AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಮಹಿಳೆ ಸ್ನಾನ ಮಾಡುವುದನ್ನು ಕಿಟಕಿ ಮೂಲಕ ಕದ್ದು ನೋಡಿದ ಯುವಕ ಅರೆಸ್ಟ್

ಮಹಿಳೆ ಕಿರುಚುತ್ತಿದ್ದಂತೆ ಯುವಕ ಎಸ್ಕೇಪ್ ಆಗಿ ತನ್ನ ಮನೆ ಸೇರಿಕೊಂಡಿದ್ದಾನೆ. ಆದ್ರೆ ಕಿರುಚುವಾಗ ಮುಖ ಗಮನಿಸಿದ್ದ ಮಹಿಳೆ ತನ್ನ ಸೋದರ ಮಾವ ಮತ್ತು ಇತರರೊಂದಿಗೆ ನಿತಿನ್ ಮನೆಗೆ ತೆರಳಿ ಆತನನ್ನು ಪ್ರಶ್ನಿಸಿದ್ದಾಳೆ.

Bengaluru News: ಮಹಿಳೆ ಸ್ನಾನ ಮಾಡುವುದನ್ನು ಕಿಟಕಿ ಮೂಲಕ ಕದ್ದು ನೋಡಿದ ಯುವಕ ಅರೆಸ್ಟ್
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Jun 12, 2023 | 7:55 AM

Share

ಬೆಂಗಳೂರು: ಮಹಿಳೆ ಸ್ನಾನ ಮಾಡುವುದನ್ನು ಕದ್ದು ನೋಡಿದ ಎಂಬ ಆರೋಪದ ಮೇಲೆ ಪೊಲೀಸರು ಯುವಕನನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶುಕ್ರವಾರ ಮಹಿಳೆಯೊಬ್ಬರು ಸ್ನಾನ(Woman Bath) ಮಾಡುತ್ತಿದ್ದುದನ್ನು ನೋಡಲು ಯುವಕ ನೆರೆಮನೆಯ ಕಿಟಕಿಯಿಂದ ಇಣುಕಿ ನೋಡಿದ್ದಾನೆ ಎನ್ನಲಾಗಿದ್ದು ಮಹಿಳೆ ದಾಖಲಿಸಿದ ಕೇಸ್ ಆಧಾರದ ಮೇಲೆ 23 ವರ್ಷದ ಯುವಕನನ್ನು ಬಂಧಿಸಲಾಗಿದೆ(Sexual Assault). ಆರೋಪಿ ಖಾಸಗಿ ಸಂಸ್ಥೆಯ ಉದ್ಯೋಗಿ ನಿತಿನ್ ಎಂದು ತಿಳಿದು ಬಂದಿದೆ.

38 ವರ್ಷದ ಗೃಹಿಣಿ ವಿನುತಾ (ಹೆಸರು ಬದಲಿಸಲಾಗಿದೆ) ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆತನ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ. ತನ್ನ ಮನೆಕೆಲಸಗಳನ್ನು ಮುಗಿಸಿ ಮಧ್ಯಾಹ್ನ 1.35ಕ್ಕೆ ವಾಶ್‌ರೂಮ್‌ಗೆ ಹೋಗಿದ್ದೆ ಎಂದು ವಿನುತಾ ಪೊಲೀಸರಿಗೆ ತಿಳಿಸಿದ್ದಾರೆ. ನಾನು ಸ್ನಾನ ಮಾಡುವಾಗ ಕಿಟಕಿಯಿಂದ ಯಾರೋ ಇಣುಕಿ ನೋಡುತ್ತಿರುವುದನ್ನು ಗಮನಿಸಿದೆ ಆಗ ಸಹಾಯಕ್ಕಾಗಿ ಕಿರುಚಿದೆ ಎಂದು ಮಹಿಳೆ ತಿಳಿಸಿದ್ದಾರೆ.

ಇದನ್ನೂ ಓದಿ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ, ಪಾದಾಚಾರಿ ಸ್ಥಳದಲ್ಲೇ ಸಾವು: ಸ್ಥಳೀಯರಿಂದ ಹೆದ್ದಾರಿ ತಡೆದು ಪ್ರತಿಭಟನೆ

ಮಹಿಳೆ ಕಿರುಚುತ್ತಿದ್ದಂತೆ ಯುವಕ ಎಸ್ಕೇಪ್ ಆಗಿ ತನ್ನ ಮನೆ ಸೇರಿಕೊಂಡಿದ್ದಾನೆ. ಆದ್ರೆ ಕಿರುಚುವಾಗ ಮುಖ ಗಮನಿಸಿದ್ದ ಮಹಿಳೆ ತನ್ನ ಸೋದರ ಮಾವ ಮತ್ತು ಇತರರೊಂದಿಗೆ ನಿತಿನ್ ಮನೆಗೆ ತೆರಳಿ ಆತನನ್ನು ಪ್ರಶ್ನಿಸಿದ್ದಾಳೆ. ಬಳಿಕ ಎಲ್ಲರೂ ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದು ಯುವಕ ತಪ್ಪೊಪ್ಪಿಕೊಂಡಿದ್ದಾನೆ. ಬಳಿಕ ಪೊಲೀಸರು ಲೈಂಗಿಕ ಕಿರುಕುಳ ಆರೋಪದ ಮೇಲೆ ಯುವಕನನ್ನು ಬಂಧಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ