AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿ ಕುಮಾರಸ್ವಾಮಿ ಹೆಸರು ಬಳಸಿ ಆಶ್ರಯ ಯೋಜನೆಯಡಿ ಮನೆ ಕೊಡಿಸುವುದಾಗಿ ವಂಚನೆ ಮಾಡ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ಆಂಜನೇಯ ದೇಗುಲದ ಅರ್ಚಕ ಮಂಜುನಾಥ್, ತನಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗೊತ್ತು. ಅಧಿಕಾರಿಗಳು ಗೊತ್ತು ಎಂದು ಹೇಳಿ ವಂಚನೆ ಮಾಡಿದ್ದ. ಈ ಬಗ್ಗೆ ತನಿಖೆ ಮಾಡಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದ ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಸುಬ್ರಮಣ್ಯಪುರ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಹೆಸರು ಬಳಸಿ ಆಶ್ರಯ ಯೋಜನೆಯಡಿ ಮನೆ ಕೊಡಿಸುವುದಾಗಿ ವಂಚನೆ ಮಾಡ್ತಿದ್ದ ಆರೋಪಿ ಅರೆಸ್ಟ್
ವಂಚಕ ಮಂಜುನಾಥ್ ಅಲಿಯಾಸ್ ಮಹಾಬಲ ಮತ್ತು ಅವರ ತಾಯಿ
TV9 Web
| Edited By: |

Updated on: Jul 27, 2021 | 10:06 AM

Share

ಬೆಂಗಳೂರು: ಆಶ್ರಯ ಯೋಜನೆಯಡಿ ಮನೆ ಕೊಡಿಸುವುದಾಗಿ ವಂಚನೆ ಮಾಡಿದ್ದ ವಂಚಕ ಮಂಜುನಾಥ್ ಅಲಿಯಾಸ್ ಮಹಾಬಲನನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಮಂಜುನಾಥ್‌ಗೆ ಸಹಾಯ ಮಾಡಿದ್ದ ಪೋಷಕರನ್ನೂ ಸಹ ಬಂಧಿಸಲಾಗಿದೆ.

ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ಆಂಜನೇಯ ದೇಗುಲದ ಅರ್ಚಕ ಮಂಜುನಾಥ್, ತನಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗೊತ್ತು. ಅಧಿಕಾರಿಗಳು ಗೊತ್ತು ಎಂದು ಹೇಳಿ ವಂಚನೆ ಮಾಡಿದ್ದ. ಈ ಬಗ್ಗೆ ತನಿಖೆ ಮಾಡಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದ ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಸುಬ್ರಮಣ್ಯಪುರ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ವಂಚಕ ಮಂಜುನಾಥ್ ಅಲಿಯಾಸ್ ಮಹಾಬಲ, ಆತನ ತಂದೆ ಹಾಗೂ ತಾಯಿಯನ್ನು ಬಂಧಿಸಲಾಗಿದೆ.

ಪ್ರಭಾವಿಗಳ ಜೊತೆ ತೆಗೆಸಿಕೊಂಡ ಫೋಟೊ ತೋರಿಸಿ ಬಿಲ್ಡ್ ಅಪ್ ಮಾಡಿ ಸರ್ಕಾರದ ಆಶ್ರಯ ಯೋಜನೆಯಡಿ ಮನೆ ಕಟ್ಟಿಸಿಕೊಡುವುದಾಗಿ ಸುಳ್ಳು ಹೇಳಿ ಮೋಸ ಮಾಡಲಾಗುತ್ತಿತ್ತು. ಸಿಎಂ ಗೊತ್ತು, ಕುಮಾರಣ್ಣ ಗೊತ್ತು, ಐಪಿಎಸ್ ಅಲೋಕ್ ಕುಮಾರ್, ರವಿ ಚನ್ನಣ್ಣನವರ್ ಗೊತ್ತು ಅಂತ ಪುಂಗಿ ಊದಿ ಯಾಮಾರಿಸಿ ಏರಿಯಾ ಜನರಿಂದ ಲಕ್ಷ ಲಕ್ಷ ಹಣ ವಸೂಲಿ ಮಾಡಿದ್ದ. ಆರೋಪಿ ಹೆಚ್ಡಿ ಕುಮಾರಸ್ವಾಮಿ ಹೆಸರನ್ನು ಬಳಸಿ ಹೆಚ್ಚಾಗಿ ವಂಚನೆ ಮಾಡಿದ್ದ ಕಾರಣ ವಂಚನೆಗೊಳಗಾದವರು ಹೆಚ್ಡಿಕೆ ಬಳಿ ದೂರು ನೀಡಿದ್ದರು. ಹೀಗಾಗಿ ಕುಮಾರಸ್ವಾಮಿ ಈ ಬಗ್ಗೆ ತನಿಖೆ ನಡೆಸಲು ದಕ್ಷಿಣ ವಿಭಾಗ ಡಿಸಿಪಿ‌ ಹರೀಶ್ ಪಾಂಡೆಗೆ ಸೂಚಿಸಿದ್ದು ಆರೋಪಿ ಅರೆಸ್ಟ್ ಆಗಿದ್ದಾನೆ.

Priest

ರವಿ ಡಿ.ಚನ್ನಣ್ಣನವರ್ ಜೊತೆ ಫೋಟೋ ತೆಗೆಸಿಕೊಂಡ ಅರ್ಚಕ

ಇದನ್ನೂ ಓದಿ: ‘ಜಯಂತಿ ಅಮ್ಮ ಮಾಡಿದ ಸಹಾಯವನ್ನು ನಾನು ಎಂದಿಗೂ ಮರೆಯಲ್ಲ’; ನಟಿ ಪದ್ಮಜಾ ರಾವ್​

ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಫೋಟೋ ತೋರಿಸಿ ವಂಚಿಸಿದ ಅರ್ಚಕ; ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಎಸ್ಕೇಪ್

Follow Us
Web contact
Web contact

TV9 Kannada

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ