AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಜೊತೆಗಿದ್ದ ಜೋಡಿಯೇ ಪ್ರೇಮಿಗಳಿಬ್ಬರ ಖಾಸಗಿ ವಿಡಿಯೋ ಚಿತ್ರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ರು! ಮುಂದೇನಾಯ್ತು?

ಆರೋಪಿಗಳಾದ ಉಷಾ ಮತ್ತು ಸುರೇಶ್ ಸಹ ಪ್ರೇಮಿಗಳು. ಅಲ್ಲದೆ ನೊಂದ ಮಹಿಳೆಯ ಹತ್ತಿರದ ಸಂಬಂಧಿ ಸಹ. ಆದ್ರೆ ಸಂಬಂಧಿಯಾಗಿದ್ದೇ ಇಂತಹ ಕೃತ್ಯಕ್ಕೆ ಇಳಿದು ಬ್ಲ್ಯಾಕ್ ಮೇಲ್ ಮಾಡಿದ್ದಾರೆ.

ಹಣಕ್ಕಾಗಿ ಜೊತೆಗಿದ್ದ ಜೋಡಿಯೇ ಪ್ರೇಮಿಗಳಿಬ್ಬರ ಖಾಸಗಿ ವಿಡಿಯೋ ಚಿತ್ರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ರು! ಮುಂದೇನಾಯ್ತು?
ಉಷಾ ಮತ್ತು ಸುರೇಶ್ ಬಾಬು
TV9 Web
| Edited By: |

Updated on: Jul 18, 2022 | 2:43 PM

Share

ಬಾಗಲೂರು: ಪ್ರೇಮಿಗಳಿಬ್ಬರ ಖಾಸಗಿ ವಿಡಿಯೋ ಸೆರೆ ಹಿಡಿದು ಬೆದರಿಸಿದ್ದ ಇಬ್ಬರು ಆರೋಪಿಗಳನ್ನು ಬಾಗಲೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಉಷಾ ಮತ್ತು ಸುರೇಶ್ ಬಾಬು ಬಂಧಿತ ಆರೋಪಿಗಳು. ಸದ್ಯ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಮತ್ತು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಯಲಹಂಕ ಬಳಿಯ ಖಾಸಗಿ ಹೋಟೆಲ್ ಗೆ ಹೋಗಿದ್ದ ಇಬ್ಬರು ಪ್ರೇಮಿಗಳು, ಒಂದೇ ರೂಮ್ ನಲ್ಲಿ ಎರಡು ಬಾರಿ ಭೇಟಿ ಆಗಿದ್ರು. ಈ ವೇಳೆ ಯಾರಿಗೂ ಗೊತ್ತಾಗದ ರೀತಿ ಆರೋಪಿಗಳು ಕ್ಯಾಮರಾ ಇಟ್ಟು ವಿಡಿಯೋ ಚಿತ್ರಿಕರಿಸಿದ್ದರು. ಆರೋಪಿಗಳಾದ ಉಷಾ ಮತ್ತು ಸುರೇಶ್ ಸಹ ಪ್ರೇಮಿಗಳು. ಅಲ್ಲದೆ ನೊಂದ ಮಹಿಳೆಯ ಹತ್ತಿರದ ಸಂಬಂಧಿ ಸಹ. ಆದ್ರೆ ಸಂಬಂಧಿಯಾಗಿದ್ದೇ ಇಂತಹ ಕೃತ್ಯಕ್ಕೆ ಇಳಿದು ಬ್ಲ್ಯಾಕ್ ಮೇಲ್ ಮಾಡಿದ್ದಾರೆ.

ಆರೋಪಿಗಳು ಯಾರಿಗೂ ಇಳಿಯದಂತೆ ರೂಮ್ನಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಮಾಡಿ ಬಳಿಕ ಕೆಲ ದಿನಗಳ ನಂತರ ನೊಂದ ಮಹಿಳೆಗೆ ವಾಟ್ಸಪ್ ಮೂಲಕ ವಿಡಿಯೋ ಕಳಿಸಿದ್ದಾರೆ. ವಿಡಿಯೋ ನೋಡಿ ಮಹಿಳೆ ಶಾಕ್ ಆಗಿದ್ದಾರೆ. ಬಳಿಕ ಅದೇ ನಂಬರ್ ನಿಂದ ಇಪತ್ತೈದು ಲಕ್ಷ ಹಣ ಕೊಡಿ ಇಲ್ಲಾವಾದ್ರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಬಂದಿದೆ. ನೊಂದ ಮಹಿಳೆ ಹಣ ನೀಡಲು ತಡಮಾಡಿದಾಗ ಆರೋಪಿ ಉಷಾ ಹೊಸ ನಾಟಕ ಶುರು ಮಾಡಿದ್ದಾರೆ. ತನ್ನ ಮೊಬೈಲ್ ಗೂ ಯಾರೊ ನಿಮ್ಮ ವಿಡಿಯೋ ಕಳಿಸಿದ್ದಾರೆ ಎಂದು ಮತ್ತಷ್ಟು ಬೆದರಿಸಲು ಮುಂದಾಗಿದ್ದಾರೆ. ಜೊತೆಗೆ ಸಿಡಿ ಮಾಡಿ ಮನೆಯವರು ಹಾಗೂ ಕುಟುಂಬದ ಎಲ್ಲರಿಗೂ ಕಳಿಸುವುದಾಗಿ ಹೆದರಿಸಿದ್ದಾರೆ. ಸದ್ಯ ಇಬ್ಬರು ಆರೋಪಿಗಳನ್ನು ಬಾಗಲೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು