳಿಗೆ ಠಕ್ಕರ್​ ಕೊಡಲು ಮುಂದಾದ ಹಿಂದೂಪರ ಸಂಘಟನೆಗಳು (hindu organisations) ಶಿಕ್ಷಣ ಇಲಾಖೆ ವಿರುದ್ಧ ಹೊಸ ಸಮರ ಸಾರಿವೆ. ಉರ್ದು ಶಾಲೆಯಂತೆ ರಾಜ್ಯದಲ್ಲಿ ಹಿಂದೂ ಮಕ್ಕಳಿಗೆ ಸಂಸ್ಕೃತ ಶಾಲೆಗಳನ್ನು (Sanskrit schools) ಆರಂಭಿಸುವುದಕ್ಕೆ ಬೇಡಿಕೆಯಿಟ್ಟಿವೆ. ಹಾಗಾದರೆ ಮುಸ್ಲಿಂ ಸಮುದಾಯದ ಮಕ್ಕಳಿಗೆ ಉರ್ದು ಹಾಗೂ ಅರೆಬಿಕ್ ಶಾಲೆಗಳು (urdu schools) ಇರುವಂತೆ ರಾಜ್ಯದಲ್ಲಿ ಸರ್ಕಾರದಿಂದ ಸಂಸ್ಕೃತ ಶಾಲೆಗಳು ಓಪನ್ ಆಗುತ್ತಾ? ಎಂಬುದನ್ನು ಕಾದು ನೋಡಬೇಕಿದೆ.

ಈ ಹಿನ್ನೆಲೆಯಲ್ಲಿ ಹಿಂದೂ ಸಮುದಾಯದ ಮಕ್ಕಳಿಗೂ ಸಂಸ್ಕೃತ ಶಾಲೆಗಳ ಆರಂಭಕ್ಕೆ ಒತ್ತಾಯ ಕೇಳಿಬಂದಿದ್ದು, ಪ್ರತಿ ಜಿಲ್ಲೆ ಹಾಗೂ ತಾಲ್ಲೂಕಗಳಲ್ಲಿಯೂ ಸಂಸ್ಕೃತ ಶಾಲೆಗಳನ್ನ ಆರಂಭಿಸುವಂತೆ ಮನವಿ ಮಾಡಲಾಗಿದೆ. ಇದೇ ವೇಳೆ, ಹಿಂದೂ ಮಕ್ಕಳಿಗೆ ಶಿಕ್ಷಣ ಇಲಾಖೆ ಶಾಲೆಗಳನ್ನ ಆರಂಭಿಸುವಂತೆ ಅಭಿಯಾನವನ್ನೂ ಕೈಗೊಳ್ಳಲಾಗಿದೆ. ಸಂಸ್ಕೃತ ಭೋದನೆ ಜೊತೆಗೆ ಹಿಂದೂ ಧರ್ಮದ ಪರಿಚಯ ಸಂಸ್ಕೃತಿ ಪರಿಚಯಿಸಬೇಕು. ಹಿಂದೂ ಹಬ್ಬಗಳು, ರಾಮಾಯಣ, ಭಗವದ್ಗೀತೆ, ಧ್ಯಾನ, ಪೂಜಾ ಪುನಸ್ಕಾರ, ಕುಂಕುಮ, ಬಳೆ, ತಿಲಕದ ಜ್ಞಾನ ನೀಡುವುದು ಇದರ ಉದ್ದೇಶವಾಗಿದೆ.

ಇದನ್ನೂ ಓದಿ: Tv9 Exclusive: ಹಿಂದೂ ಪದಕ್ಕೆ ಹೀನಾರ್ಥವಿದೆ ಎಂದ ಸತೀಶ್ ಜಾರಕಿಹೊಳಿ ಹೇಳಿಕೆ ಭಾರತದ ಪರಂಪರೆಗೆ ಮಾಡಿದ ಅವಮಾನ; ಜಿ.ಬಿ.ಹರೀಶ್, ಶೆಲ್ವಪಿಳ್ಳೆ ಅಯ್ಯಂಗಾರ್

ಹಿಂದೂ ಧರ್ಮದ ಆಚರಣೆಗಳ ಬಗ್ಗೆ ತಿಳಿವಳಿಕೆ ಮೂಡಿಸಬೇಕು. ಕೆಲವು ದಿನಗಳಿಂದ ಶಾಲೆಗಳಲ್ಲಿ ರಾಮಯಣ, ಭಗವದ್ಗೀತೆ ಕೊನೆಯಲ್ಲಿ ಧ್ಯಾನಕ್ಕೂ ಅವಕಾಶ ಕಲ್ಪಿಸುವುದಕ್ಕೆ ಮುಸ್ಲಿಂ ಸಮುದಾಯದವರು ವಿರೋಧ ಮಾಡ್ತಾ ಇದ್ದಾರೆ. ಆದ್ರೆ ಉರ್ದು ಶಾಲೆಗಳಲ್ಲಿ ಮದರಸಾಗಳಲ್ಲಿ ತಮ್ಮ ಮಕ್ಕಳಿಗೆ ಇಸ್ಲಾಂ ಧರ್ಮದ ಪರಿಚಯ ಹೇಳಿಕೊಡ್ತಾರೆ. ಹಿಂದೂ ಧರ್ಮದ ಎಲ್ಲ ಆಚರಣೆಗೂ ವಿರೋಧ ಮಾಡ್ತಾರೆ. ಹೀಗಾಗಿ ಉರ್ದು ಶಾಲೆಗಳ ಮಾದರಿಯಂತೆ ಹಿಂದೂ ಶಾಲೆಗಳನ್ನ ಶಿಕ್ಷಣ ಇಲಾಖೆ ರಾಜ್ಯದಲ್ಲಿ ಆರಂಭಿಸಬೇಕು ಎಂದು ಹಿಂದೂ ಪರ ಸಂಘಟನೆಗಳಿಂದ ವಿಭಿನ್ನ ಅಭಿಯಾನ ಶುರುವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:26 am, Wed, 9 November 22

Follow Us
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ