AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro: ಲೋಕಸಭಾ ಚುನಾವಣೆ 2024- ಏಪ್ರಿಲ್ 26 ರಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಲೋಕಸಭಾ ಚುನಾವಣಾ(Lok Sabha election) ಹಿನ್ನೆಲೆಯಲ್ಲಿ ಮತದಾರರಿಗೆ ಸಂಚರಿಸಲು ಯಾವುದೇ ತೊಂದರೆ ಆಗದಂತೆ ಏಪ್ರಿಲ್ 26 ರಂದು ಮೆಟ್ರೋ ಸೇವೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಬಿಎಂಆರ್​ಸಿಎಲ್(BMRCL) ತಿಳಿಸಿದೆ.

Bengaluru Metro: ಲೋಕಸಭಾ ಚುನಾವಣೆ 2024- ಏಪ್ರಿಲ್ 26 ರಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸೇವೆ ವಿಸ್ತರಣೆ
ಮೇಟ್ರೋ ಅವಧಿ ವಿಸ್ತರಣೆ
ಕಿರಣ್​ ಹನಿಯಡ್ಕ
| Edited By: |

Updated on:Apr 24, 2024 | 4:30 PM

Share

ಬೆಂಗಳೂರು, ಏ.24: ಲೋಕಸಭಾ ಚುನಾವಣಾ(Lok Sabha election) ಹಿನ್ನೆಲೆಯಲ್ಲಿ ಏಪ್ರಿಲ್ 26 ರಂದು ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ ಎಂದು ಬಿಎಂಆರ್​ಸಿಎಲ್(BMRCL) ತಿಳಿಸಿದೆ. ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳಿಂದ ಕೊನೆಯ ರೈಲು ಸೇವೆಯನ್ನು ರಾತ್ರಿ 11.55 ರವರೆಗೆ ವಿಸ್ತರಿಸಲಾಗಿದೆ.

ಮೆಜೆಸ್ಟಿಕ್‌ನಿಂದ ಕೊನೆಯ ರೈಲು

ಇತ್ತ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಏ.26 ರ ಮಧ್ಯರಾತ್ರಿ 12.35 ಕ್ಕೆ ಮೆಜೆಸ್ಟಿಕ್ ಮೆಟ್ರೋ ಸ್ಟೇಷನ್​ನಿಂದ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ಹೊರಡಲಿದೆ.

ಇದನ್ನೂ ಓದಿ:ಬೆಂಗಳೂರು: ಮೆಟ್ರೋ ಹಳಿ ಮೇಲೆ ಯುವಕನ ಓಡಾಟ; 27 ನಿಮಿಷ ಮೆಟ್ರೋ ಸೇವೆ ಸ್ಥಗಿತ

ಈ ಮೊದಲಿನಿಂದಲೂ ಮೆಟ್ರೋ, ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹಬ್ಬಗಳು, ಕ್ರಿಕೆಟ್​ ಹಾಗೂ ಇನ್ನಿತರ ವಿಶೇಷ ಸಂದರ್ಭಗಳಲ್ಲಿ ಮೆಟ್ರೋ ಸಂಚಾರ ಅವಧಿಯನ್ನು ವಿಸ್ತರಣೆಯನ್ನು ಮಾಡುತ್ತಲೇ ಬಂದಿದೆ. ಅದರಂತೆ ಏ.26 ರಂದು ಲೋಕಸಭಾ ಚುನಾವಣೆ ಮತದಾನ ಇರುವ ಹಿನ್ನಲೆ ಮಧ್ಯರಾತ್ರಿ ವರೆಗೆ ಸಂಚಾರ ಅವಧಿಯನ್ನು ವಿಸ್ತರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:59 pm, Wed, 24 April 24

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್