AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಬನ್ನಿ, ನಿಮ್ಮ ನಾಯಕನ ಆಯ್ಕೆ ಮಾಡಿ: ಮತದಾನದ ಬಳಿಕ ಸುಧಾಮೂರ್ತಿ ಸಂದೇಶ

ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದ್ದು, 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಲೇಖಕಿ ಲೇಖಕಿ ಸುಧಾ ಮೂರ್ತಿ ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದು, ಕರ್ತವ್ಯ ಚಲಾಯಿಸುವಂತೆ ಯುವ ಜನತೆಗೆ ಕರೆ ನೀಡಿದ್ದಾರೆ.

Lok Sabha Election: ಬನ್ನಿ, ನಿಮ್ಮ ನಾಯಕನ ಆಯ್ಕೆ ಮಾಡಿ: ಮತದಾನದ ಬಳಿಕ ಸುಧಾಮೂರ್ತಿ ಸಂದೇಶ
ಸುಧಾಮೂರ್ತಿ
Follow us
Ganapathi Sharma
|

Updated on: Apr 26, 2024 | 10:11 AM

ಬೆಂಗಳೂರು, ಏಪ್ರಿಲ್ 26: ಲೋಕಸಭೆ ಚುನಾವಣೆಯ (Lok Sabha Election) ಎರಡನೇ ಹಂತದ ಮತದಾನ (Voting) ಇಂದು ನಡೆಯುತ್ತಿದ್ದು, ಕರ್ನಾಟಕದಲ್ಲಿ (Karnataka) 14 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಅವರ ಪತ್ನಿ, ಲೇಖಕಿ ಸುಧಾ ಮೂರ್ತಿ ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ವಿಶೇಷವಾಗಿ ಯುವಕರು ಬಂದು ಮತ ಚಲಾಯಿಸುವಂತೆ ಒತ್ತಾಯಿಸುತ್ತೇನೆ ಎಂದರು.

ಮನೆಯಲ್ಲಿ ಕುಳಿತುಕೊಳ್ಳಬೇಡಿ, ಹೊರಗೆ ಬಂದು ಮತ ಚಲಾಯಿಸಿ ಎಂದು ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ. ನಿಮ್ಮ ನಾಯಕನನ್ನು ಆಯ್ಕೆ ಮಾಡಿ. ಗ್ರಾಮೀಣ ಪ್ರದೇಶದವರಿಗೆ ಹೋಲಿಸಿದರೆ ನಗರ ಪ್ರದೇಶದ ಜನರು ಕಡಿಮೆ ಮತ ಚಲಾಯಿಸುತ್ತಾರೆ ಎಂದು ನಾನು ಯಾವಾಗಲೂ ಭಾವಿಸುತ್ತೇನೆ. ಯುವಕರು ಹೊರಗೆ ಬಂದು ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ ಎಂದು ಅವರು ಹೇಳಿದರು.

ಸುಧಾಮೂರ್ತಿ ಸಂದೇಶ

ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದ್ದು, 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಕರ್ನಾಟಕದಲ್ಲಿ ಮೊದಲ ಹಂತದ 14 ಕ್ಷೇತ್ರಗಳಲ್ಲಿ 226 ಪುರುಷರು ಮತ್ತು 21 ಮಹಿಳೆಯರನ್ನು ಒಳಗೊಂಡಂತೆ ಒಟ್ಟು 247 ಅಭ್ಯರ್ಥಿಗಳು ಗೆಲುವಿಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಈ ಅಭ್ಯರ್ಥಿಗಳು ದಕ್ಷಿಣ ಮತ್ತು ಕರಾವಳಿ ಜಿಲ್ಲೆಗಳಿಂದ ಸ್ಪರ್ಧಿಸುತ್ತಿದ್ದು, 30,602 ಮತಗಟ್ಟೆಗಳಲ್ಲಿ 2.88 ಕೋಟಿ ಮತದಾರರು ನೋಂದಾಯಿಸಿಕೊಂಡಿದ್ದಾರೆ.

ಮತದಾನದ ಲೈವ್ ಅಪ್​ಡೇಟ್​ಗೆ ಓದಿ: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

ಹಿಂದಿನ ಚುನಾವಣೆಗಿಂತ ಭಿನ್ನವಾಗಿ, ಈ ಲೋಕಸಭಾ ಚುನಾವಣೆಯು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮತ್ತು ಬಿಜೆಪಿ ಜೆಡಿಎಸ್ ಮೈತ್ರಿಕೂಟದ ನಡುವಿನ ನೇರ ಪೈಪೋಟಿಗೆ ಸಾಕ್ಷಿಯಾಗುತ್ತಿದೆ.

ಚುನಾವಣೆ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?