AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Traffic Advisory: ಮತ ಎಣಿಕೆ ಎಫೆಕ್ಟ್​: ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ, ಪಾರ್ಕಿಂಗ್ ನಿಷೇಧ

ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಕೂಡ ಲೋಕಸಭೆ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆಯಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ಸಂಚಾರ ಪೊಲೀಸರು ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಪಾರ್ಕಿಂಗ್ ನಿಷೇಧ ಹೇರಿದ್ದಾರೆ. ಆ ವಿವರ ಇಲ್ಲಿದೆ.

Bengaluru Traffic Advisory: ಮತ ಎಣಿಕೆ ಎಫೆಕ್ಟ್​: ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ, ಪಾರ್ಕಿಂಗ್ ನಿಷೇಧ
ಬೆಂಗಳೂರಿನ ಈ ರಸ್ತೆಗಳಲ್ಲಿ ನಾಳೆ ಸಂಚಾರ, ಪಾರ್ಕಿಂಗ್ ನಿಷೇಧ
ಗಣಪತಿ ಶರ್ಮಾ
| Edited By: |

Updated on:Jun 03, 2024 | 11:42 AM

Share

ಬೆಂಗಳೂರು, ಜೂನ್ 3: ಲೋಕಸಭೆ ಚುನಾವಣೆಯ ಮತ ಎಣಿಕೆ (Lok Sabha Elections) ಮಂಗಳವಾರ ನಡೆಯಲಿದ್ದು, ಫಲಿತಾಂಶವೂ (Lok Sabha Election Result) ಪ್ರಕಟಗೊಳ್ಳಲಿದೆ. ಈ ಕಾರಣ ಜೂನ್ 4 ರಂದು ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ (Bengaluru Traffic Advisory) ಹೇರಲಾಗಿದೆ. ಈ ಕುರಿತು ಬೆಂಗಳೂರು ಸಂಚಾರ ಪೊಲೀಸರು ಪ್ರಯಾಣಿಕರಿಗೆ ಸಾಮಾಜಿಕ ಮಾಧ್ಯಮ ಎಕ್ಸ್​ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ. ಸಂಚಾರ ನಿರ್ಬಂಧದ ಸಮಯದಲ್ಲಿ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನೂ ನಿಷೇಧಿಸಲಾಗಿದೆ. ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಮತ ಎಣಿಕೆಯನ್ನು ಗಮನದಲ್ಲಿಟ್ಟುಕೊಂಡು ನಿಷೇಧಾಜ್ಞೆ ಹೇರಲಾಗಿದೆ.

ಈ ಕೆಳಗಿನ ರಸ್ತೆಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ

  • ಆರ್​ಆರ್​ಎಂಆರ್ ರಸ್ತೆ – ರಿಚ್ಮಂಡ್ ವೃತ್ತದಿಂದ ಹಡ್ಸನ್ ಜಂಕ್ಷನ್.
  • ವಿಠಲ್ ಮಲ್ಯ ರಸ್ತೆ – ಸಿದ್ದಲಿಂಗಯ್ಯ ವೃತ್ತದಿಂದ ರಿಚ್ಮಂಡ್.
  • ಎನ್.ಆರ್.ರಸ್ತೆ – ಹಡ್ಸನ್ ವೃತ್ತದಿಂದ ಟೌನ್ ಹಾಲ್ ಜಂಕ್ಷನ್ ಕೆಬಿ ರಸ್ತೆ – ಎಚ್‌ಎಲ್‌ಡಿ ಜಂಕ್ಷನ್‌ನಿಂದ ಕ್ವಿನ್ ಜಂಕ್ಷನ್.
  • ಕೆ.ಜಿ.ರಸ್ತೆ – ಪೊಲೀಸ್ ಕಾರ್ನರ್ ಜಂಕ್ಷನ್ ನಿಂದ ಮೈಸೂರು ಬ್ಯಾಂಕ್ ಜಂಕ್ಷನ್.
  • ನೃಪತುಂಗ ರಸ್ತೆ – ಕೆಆರ್ ಜಂಕ್ಷನ್ ನಿಂದ ಪೊಲೀಸ್ ಕಾರ್ನರ್.
  • ಕೀನ್ಸ್ ರಸ್ತೆ – ಬಾಳೇಕುಂದ್ರಿ ವೃತ್ತದಿಂದ ಸಿಟಿಒ ಪ್ರಶಕ್ಕೆ.
  • ಸೆಂಟ್ರಲ್ ಸ್ಟ್ರೀಟ್ ರಸ್ತೆ – ಬಿಆರ್‌ವಿ ಜಂಕ್ಷನ್‌ನಿಂದ ಅನಿಲ್ ಕುಂಬ್ಳೆ ವೃತ್ತ, ಎಂಜಿ ರಸ್ತೆ – ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ಜಂಕ್ಷನ್

ಇದನ್ನೂ ಓದಿ: ಜೂನ್ 4 2024 ಮಂಗಳವಾರದ ದಿನ ವಿಶೇಷ ಏನು? ಭಾರತದ ಭವಿಷ್ಯ ಯಾರ ಕೈ ಸೇರಲಿದೆ? ಜ್ಯೋತಿಷ್ಯ ಏನು ಹೇಳುತ್ತದೆ?

ಈ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಅವಕಾಶ

  • ಸೇಂಟ್ ಜೋಸೆಫ್ ಕಾಲೇಜು ಮೈದಾನ
  • ಕಂಠೀರವ ಸ್ಟೇಡಿಯಂ ಪಾರ್ಕಿಂಗ್ ಸ್ಥಳ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:59 am, Mon, 3 June 24

Follow Us
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ