AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ.30 ರಿಂದ ಬೆಂಗಳೂರಿನಿಂದ ಮಾಲ್ಡೀವ್ಸ್​ನ ಮಾಲೆಗೆ ನೇರ ವಿಮಾನ

ಹಿಂದೂ ಮಹಾಸಾಗರದಲ್ಲಿರುವ ದ್ವೀಪ ರಾಷ್ಟ್ರವಾದ ಮಾಲ್ಡೀವ್ಸ್‌ನ ರಾಜಧಾನಿ ಮಾಲೆಯಿಂದ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಮಾಲೆಗೆ ನೇರ ವಿಮಾನ ಸೇವೆ ಅಕ್ಟೋಬರ್ 30 ರಿಂದ ಆರಂಭವಾಗಲಿದೆ. ಬೆಂಗಳೂರಿಗೆ ಮೊದಲ ಮಾಲ್ಡೀವ್ಸ್ ವಿಮಾನ ಬೆಳಿಗ್ಗೆ 9.35 ಕ್ಕೆ ಮಾಲೆಯ ವೇಲಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಅದೇ ದಿನ ಮಧ್ಯಾಹ್ನ 12.15 ರ ಸುಮಾರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪುವ ನಿರೀಕ್ಷೆಯಿದೆ.

ಅ.30 ರಿಂದ ಬೆಂಗಳೂರಿನಿಂದ ಮಾಲ್ಡೀವ್ಸ್​ನ ಮಾಲೆಗೆ ನೇರ ವಿಮಾನ
ಅ.30 ರಿಂದ ಬೆಂಗಳೂರಿನಿಂದ ಮಾಲ್ಡೀವ್ಸ್​ನ ಮಾಲೆಗೆ ನೇರ ವಿಮಾನImage Credit source: spooh/iStock
Rakesh Nayak Manchi
Rakesh Nayak Manchi|

Updated on: Oct 13, 2023 | 8:45 AM

Share

ಬೆಂಗಳೂರು, ಅ.13: ಹಿಂದೂ ಮಹಾಸಾಗರದಲ್ಲಿರುವ ದ್ವೀಪ ರಾಷ್ಟ್ರವಾದ ಮಾಲ್ಡೀವ್ಸ್‌ನ (Maldives) ರಾಜಧಾನಿ ಮಾಲೆಯಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾಗೂ ಬೆಂಗಳೂರಿನಿಂದ (Bengaluru) ಮಾಲೆಗೆ ನೇರ ವಿಮಾನ ಸೇವೆ ಅಕ್ಟೋಬರ್ 30 ರಿಂದ ಆರಂಭವಾಗಲಿದೆ. ಪ್ರತಿ ಸೋಮವಾರ ಮತ್ತು ಗುರುವಾರದಂದು ವಿಮಾನ ಸೇವೆ ಇರಲಿದೆ.

ಬೆಂಗಳೂರಿಗೆ ಮೊದಲ ಮಾಲ್ಡೀವ್ಸ್ ವಿಮಾನ ಸೋಮವಾರ (ಅಕ್ಟೋಬರ್ 30) ಬೆಳಿಗ್ಗೆ 9.35 ಕ್ಕೆ ಮಾಲೆಯ ವೇಲಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಅದೇ ದಿನ ಮಧ್ಯಾಹ್ನ 12.15 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನಿಂದ ಮೊದಲ ವಿಮಾನ ಅದೇ ದಿನ ಮಧ್ಯಾಹ್ನ 1.15 ಕ್ಕೆ ಹೊರಟು ಮಧ್ಯಾಹ್ನ 2.50ರ ಸುಮಾರಿಗೆ ಮಾಲೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅ.19 ರಿಂದ ಮಂಗಳೂರಿನಿಂದ ಹೈದರಾಬಾದ್​ಗೆ ಹೊಸ ಇಂಡಿಗೋ ವಿಮಾನ ಹಾರಾಟ

ಏರ್​ಬಸ್ ಎ 320 ವಿಮಾನವು 138 ಸೀಟುಗಳು (ಎಕಾನಮಿ) ಮತ್ತು 14 ಸೀಟುಗಳೊಂದಿಗೆ (ಪ್ರೀಮಿಯಂ ಎಕಾನಮಿ ಕ್ಲಾಸ್) ಕಾರ್ಯನಿರ್ವಹಿಸಲಿದೆ. ಮಾಲ್ಡೀವ್ಸ್ ವಿಮಾನದ ಬುಕಿಂಗ್ ಅಧಿಕೃತ ವೆಬ್​ಸೈಟ್​ ಮತ್ತು ಇತರ ಬುಕಿಂಗ್ ಪಾಲುದಾರರ ಮೂಲಕ ಮಾಡಬಹುದಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು