AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ.30 ರಿಂದ ಬೆಂಗಳೂರಿನಿಂದ ಮಾಲ್ಡೀವ್ಸ್​ನ ಮಾಲೆಗೆ ನೇರ ವಿಮಾನ

ಹಿಂದೂ ಮಹಾಸಾಗರದಲ್ಲಿರುವ ದ್ವೀಪ ರಾಷ್ಟ್ರವಾದ ಮಾಲ್ಡೀವ್ಸ್‌ನ ರಾಜಧಾನಿ ಮಾಲೆಯಿಂದ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಮಾಲೆಗೆ ನೇರ ವಿಮಾನ ಸೇವೆ ಅಕ್ಟೋಬರ್ 30 ರಿಂದ ಆರಂಭವಾಗಲಿದೆ. ಬೆಂಗಳೂರಿಗೆ ಮೊದಲ ಮಾಲ್ಡೀವ್ಸ್ ವಿಮಾನ ಬೆಳಿಗ್ಗೆ 9.35 ಕ್ಕೆ ಮಾಲೆಯ ವೇಲಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಅದೇ ದಿನ ಮಧ್ಯಾಹ್ನ 12.15 ರ ಸುಮಾರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪುವ ನಿರೀಕ್ಷೆಯಿದೆ.

ಅ.30 ರಿಂದ ಬೆಂಗಳೂರಿನಿಂದ ಮಾಲ್ಡೀವ್ಸ್​ನ ಮಾಲೆಗೆ ನೇರ ವಿಮಾನ
ಅ.30 ರಿಂದ ಬೆಂಗಳೂರಿನಿಂದ ಮಾಲ್ಡೀವ್ಸ್​ನ ಮಾಲೆಗೆ ನೇರ ವಿಮಾನImage Credit source: spooh/iStock
Rakesh Nayak Manchi
|

Updated on: Oct 13, 2023 | 8:45 AM

Share

ಬೆಂಗಳೂರು, ಅ.13: ಹಿಂದೂ ಮಹಾಸಾಗರದಲ್ಲಿರುವ ದ್ವೀಪ ರಾಷ್ಟ್ರವಾದ ಮಾಲ್ಡೀವ್ಸ್‌ನ (Maldives) ರಾಜಧಾನಿ ಮಾಲೆಯಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾಗೂ ಬೆಂಗಳೂರಿನಿಂದ (Bengaluru) ಮಾಲೆಗೆ ನೇರ ವಿಮಾನ ಸೇವೆ ಅಕ್ಟೋಬರ್ 30 ರಿಂದ ಆರಂಭವಾಗಲಿದೆ. ಪ್ರತಿ ಸೋಮವಾರ ಮತ್ತು ಗುರುವಾರದಂದು ವಿಮಾನ ಸೇವೆ ಇರಲಿದೆ.

ಬೆಂಗಳೂರಿಗೆ ಮೊದಲ ಮಾಲ್ಡೀವ್ಸ್ ವಿಮಾನ ಸೋಮವಾರ (ಅಕ್ಟೋಬರ್ 30) ಬೆಳಿಗ್ಗೆ 9.35 ಕ್ಕೆ ಮಾಲೆಯ ವೇಲಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಅದೇ ದಿನ ಮಧ್ಯಾಹ್ನ 12.15 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನಿಂದ ಮೊದಲ ವಿಮಾನ ಅದೇ ದಿನ ಮಧ್ಯಾಹ್ನ 1.15 ಕ್ಕೆ ಹೊರಟು ಮಧ್ಯಾಹ್ನ 2.50ರ ಸುಮಾರಿಗೆ ಮಾಲೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅ.19 ರಿಂದ ಮಂಗಳೂರಿನಿಂದ ಹೈದರಾಬಾದ್​ಗೆ ಹೊಸ ಇಂಡಿಗೋ ವಿಮಾನ ಹಾರಾಟ

ಏರ್​ಬಸ್ ಎ 320 ವಿಮಾನವು 138 ಸೀಟುಗಳು (ಎಕಾನಮಿ) ಮತ್ತು 14 ಸೀಟುಗಳೊಂದಿಗೆ (ಪ್ರೀಮಿಯಂ ಎಕಾನಮಿ ಕ್ಲಾಸ್) ಕಾರ್ಯನಿರ್ವಹಿಸಲಿದೆ. ಮಾಲ್ಡೀವ್ಸ್ ವಿಮಾನದ ಬುಕಿಂಗ್ ಅಧಿಕೃತ ವೆಬ್​ಸೈಟ್​ ಮತ್ತು ಇತರ ಬುಕಿಂಗ್ ಪಾಲುದಾರರ ಮೂಲಕ ಮಾಡಬಹುದಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ