AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಸಕ್ತ ಸಾಲಿನ ರಾಜೋತ್ಸವ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿ ಪಟ್ಟಿ ಪ್ರಕಟ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಪ್ರಸಕ್ತ ಸಾಲಿನ ರಾಜೋತ್ಸವ ಪ್ರಶಸ್ತಿಗೆ ನಾನಾ ಕ್ಷೇತ್ರದ ಸಾಧಕರನ್ನು ಆಯ್ಕೆ ಮಾಡಲು ಸಮಿತಿಯನ್ನು ರಚಿಸಲಾಗಿದೆ.

ಪ್ರಸಕ್ತ ಸಾಲಿನ ರಾಜೋತ್ಸವ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿ ಪಟ್ಟಿ ಪ್ರಕಟ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ
TV9 Web
| Edited By: |

Updated on: Sep 19, 2022 | 8:28 PM

Share

ಬೆಂಗಳೂರು: 202ನೇ ಸಾಲಿನ ಕನ್ನಡ ರಾಜೋತ್ಸವ ಪ್ರಶಸ್ತಿಗೆ ಅರ್ಹ ಮಹನೀಯರನ್ನುಆಯ್ಕೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯ್ಕೆ ಸಲಹಾ ಸಮಿತಿಯನ್ನು ರಚಿಸಿದೆ. ಸಮಿತಿಯಲ್ಲಿ ವಿವಿಧ ಕ್ಷೇತ್ರಗಳ ಒಟ್ಟು 30 ಕ್ಕೂ ಹೆಚ್ಚು ಸದಸ್ಯರನ್ನು ಆಯ್ಕೆ ಸಲಹಾ ಸಮಿತಿ ಹೊಂದಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಪ್ರಸಕ್ತ ಸಾಲಿನ ರಾಜೋತ್ಸವ ಪ್ರಶಸ್ತಿಗೆ ನಾನಾ ಕ್ಷೇತ್ರದ ಸಾಧಕರನ್ನು ಆಯ್ಕೆ ಮಾಡಲು ಸಮಿತಿಯನ್ನು ರಚಿಸಲಾಗಿದೆ. ಈ ಭಾರಿ ಒಟ್ಟು 67 ಸಾಧಕರನ್ನು ಗುರುತಿಸಿ ರಾಜೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ.

ಆಯ್ಕೆ ಸಲಹಾ ಸಮಿತಿ ಸದಸ್ಯರ ಪಟ್ಟಿ: 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ