AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಟ್ಟೆ ಕೊಡಿಸುವ ನೆಪದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ ಅರೆಸ್ಟ್

ವಿಚಾರಣೆ ವೇಳೆ ಈ ಹಿಂದೆ ಎಸಗಿದ ಕೃತ್ಯ ಬಗ್ಗೆ ಬಯಲಿಗೆ ಬಂದಿದೆ. ಹೆಬ್ಬಾಳ, ಹೆಗ್ಗಡೆ ನಗರ, ಯಲಹಂಕ, ಗೋವಿಂದಪುರ ಸೇರಿದಂತೆ ಹಲವು ಕಡೆ ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಅಪ್ರಾಪ್ತ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿರುವುದು ಪತ್ತೆಯಾಗಿದೆ.

ಬೆಂಗಳೂರು: ಬಟ್ಟೆ ಕೊಡಿಸುವ ನೆಪದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ ಅರೆಸ್ಟ್
ಬಂಧಿತ ಆರೋಪಿ ಇಮ್ತಿಯಾಜ್ ಅಹಮದ್
TV9 Web
| Edited By: sandhya thejappa|

Updated on:Jan 31, 2022 | 12:50 PM

Share

ಬೆಂಗಳೂರು: ನಗರದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ (Sexual Harassment) ನೀಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಇಮ್ತಿಯಾಜ್ ಅಹಮದ್ ಅಪ್ರಾಪ್ತರ ಬಳಿ ಬಂದು ಬಟ್ಟೆ ಕೊಡಿಸುವ ನೆಪದಲ್ಲಿ ಕರೆದೊಯ್ಯುತಿದ್ದ. ನಂತರ ಯಾರು ಇಲ್ಲದ ಜಾಗಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ಕೊಡುತಿದ್ದ. ಇದೇ ತಿಂಗಳ 20 ರಂದು ಕೆಜಿ ಹಳ್ಳಿಗೆ ಬಂದಿದ್ದ ಆರೋಪಿ, ಅಪ್ರಾಪ್ತ ಬಾಲಕಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಕೆಜಿ ಹಳ್ಳಿ ಪೊಲೀಸರು (Police) ದೂರು ದಾಖಲಿಸಿ ತನಿಖೆ ಕೈಗೊಂಡಿದ್ದರು.

ವಿಚಾರಣೆ ವೇಳೆ ಈ ಹಿಂದೆ ಎಸಗಿದ ಕೃತ್ಯ ಬಗ್ಗೆ ಬಯಲಿಗೆ ಬಂದಿದೆ. ಹೆಬ್ಬಾಳ, ಹೆಗ್ಗಡೆ ನಗರ, ಯಲಹಂಕ, ಗೋವಿಂದಪುರ ಸೇರಿದಂತೆ ಹಲವು ಕಡೆ ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಅಪ್ರಾಪ್ತ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿರುವುದು ಪತ್ತೆಯಾಗಿದೆ. ಈ ಹಿಂದೆ ಆರೋಪಿ ವಿರುದ್ಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿತ್ತು.

ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಅರೆಸ್ಟ್: ಬೆಂಗಳೂರು: ಬೈಕ್ ಕದಿಯುತ್ತಿದ್ದ ಮೂವರು ಆರೋಪಿಗಳನ್ನ ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ.  ಬಂಧಿತರಿಂದ 3 ಲಕ್ಷ ಮೌಲ್ಯದ 6 ಬೈಕ್​ಗಳು ಮತ್ತು 6 ಮೊಬೈಲ್​ಗಳನ್ನ ಜಪ್ತಿ ಮಾಡಿದ್ದಾರೆ. ಆರೋಪಿಗಳು ಅನ್ನಪೂರ್ಣೇಶ್ವರಿ ನಗರ, ವಿಜಯನಗರ, ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದರು. ಸದ್ಯ ಆರೋಪಿಗಳನ್ನ ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ

Union Budget 2022: ಇಂದಿನಿಂದ ಬಜೆಟ್​ ಅಧಿವೇಶನ ಪ್ರಾರಂಭ; ಆರ್ಥಿಕ ಸಮೀಕ್ಷೆ ಮಂಡಿಸಲಿರುವ ನಿರ್ಮಲಾ ಸೀತಾರಾಮನ್​

ಜಮ್ಮು ಕಾಶ್ಮೀರ ಮತ್ತು ಅರುಣಾಚಲ ಪ್ರದೇಶವನ್ನು ಪಾಕಿಸ್ತಾನ, ಚೀನಾದ ಭೂಪಟದಲ್ಲಿ ತೋರಿಸಿದ ವಿಶ್ವ ಆರೋಗ್ಯ ಸಂಸ್ಥೆ

Published On - 12:43 pm, Mon, 31 January 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ