AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Traffic Advisory: ಮತ ಎಣಿಕೆ ಎಫೆಕ್ಟ್​: ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ, ಪಾರ್ಕಿಂಗ್ ನಿಷೇಧ

ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಕೂಡ ಲೋಕಸಭೆ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆಯಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ಸಂಚಾರ ಪೊಲೀಸರು ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಪಾರ್ಕಿಂಗ್ ನಿಷೇಧ ಹೇರಿದ್ದಾರೆ. ಆ ವಿವರ ಇಲ್ಲಿದೆ.

Bengaluru Traffic Advisory: ಮತ ಎಣಿಕೆ ಎಫೆಕ್ಟ್​: ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ, ಪಾರ್ಕಿಂಗ್ ನಿಷೇಧ
ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ, ಪಾರ್ಕಿಂಗ್ ನಿಷೇಧ
ಗಣಪತಿ ಶರ್ಮಾ
| Edited By: |

Updated on:Jun 03, 2024 | 11:42 AM

Share

ಬೆಂಗಳೂರು, ಜೂನ್ 3: ಲೋಕಸಭೆ ಚುನಾವಣೆಯ ಮತ ಎಣಿಕೆ (Lok Sabha Elections) ಮಂಗಳವಾರ ನಡೆಯಲಿದ್ದು, ಫಲಿತಾಂಶವೂ (Lok Sabha Election Result) ಪ್ರಕಟಗೊಳ್ಳಲಿದೆ. ಈ ಕಾರಣ ಜೂನ್ 4 ರಂದು ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ (Bengaluru Traffic Advisory) ಹೇರಲಾಗಿದೆ. ಈ ಕುರಿತು ಬೆಂಗಳೂರು ಸಂಚಾರ ಪೊಲೀಸರು ಪ್ರಯಾಣಿಕರಿಗೆ ಸಾಮಾಜಿಕ ಮಾಧ್ಯಮ ಎಕ್ಸ್​ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ. ಸಂಚಾರ ನಿರ್ಬಂಧದ ಸಮಯದಲ್ಲಿ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನೂ ನಿಷೇಧಿಸಲಾಗಿದೆ. ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಮತ ಎಣಿಕೆಯನ್ನು ಗಮನದಲ್ಲಿಟ್ಟುಕೊಂಡು ನಿಷೇಧಾಜ್ಞೆ ಹೇರಲಾಗಿದೆ.

ಈ ಕೆಳಗಿನ ರಸ್ತೆಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ

  • ಆರ್​ಆರ್​ಎಂಆರ್ ರಸ್ತೆ – ರಿಚ್ಮಂಡ್ ವೃತ್ತದಿಂದ ಹಡ್ಸನ್ ಜಂಕ್ಷನ್.
  • ವಿಠಲ್ ಮಲ್ಯ ರಸ್ತೆ – ಸಿದ್ದಲಿಂಗಯ್ಯ ವೃತ್ತದಿಂದ ರಿಚ್ಮಂಡ್.
  • ಎನ್.ಆರ್.ರಸ್ತೆ – ಹಡ್ಸನ್ ವೃತ್ತದಿಂದ ಟೌನ್ ಹಾಲ್ ಜಂಕ್ಷನ್ ಕೆಬಿ ರಸ್ತೆ – ಎಚ್‌ಎಲ್‌ಡಿ ಜಂಕ್ಷನ್‌ನಿಂದ ಕ್ವಿನ್ ಜಂಕ್ಷನ್.
  • ಕೆ.ಜಿ.ರಸ್ತೆ – ಪೊಲೀಸ್ ಕಾರ್ನರ್ ಜಂಕ್ಷನ್ ನಿಂದ ಮೈಸೂರು ಬ್ಯಾಂಕ್ ಜಂಕ್ಷನ್.
  • ನೃಪತುಂಗ ರಸ್ತೆ – ಕೆಆರ್ ಜಂಕ್ಷನ್ ನಿಂದ ಪೊಲೀಸ್ ಕಾರ್ನರ್.
  • ಕೀನ್ಸ್ ರಸ್ತೆ – ಬಾಳೇಕುಂದ್ರಿ ವೃತ್ತದಿಂದ ಸಿಟಿಒ ಪ್ರಶಕ್ಕೆ.
  • ಸೆಂಟ್ರಲ್ ಸ್ಟ್ರೀಟ್ ರಸ್ತೆ – ಬಿಆರ್‌ವಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತ, ಎಂಜಿ ರಸ್ತೆ – ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ಜಂಕ್ಷನ್

ಇದನ್ನೂ ಓದಿ: ಜೂನ್ 4 2024 ಮಂಗಳವಾರದ ದಿನ ವಿಶೇಷ ಏನು? ಭಾರತದ ಭವಿಷ್ಯ ಯಾರ ಕೈ ಸೇರಲಿದೆ? ಜ್ಯೋತಿಷ್ಯ ಏನು ಹೇಳುತ್ತದೆ?

ಈ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಅವಕಾಶ

  • ಸೇಂಟ್ ಜೋಸೆಫ್ ಕಾಲೇಜು ಮೈದಾನ
  • ಕಂಠೀರವ ಸ್ಟೇಡಿಯಂ ಪಾರ್ಕಿಂಗ್ ಸ್ಥಳ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:59 am, Mon, 3 June 24

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್