AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ.30 ರಿಂದ ಬೆಂಗಳೂರಿನಿಂದ ಮಾಲ್ಡೀವ್ಸ್​ನ ಮಾಲೆಗೆ ನೇರ ವಿಮಾನ

ಹಿಂದೂ ಮಹಾಸಾಗರದಲ್ಲಿರುವ ದ್ವೀಪ ರಾಷ್ಟ್ರವಾದ ಮಾಲ್ಡೀವ್ಸ್‌ನ ರಾಜಧಾನಿ ಮಾಲೆಯಿಂದ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಮಾಲೆಗೆ ನೇರ ವಿಮಾನ ಸೇವೆ ಅಕ್ಟೋಬರ್ 30 ರಿಂದ ಆರಂಭವಾಗಲಿದೆ. ಬೆಂಗಳೂರಿಗೆ ಮೊದಲ ಮಾಲ್ಡೀವ್ಸ್ ವಿಮಾನ ಬೆಳಿಗ್ಗೆ 9.35 ಕ್ಕೆ ಮಾಲೆಯ ವೇಲಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಅದೇ ದಿನ ಮಧ್ಯಾಹ್ನ 12.15 ರ ಸುಮಾರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪುವ ನಿರೀಕ್ಷೆಯಿದೆ.

ಅ.30 ರಿಂದ ಬೆಂಗಳೂರಿನಿಂದ ಮಾಲ್ಡೀವ್ಸ್​ನ ಮಾಲೆಗೆ ನೇರ ವಿಮಾನ
ಅ.30 ರಿಂದ ಬೆಂಗಳೂರಿನಿಂದ ಮಾಲ್ಡೀವ್ಸ್​ನ ಮಾಲೆಗೆ ನೇರ ವಿಮಾನImage Credit source: spooh/iStock
Follow us
Rakesh Nayak Manchi
|

Updated on: Oct 13, 2023 | 8:45 AM

ಬೆಂಗಳೂರು, ಅ.13: ಹಿಂದೂ ಮಹಾಸಾಗರದಲ್ಲಿರುವ ದ್ವೀಪ ರಾಷ್ಟ್ರವಾದ ಮಾಲ್ಡೀವ್ಸ್‌ನ (Maldives) ರಾಜಧಾನಿ ಮಾಲೆಯಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾಗೂ ಬೆಂಗಳೂರಿನಿಂದ (Bengaluru) ಮಾಲೆಗೆ ನೇರ ವಿಮಾನ ಸೇವೆ ಅಕ್ಟೋಬರ್ 30 ರಿಂದ ಆರಂಭವಾಗಲಿದೆ. ಪ್ರತಿ ಸೋಮವಾರ ಮತ್ತು ಗುರುವಾರದಂದು ವಿಮಾನ ಸೇವೆ ಇರಲಿದೆ.

ಬೆಂಗಳೂರಿಗೆ ಮೊದಲ ಮಾಲ್ಡೀವ್ಸ್ ವಿಮಾನ ಸೋಮವಾರ (ಅಕ್ಟೋಬರ್ 30) ಬೆಳಿಗ್ಗೆ 9.35 ಕ್ಕೆ ಮಾಲೆಯ ವೇಲಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಅದೇ ದಿನ ಮಧ್ಯಾಹ್ನ 12.15 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನಿಂದ ಮೊದಲ ವಿಮಾನ ಅದೇ ದಿನ ಮಧ್ಯಾಹ್ನ 1.15 ಕ್ಕೆ ಹೊರಟು ಮಧ್ಯಾಹ್ನ 2.50ರ ಸುಮಾರಿಗೆ ಮಾಲೆ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅ.19 ರಿಂದ ಮಂಗಳೂರಿನಿಂದ ಹೈದರಾಬಾದ್​ಗೆ ಹೊಸ ಇಂಡಿಗೋ ವಿಮಾನ ಹಾರಾಟ

ಏರ್​ಬಸ್ ಎ 320 ವಿಮಾನವು 138 ಸೀಟುಗಳು (ಎಕಾನಮಿ) ಮತ್ತು 14 ಸೀಟುಗಳೊಂದಿಗೆ (ಪ್ರೀಮಿಯಂ ಎಕಾನಮಿ ಕ್ಲಾಸ್) ಕಾರ್ಯನಿರ್ವಹಿಸಲಿದೆ. ಮಾಲ್ಡೀವ್ಸ್ ವಿಮಾನದ ಬುಕಿಂಗ್ ಅಧಿಕೃತ ವೆಬ್​ಸೈಟ್​ ಮತ್ತು ಇತರ ಬುಕಿಂಗ್ ಪಾಲುದಾರರ ಮೂಲಕ ಮಾಡಬಹುದಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್