AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಮಹಿಳೆ ಸ್ನಾನ ಮಾಡುವುದನ್ನು ಕಿಟಕಿ ಮೂಲಕ ಕದ್ದು ನೋಡಿದ ಯುವಕ ಅರೆಸ್ಟ್

ಮಹಿಳೆ ಕಿರುಚುತ್ತಿದ್ದಂತೆ ಯುವಕ ಎಸ್ಕೇಪ್ ಆಗಿ ತನ್ನ ಮನೆ ಸೇರಿಕೊಂಡಿದ್ದಾನೆ. ಆದ್ರೆ ಕಿರುಚುವಾಗ ಮುಖ ಗಮನಿಸಿದ್ದ ಮಹಿಳೆ ತನ್ನ ಸೋದರ ಮಾವ ಮತ್ತು ಇತರರೊಂದಿಗೆ ನಿತಿನ್ ಮನೆಗೆ ತೆರಳಿ ಆತನನ್ನು ಪ್ರಶ್ನಿಸಿದ್ದಾಳೆ.

Bengaluru News: ಮಹಿಳೆ ಸ್ನಾನ ಮಾಡುವುದನ್ನು ಕಿಟಕಿ ಮೂಲಕ ಕದ್ದು ನೋಡಿದ ಯುವಕ ಅರೆಸ್ಟ್
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Jun 12, 2023 | 7:55 AM

Share

ಬೆಂಗಳೂರು: ಮಹಿಳೆ ಸ್ನಾನ ಮಾಡುವುದನ್ನು ಕದ್ದು ನೋಡಿದ ಎಂಬ ಆರೋಪದ ಮೇಲೆ ಪೊಲೀಸರು ಯುವಕನನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶುಕ್ರವಾರ ಮಹಿಳೆಯೊಬ್ಬರು ಸ್ನಾನ(Woman Bath) ಮಾಡುತ್ತಿದ್ದುದನ್ನು ನೋಡಲು ಯುವಕ ನೆರೆಮನೆಯ ಕಿಟಕಿಯಿಂದ ಇಣುಕಿ ನೋಡಿದ್ದಾನೆ ಎನ್ನಲಾಗಿದ್ದು ಮಹಿಳೆ ದಾಖಲಿಸಿದ ಕೇಸ್ ಆಧಾರದ ಮೇಲೆ 23 ವರ್ಷದ ಯುವಕನನ್ನು ಬಂಧಿಸಲಾಗಿದೆ(Sexual Assault). ಆರೋಪಿ ಖಾಸಗಿ ಸಂಸ್ಥೆಯ ಉದ್ಯೋಗಿ ನಿತಿನ್ ಎಂದು ತಿಳಿದು ಬಂದಿದೆ.

38 ವರ್ಷದ ಗೃಹಿಣಿ ವಿನುತಾ (ಹೆಸರು ಬದಲಿಸಲಾಗಿದೆ) ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆತನ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ. ತನ್ನ ಮನೆಕೆಲಸಗಳನ್ನು ಮುಗಿಸಿ ಮಧ್ಯಾಹ್ನ 1.35ಕ್ಕೆ ವಾಶ್‌ರೂಮ್‌ಗೆ ಹೋಗಿದ್ದೆ ಎಂದು ವಿನುತಾ ಪೊಲೀಸರಿಗೆ ತಿಳಿಸಿದ್ದಾರೆ. ನಾನು ಸ್ನಾನ ಮಾಡುವಾಗ ಕಿಟಕಿಯಿಂದ ಯಾರೋ ಇಣುಕಿ ನೋಡುತ್ತಿರುವುದನ್ನು ಗಮನಿಸಿದೆ ಆಗ ಸಹಾಯಕ್ಕಾಗಿ ಕಿರುಚಿದೆ ಎಂದು ಮಹಿಳೆ ತಿಳಿಸಿದ್ದಾರೆ.

ಇದನ್ನೂ ಓದಿ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ, ಪಾದಾಚಾರಿ ಸ್ಥಳದಲ್ಲೇ ಸಾವು: ಸ್ಥಳೀಯರಿಂದ ಹೆದ್ದಾರಿ ತಡೆದು ಪ್ರತಿಭಟನೆ

ಮಹಿಳೆ ಕಿರುಚುತ್ತಿದ್ದಂತೆ ಯುವಕ ಎಸ್ಕೇಪ್ ಆಗಿ ತನ್ನ ಮನೆ ಸೇರಿಕೊಂಡಿದ್ದಾನೆ. ಆದ್ರೆ ಕಿರುಚುವಾಗ ಮುಖ ಗಮನಿಸಿದ್ದ ಮಹಿಳೆ ತನ್ನ ಸೋದರ ಮಾವ ಮತ್ತು ಇತರರೊಂದಿಗೆ ನಿತಿನ್ ಮನೆಗೆ ತೆರಳಿ ಆತನನ್ನು ಪ್ರಶ್ನಿಸಿದ್ದಾಳೆ. ಬಳಿಕ ಎಲ್ಲರೂ ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದು ಯುವಕ ತಪ್ಪೊಪ್ಪಿಕೊಂಡಿದ್ದಾನೆ. ಬಳಿಕ ಪೊಲೀಸರು ಲೈಂಗಿಕ ಕಿರುಕುಳ ಆರೋಪದ ಮೇಲೆ ಯುವಕನನ್ನು ಬಂಧಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ