AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Traffic Advisory: ಮತ ಎಣಿಕೆ ಎಫೆಕ್ಟ್​: ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ, ಪಾರ್ಕಿಂಗ್ ನಿಷೇಧ

ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಕೂಡ ಲೋಕಸಭೆ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆಯಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ಸಂಚಾರ ಪೊಲೀಸರು ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಪಾರ್ಕಿಂಗ್ ನಿಷೇಧ ಹೇರಿದ್ದಾರೆ. ಆ ವಿವರ ಇಲ್ಲಿದೆ.

Bengaluru Traffic Advisory: ಮತ ಎಣಿಕೆ ಎಫೆಕ್ಟ್​: ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ, ಪಾರ್ಕಿಂಗ್ ನಿಷೇಧ
ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ, ಪಾರ್ಕಿಂಗ್ ನಿಷೇಧ
ಗಣಪತಿ ಶರ್ಮಾ
| Edited By: |

Updated on:Jun 03, 2024 | 11:42 AM

Share

ಬೆಂಗಳೂರು, ಜೂನ್ 3: ಲೋಕಸಭೆ ಚುನಾವಣೆಯ ಮತ ಎಣಿಕೆ (Lok Sabha Elections) ಮಂಗಳವಾರ ನಡೆಯಲಿದ್ದು, ಫಲಿತಾಂಶವೂ (Lok Sabha Election Result) ಪ್ರಕಟಗೊಳ್ಳಲಿದೆ. ಈ ಕಾರಣ ಜೂನ್ 4 ರಂದು ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ (Bengaluru Traffic Advisory) ಹೇರಲಾಗಿದೆ. ಈ ಕುರಿತು ಬೆಂಗಳೂರು ಸಂಚಾರ ಪೊಲೀಸರು ಪ್ರಯಾಣಿಕರಿಗೆ ಸಾಮಾಜಿಕ ಮಾಧ್ಯಮ ಎಕ್ಸ್​ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ. ಸಂಚಾರ ನಿರ್ಬಂಧದ ಸಮಯದಲ್ಲಿ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನೂ ನಿಷೇಧಿಸಲಾಗಿದೆ. ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಮತ ಎಣಿಕೆಯನ್ನು ಗಮನದಲ್ಲಿಟ್ಟುಕೊಂಡು ನಿಷೇಧಾಜ್ಞೆ ಹೇರಲಾಗಿದೆ.

ಈ ಕೆಳಗಿನ ರಸ್ತೆಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ

  • ಆರ್​ಆರ್​ಎಂಆರ್ ರಸ್ತೆ – ರಿಚ್ಮಂಡ್ ವೃತ್ತದಿಂದ ಹಡ್ಸನ್ ಜಂಕ್ಷನ್.
  • ವಿಠಲ್ ಮಲ್ಯ ರಸ್ತೆ – ಸಿದ್ದಲಿಂಗಯ್ಯ ವೃತ್ತದಿಂದ ರಿಚ್ಮಂಡ್.
  • ಎನ್.ಆರ್.ರಸ್ತೆ – ಹಡ್ಸನ್ ವೃತ್ತದಿಂದ ಟೌನ್ ಹಾಲ್ ಜಂಕ್ಷನ್ ಕೆಬಿ ರಸ್ತೆ – ಎಚ್‌ಎಲ್‌ಡಿ ಜಂಕ್ಷನ್‌ನಿಂದ ಕ್ವಿನ್ ಜಂಕ್ಷನ್.
  • ಕೆ.ಜಿ.ರಸ್ತೆ – ಪೊಲೀಸ್ ಕಾರ್ನರ್ ಜಂಕ್ಷನ್ ನಿಂದ ಮೈಸೂರು ಬ್ಯಾಂಕ್ ಜಂಕ್ಷನ್.
  • ನೃಪತುಂಗ ರಸ್ತೆ – ಕೆಆರ್ ಜಂಕ್ಷನ್ ನಿಂದ ಪೊಲೀಸ್ ಕಾರ್ನರ್.
  • ಕೀನ್ಸ್ ರಸ್ತೆ – ಬಾಳೇಕುಂದ್ರಿ ವೃತ್ತದಿಂದ ಸಿಟಿಒ ಪ್ರಶಕ್ಕೆ.
  • ಸೆಂಟ್ರಲ್ ಸ್ಟ್ರೀಟ್ ರಸ್ತೆ – ಬಿಆರ್‌ವಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತ, ಎಂಜಿ ರಸ್ತೆ – ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ಜಂಕ್ಷನ್

ಇದನ್ನೂ ಓದಿ: ಜೂನ್ 4 2024 ಮಂಗಳವಾರದ ದಿನ ವಿಶೇಷ ಏನು? ಭಾರತದ ಭವಿಷ್ಯ ಯಾರ ಕೈ ಸೇರಲಿದೆ? ಜ್ಯೋತಿಷ್ಯ ಏನು ಹೇಳುತ್ತದೆ?

ಈ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಅವಕಾಶ

  • ಸೇಂಟ್ ಜೋಸೆಫ್ ಕಾಲೇಜು ಮೈದಾನ
  • ಕಂಠೀರವ ಸ್ಟೇಡಿಯಂ ಪಾರ್ಕಿಂಗ್ ಸ್ಥಳ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:59 am, Mon, 3 June 24

Follow Us
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಯುದ್ಧ: ದುಬೈ ಏರ್​ಪೋರ್ಟ್​​​ನಲ್ಲಿ ಕುಟುಂಬ ಸಮೇತ ಸಿಲುಕಿದ ​​ಭೋಜೇಗೌಡ
ಮಾ.3 ಸಂಪೂರ್ಣ ಚಂದ್ರಗ್ರಹಣ;ಕರ್ನಾಟಕದಲ್ಲಿ ಎಷ್ಟು ನಿಮಿಷ ಗೋಚರಿಸಲಿದೆ?
ಮಾ.3 ಸಂಪೂರ್ಣ ಚಂದ್ರಗ್ರಹಣ;ಕರ್ನಾಟಕದಲ್ಲಿ ಎಷ್ಟು ನಿಮಿಷ ಗೋಚರಿಸಲಿದೆ?
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ಬೃಹತ್ ಪ್ರತಿಭಟನೆ
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ಬೃಹತ್ ಪ್ರತಿಭಟನೆ