AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಟ್ಟೆ ಕೊಡಿಸುವ ನೆಪದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ ಅರೆಸ್ಟ್

ವಿಚಾರಣೆ ವೇಳೆ ಈ ಹಿಂದೆ ಎಸಗಿದ ಕೃತ್ಯ ಬಗ್ಗೆ ಬಯಲಿಗೆ ಬಂದಿದೆ. ಹೆಬ್ಬಾಳ, ಹೆಗ್ಗಡೆ ನಗರ, ಯಲಹಂಕ, ಗೋವಿಂದಪುರ ಸೇರಿದಂತೆ ಹಲವು ಕಡೆ ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಅಪ್ರಾಪ್ತ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿರುವುದು ಪತ್ತೆಯಾಗಿದೆ.

ಬೆಂಗಳೂರು: ಬಟ್ಟೆ ಕೊಡಿಸುವ ನೆಪದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ ಅರೆಸ್ಟ್
ಬಂಧಿತ ಆರೋಪಿ ಇಮ್ತಿಯಾಜ್ ಅಹಮದ್
TV9 Web
| Edited By: sandhya thejappa|

Updated on:Jan 31, 2022 | 12:50 PM

Share

ಬೆಂಗಳೂರು: ನಗರದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ (Sexual Harassment) ನೀಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಇಮ್ತಿಯಾಜ್ ಅಹಮದ್ ಅಪ್ರಾಪ್ತರ ಬಳಿ ಬಂದು ಬಟ್ಟೆ ಕೊಡಿಸುವ ನೆಪದಲ್ಲಿ ಕರೆದೊಯ್ಯುತಿದ್ದ. ನಂತರ ಯಾರು ಇಲ್ಲದ ಜಾಗಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ಕೊಡುತಿದ್ದ. ಇದೇ ತಿಂಗಳ 20 ರಂದು ಕೆಜಿ ಹಳ್ಳಿಗೆ ಬಂದಿದ್ದ ಆರೋಪಿ, ಅಪ್ರಾಪ್ತ ಬಾಲಕಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಕೆಜಿ ಹಳ್ಳಿ ಪೊಲೀಸರು (Police) ದೂರು ದಾಖಲಿಸಿ ತನಿಖೆ ಕೈಗೊಂಡಿದ್ದರು.

ವಿಚಾರಣೆ ವೇಳೆ ಈ ಹಿಂದೆ ಎಸಗಿದ ಕೃತ್ಯ ಬಗ್ಗೆ ಬಯಲಿಗೆ ಬಂದಿದೆ. ಹೆಬ್ಬಾಳ, ಹೆಗ್ಗಡೆ ನಗರ, ಯಲಹಂಕ, ಗೋವಿಂದಪುರ ಸೇರಿದಂತೆ ಹಲವು ಕಡೆ ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಅಪ್ರಾಪ್ತ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿರುವುದು ಪತ್ತೆಯಾಗಿದೆ. ಈ ಹಿಂದೆ ಆರೋಪಿ ವಿರುದ್ಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿತ್ತು.

ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಅರೆಸ್ಟ್: ಬೆಂಗಳೂರು: ಬೈಕ್ ಕದಿಯುತ್ತಿದ್ದ ಮೂವರು ಆರೋಪಿಗಳನ್ನ ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ.  ಬಂಧಿತರಿಂದ 3 ಲಕ್ಷ ಮೌಲ್ಯದ 6 ಬೈಕ್​ಗಳು ಮತ್ತು 6 ಮೊಬೈಲ್​ಗಳನ್ನ ಜಪ್ತಿ ಮಾಡಿದ್ದಾರೆ. ಆರೋಪಿಗಳು ಅನ್ನಪೂರ್ಣೇಶ್ವರಿ ನಗರ, ವಿಜಯನಗರ, ತಲಘಟ್ಟಪುರ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದರು. ಸದ್ಯ ಆರೋಪಿಗಳನ್ನ ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ

Union Budget 2022: ಇಂದಿನಿಂದ ಬಜೆಟ್​ ಅಧಿವೇಶನ ಪ್ರಾರಂಭ; ಆರ್ಥಿಕ ಸಮೀಕ್ಷೆ ಮಂಡಿಸಲಿರುವ ನಿರ್ಮಲಾ ಸೀತಾರಾಮನ್​

ಜಮ್ಮು ಕಾಶ್ಮೀರ ಮತ್ತು ಅರುಣಾಚಲ ಪ್ರದೇಶವನ್ನು ಪಾಕಿಸ್ತಾನ, ಚೀನಾದ ಭೂಪಟದಲ್ಲಿ ತೋರಿಸಿದ ವಿಶ್ವ ಆರೋಗ್ಯ ಸಂಸ್ಥೆ

Published On - 12:43 pm, Mon, 31 January 22

Follow Us
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ