AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಕರ್ತವ್ಯಕ್ಕೆ ತೆರಳಿದವರಿಗೆ ಶಾಕ್! 20 ಸಿಬ್ಬಂದಿಗಳಿಗೆ ಒಂದೇ ಟಾಯ್ಲೆಟ್​

ಲೋಕಸಭಾ ಚುನಾವಣೆ ಹಿನ್ನಲೆ ಚುನಾವಣಾಧಿಕಾರಿಗಳು ಭರ್ಜರಿ ಸಿದ್ದತೆ ಮಾಡಿಕೊಂಡಿದ್ದಾರೆ. ಆದರೆ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ(Bangalore North Lok Sabha Constituency) ದ ಬೂತ್ ಸಂಖ್ಯೆ 280, 281, 282 ರಲ್ಲಿ ಚುನಾವಣೆಗೆ ನಿಯೋಜನೆಗೊಂಡು ಶಾಲೆಗೆ ತೆರಳಿದ 20 ಸಿಬ್ಬಂದಿಗಳಿಗೆ ಸೇರಿ ಒಂದೇ ಟಾಯ್ಲೆಟ್ ರೂಂ ಕೊಡಲಾಗಿದ್ದು, ಅಧಿಕಾರಿಗಳು ಶಾಕ್ ಆಗಿದ್ದಾರೆ.

ಚುನಾವಣಾ ಕರ್ತವ್ಯಕ್ಕೆ ತೆರಳಿದವರಿಗೆ ಶಾಕ್! 20 ಸಿಬ್ಬಂದಿಗಳಿಗೆ ಒಂದೇ ಟಾಯ್ಲೆಟ್​
ಚುನಾವಣಾ ಸಿಬ್ಬಂದಿ ಸಮಸ್ಯೆ
Jagadisha B
| Edited By: |

Updated on:Apr 25, 2024 | 10:55 PM

Share

ಬೆಂಗಳೂರು, ಏ.25: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ(Bangalore North Lok Sabha Constituency) ದ ಬೂತ್ ಸಂಖ್ಯೆ 280, 281, 282 ರಲ್ಲಿ ಚುನಾವಣೆಗೆ ನಿಯೋಜನೆಗೊಂಡು ಶಾಲೆಗೆ ತೆರಳಿದ 20 ಸಿಬ್ಬಂದಿಗಳಿಗೆ ಸೇರಿ ಒಂದೇ ಟಾಯ್ಲೆಟ್ ರೂಂ ಕೊಡಲಾಗಿದ್ದು, ಅಧಿಕಾರಿಗಳು ಶಾಕ್ ಆಗಿದ್ದಾರೆ. ಹೌದು, ಕರ್ತವ್ಯಕ್ಕೆ ಬಂದಿರುವ 20 ಸಿಬ್ಬಂದಿಗಳಲ್ಲಿ 10 ಮಹಿಳೆಯರೂ ಇದ್ದಾರೆ. ಆದರೆ, ಖಾಸಗಿ ಶಾಲೆಯ ನಾಲ್ಕು ಬೂತ್​ಗಳ ಸಿಬ್ಬಂದಿಗಳಿಗೂ ಒಂದೇ ಟಾಯ್ಲೆಟ್ ರೂಂನ  ಶೌಚಾಲಯ ಬಳಸುವಂತೆ ವ್ಯವಸ್ಥೆ ಮಾಡಲಾಗಿದೆ.

ಸಮಸ್ಯೆ ಬಗ್ಗೆ ಸೆಕ್ಟರ್ ಆಫೀಸರ್​ಗೆ ಮಾಹಿತಿ

ಇನ್ನು ಬಾಕಿ ಉಳಿದ ಶೌಚಾಲಯಗಳಲ್ಲಿ ರಿನೋವೇಟ್ ಕೆಲಸ ನಡೆಯುತ್ತಿರುವ ಹಿನ್ನಲೆ ಎಲ್ಲಾ ಶೌಚಾಲಯಗಳನ್ನು ಬಂದ್​ ಮಾಡಿ ಒಂದನ್ನು ಮಾತ್ರ ಬಳಸುವಂತೆ ಹೇಳಲಾಗಿದೆ. ಸದ್ಯ ಸಮಸ್ಯೆ ಬಗ್ಗೆ ಸೆಕ್ಟರ್ ಆಫೀಸರ್ ವೆಂಕಟಪ್ಪ ಎಂಬುವವರಿಗೆ ಸಿಬ್ಬಂದಿಗಳು ಮಾಹಿತಿ ನೀಡಿದ್ದು, ಬಿಬಿಎಂಪಿ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆಸುತ್ತಿದ್ದಾರೆ.

ಇದನ್ನೂ ಓದಿ:ಗಿರ್ ಅರಣ್ಯದಿಂದ ಹಿಡಿದು ದೂರದ ದ್ವೀಪಗಳವರೆಗೆ; ಚುನಾವಣೆ ನಡೆಸಲು ಚುನಾವಣಾ ಆಯೋಗ ಯಾವ ರೀತಿ ಕೆಲಸ ಮಾಡುತ್ತದೆ?

ಇನ್ನು ಇದೇ ಏ.21 ರಂದು ಲೋಕಸಭಾ ಚುನಾವಣೆ ಹಿನ್ನಲೆ ಇವಿಎಂ ಮಷಿನ್‌ಗಳ ಕುರಿತು ಅಧಿಕಾರಿಗಳಿಗೆ ತುಮಕೂರು  ಜಿಲ್ಲೆಯ ತಿಪಟೂರಿನ ಸರ್ಕಾರಿ ಕಾಲೇಜಿನಲ್ಲಿ ತರಬೇತಿ ನೀಡಲಾಗುತ್ತಿತ್ತು. ಜೊತೆಗೆ ಟ್ರೈನಿಂಗ್ಗಾಗಿ ಸುಮಾರು 600ಕ್ಕೂ‌ ಹೆಚ್ಚು ಅಧಿಕಾರಿಗಳನ್ನ ಕರೆಸಿದ್ದರು. ಆದರೆ, ತರಬೇತಿ ವೇಳೆ ಊಟ,ತಿಂಡಿ ಕನಿಷ್ಟ ನೀರು ಸಹ ಕೊಡದೆ ತಾಲೂಕು ಚುನಾವಣಾಧಿಕಾರಿ ಸತಾಯುಸುತ್ತಿರುವ ಘಟನೆ ನಡೆದಿತ್ತು. ಇದೀಗ 20 ಸಿಬ್ಬಂದಿಗಳಿಗೆ ಸೇರಿ ಒಂದೇ ಟಾಯ್ಲೆಟ್ ರೂಂ ಕೊಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:51 pm, Thu, 25 April 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್