AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಸಂದ್ರ-ಗೊರಗುಂಟೆಪಾಳ್ಯ ಮೇಲ್ಸೇತುವೆಯಲ್ಲಿ ಲೋಡ್ ಟೆಸ್ಟ್; ಸರ್ವಿಸ್ ರಸ್ತೆಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ

ಲೋಡ್ ಟೆಸ್ಟ್ ಹಿನ್ನೆಲೆ ಫ್ಲೈಓವರ್ ಕೆಳಗಿನ 2 ರಸ್ತೆಯೂ ಬಂದ್ ಮಾಡಲಾಗಿದೆ. ಸರ್ವಿಸ್ ರಸ್ತೆಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ನಾಗಸಂದ್ರ-ಗೊರಗುಂಟೆಪಾಳ್ಯ ಮೇಲ್ಸೇತುವೆಯಲ್ಲಿ ಲೋಡ್ ಟೆಸ್ಟ್; ಸರ್ವಿಸ್ ರಸ್ತೆಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 07, 2022 | 11:23 AM

Share

ಬೆಂಗಳೂರು: ನಾಗಸಂದ್ರ-ಗೊರಗುಂಟೆಪಾಳ್ಯ ಮೇಲ್ಸೇತುವೆಯಲ್ಲಿ(Nagasandra and Goraguntepalya Flyover) ಲೋಡ್ ಟೆಸ್ಟ್ ನಡೆಯುತ್ತಿದೆ. 48 ಗಂಟೆ ಕಾಲ ಭಾರವಾದ ವಸ್ತು ತುಂಬಿದ ಟಿಪ್ಪರ್ ನಿಲ್ಲಿಸಿ ಮೇಲ್ಸೇತುವೆಯಲ್ಲಿ ಲೋಡ್ ಟೆಸ್ಟ್ ಮಾಡಲಾಗುತ್ತಿದೆ. ಲೋಡ್ ಟೆಸ್ಟ್ ಹಿನ್ನೆಲೆ ಫ್ಲೈಓವರ್ ಕೆಳಗಿನ 2 ರಸ್ತೆಯೂ ಬಂದ್ ಮಾಡಲಾಗಿದೆ. ಸರ್ವಿಸ್ ರಸ್ತೆಯಲ್ಲಿ(Service Road) ಮಾತ್ರ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ದೆಹಲಿಯಿಂದ ಬಂದ ಇಂಜಿನಿಯರ್ ಟೀಮ್‌ನಿಂದ ಟೆಸ್ಟಿಂಗ್ ನಡೆಯುತ್ತಿದ್ದು ಇಂಜಿನಿಯರ್ ಟೀಮ್ ಒಪ್ಪಿಗೆ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಗುತ್ತೆ.

ಇನ್ನು ಪೀಣ್ಯ ಮೇಲ್ಸೇತುವೆಯಲ್ಲಿ ಲೋಡ್ ಟೆಸ್ಟಿಂಗ್ ಆರಂಭವಾದ ಹಿನ್ನೆಲೆ ನಾಳೆಯಿಂದ ತುಮಕೂರು ರಸ್ತೆಯಲ್ಲಿ ಮತ್ತಷ್ಟು ಟ್ರಾಫಿಕ್ ಜಾಮ್ ಉಂಟಾಗಲಿದೆ. ಇಷ್ಟು ದಿನದವರೆಗೆ ಮೇಲ್ಸೇತುವೆಯಷ್ಟೇ ಬಂದ್ ಮಾಡಲಾಗಿತ್ತು. ಇಂದಿನಿಂದ ಮುಖ್ಯರಸ್ತೆ ಕೂಡ ಬಂದ್ ಆಗಲಿದೆ. ಹೀಗಾಗಿ ನಾಳೆಯಿಂದ ತುಮಕೂರು ರಸ್ತೆಯಲ್ಲಿ ಮತ್ತಷ್ಟು ಟ್ರಾಫಿಕ್ ಹೆಚ್ಚಾಗಲಿದೆ. ಕೇವಲ ಸರ್ವಿಸ್ ರಸ್ತೆಯಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು ಪೀಣ್ಯ ಫ್ಲೈಓವರ್ನಲ್ಲಿ ಈ ವಾರಾಂತ್ಯಕ್ಕೆ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: IND vs WI: ಮೈದಾನದಲ್ಲಿ ಕೊಹ್ಲಿ-ರೋಹಿತ್ ನಡುವೆ ನಡೆದ ಆ ಘಟನೆ ಕಂಡು ಶಾಕ್ ಆದ ಫ್ಯಾನ್ಸ್

ನಟಿ ಮೇಲೆ ದೌರ್ಜನ್ಯ ಪ್ರಕರಣದ ತನಿಖಾಧಿಕಾರಿಗಳ ವಿರುದ್ಧ ಸಂಚು: ಮಲಯಾಳಂ ನಟ ದಿಲೀಪ್‌ಗೆ ನಿರೀಕ್ಷಣಾ ಜಾಮೀನು

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ