AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ.30 ರಿಂದ ಬೆಂಗಳೂರಿನಿಂದ ಮಾಲ್ಡೀವ್ಸ್​ನ ಮಾಲೆಗೆ ನೇರ ವಿಮಾನ

ಹಿಂದೂ ಮಹಾಸಾಗರದಲ್ಲಿರುವ ದ್ವೀಪ ರಾಷ್ಟ್ರವಾದ ಮಾಲ್ಡೀವ್ಸ್‌ನ ರಾಜಧಾನಿ ಮಾಲೆಯಿಂದ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಮಾಲೆಗೆ ನೇರ ವಿಮಾನ ಸೇವೆ ಅಕ್ಟೋಬರ್ 30 ರಿಂದ ಆರಂಭವಾಗಲಿದೆ. ಬೆಂಗಳೂರಿಗೆ ಮೊದಲ ಮಾಲ್ಡೀವ್ಸ್ ವಿಮಾನ ಬೆಳಿಗ್ಗೆ 9.35 ಕ್ಕೆ ಮಾಲೆಯ ವೇಲಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಅದೇ ದಿನ ಮಧ್ಯಾಹ್ನ 12.15 ರ ಸುಮಾರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪುವ ನಿರೀಕ್ಷೆಯಿದೆ.

ಅ.30 ರಿಂದ ಬೆಂಗಳೂರಿನಿಂದ ಮಾಲ್ಡೀವ್ಸ್​ನ ಮಾಲೆಗೆ ನೇರ ವಿಮಾನ
ಅ.30 ರಿಂದ ಬೆಂಗಳೂರಿನಿಂದ ಮಾಲ್ಡೀವ್ಸ್​ನ ಮಾಲೆಗೆ ನೇರ ವಿಮಾನImage Credit source: spooh/iStock
Rakesh Nayak Manchi
|

Updated on: Oct 13, 2023 | 8:45 AM

Share

ಬೆಂಗಳೂರು, ಅ.13: ಹಿಂದೂ ಮಹಾಸಾಗರದಲ್ಲಿರುವ ದ್ವೀಪ ರಾಷ್ಟ್ರವಾದ ಮಾಲ್ಡೀವ್ಸ್‌ನ (Maldives) ರಾಜಧಾನಿ ಮಾಲೆಯಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾಗೂ ಬೆಂಗಳೂರಿನಿಂದ (Bengaluru) ಮಾಲೆಗೆ ನೇರ ವಿಮಾನ ಸೇವೆ ಅಕ್ಟೋಬರ್ 30 ರಿಂದ ಆರಂಭವಾಗಲಿದೆ. ಪ್ರತಿ ಸೋಮವಾರ ಮತ್ತು ಗುರುವಾರದಂದು ವಿಮಾನ ಸೇವೆ ಇರಲಿದೆ.

ಬೆಂಗಳೂರಿಗೆ ಮೊದಲ ಮಾಲ್ಡೀವ್ಸ್ ವಿಮಾನ ಸೋಮವಾರ (ಅಕ್ಟೋಬರ್ 30) ಬೆಳಿಗ್ಗೆ 9.35 ಕ್ಕೆ ಮಾಲೆಯ ವೇಲಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಅದೇ ದಿನ ಮಧ್ಯಾಹ್ನ 12.15 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನಿಂದ ಮೊದಲ ವಿಮಾನ ಅದೇ ದಿನ ಮಧ್ಯಾಹ್ನ 1.15 ಕ್ಕೆ ಹೊರಟು ಮಧ್ಯಾಹ್ನ 2.50ರ ಸುಮಾರಿಗೆ ಮಾಲೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅ.19 ರಿಂದ ಮಂಗಳೂರಿನಿಂದ ಹೈದರಾಬಾದ್​ಗೆ ಹೊಸ ಇಂಡಿಗೋ ವಿಮಾನ ಹಾರಾಟ

ಏರ್​ಬಸ್ ಎ 320 ವಿಮಾನವು 138 ಸೀಟುಗಳು (ಎಕಾನಮಿ) ಮತ್ತು 14 ಸೀಟುಗಳೊಂದಿಗೆ (ಪ್ರೀಮಿಯಂ ಎಕಾನಮಿ ಕ್ಲಾಸ್) ಕಾರ್ಯನಿರ್ವಹಿಸಲಿದೆ. ಮಾಲ್ಡೀವ್ಸ್ ವಿಮಾನದ ಬುಕಿಂಗ್ ಅಧಿಕೃತ ವೆಬ್​ಸೈಟ್​ ಮತ್ತು ಇತರ ಬುಕಿಂಗ್ ಪಾಲುದಾರರ ಮೂಲಕ ಮಾಡಬಹುದಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?