AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಮಹಿಳೆ ಸ್ನಾನ ಮಾಡುವುದನ್ನು ಕಿಟಕಿ ಮೂಲಕ ಕದ್ದು ನೋಡಿದ ಯುವಕ ಅರೆಸ್ಟ್

ಮಹಿಳೆ ಕಿರುಚುತ್ತಿದ್ದಂತೆ ಯುವಕ ಎಸ್ಕೇಪ್ ಆಗಿ ತನ್ನ ಮನೆ ಸೇರಿಕೊಂಡಿದ್ದಾನೆ. ಆದ್ರೆ ಕಿರುಚುವಾಗ ಮುಖ ಗಮನಿಸಿದ್ದ ಮಹಿಳೆ ತನ್ನ ಸೋದರ ಮಾವ ಮತ್ತು ಇತರರೊಂದಿಗೆ ನಿತಿನ್ ಮನೆಗೆ ತೆರಳಿ ಆತನನ್ನು ಪ್ರಶ್ನಿಸಿದ್ದಾಳೆ.

Bengaluru News: ಮಹಿಳೆ ಸ್ನಾನ ಮಾಡುವುದನ್ನು ಕಿಟಕಿ ಮೂಲಕ ಕದ್ದು ನೋಡಿದ ಯುವಕ ಅರೆಸ್ಟ್
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Jun 12, 2023 | 7:55 AM

Share

ಬೆಂಗಳೂರು: ಮಹಿಳೆ ಸ್ನಾನ ಮಾಡುವುದನ್ನು ಕದ್ದು ನೋಡಿದ ಎಂಬ ಆರೋಪದ ಮೇಲೆ ಪೊಲೀಸರು ಯುವಕನನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶುಕ್ರವಾರ ಮಹಿಳೆಯೊಬ್ಬರು ಸ್ನಾನ(Woman Bath) ಮಾಡುತ್ತಿದ್ದುದನ್ನು ನೋಡಲು ಯುವಕ ನೆರೆಮನೆಯ ಕಿಟಕಿಯಿಂದ ಇಣುಕಿ ನೋಡಿದ್ದಾನೆ ಎನ್ನಲಾಗಿದ್ದು ಮಹಿಳೆ ದಾಖಲಿಸಿದ ಕೇಸ್ ಆಧಾರದ ಮೇಲೆ 23 ವರ್ಷದ ಯುವಕನನ್ನು ಬಂಧಿಸಲಾಗಿದೆ(Sexual Assault). ಆರೋಪಿ ಖಾಸಗಿ ಸಂಸ್ಥೆಯ ಉದ್ಯೋಗಿ ನಿತಿನ್ ಎಂದು ತಿಳಿದು ಬಂದಿದೆ.

38 ವರ್ಷದ ಗೃಹಿಣಿ ವಿನುತಾ (ಹೆಸರು ಬದಲಿಸಲಾಗಿದೆ) ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆತನ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ. ತನ್ನ ಮನೆಕೆಲಸಗಳನ್ನು ಮುಗಿಸಿ ಮಧ್ಯಾಹ್ನ 1.35ಕ್ಕೆ ವಾಶ್‌ರೂಮ್‌ಗೆ ಹೋಗಿದ್ದೆ ಎಂದು ವಿನುತಾ ಪೊಲೀಸರಿಗೆ ತಿಳಿಸಿದ್ದಾರೆ. ನಾನು ಸ್ನಾನ ಮಾಡುವಾಗ ಕಿಟಕಿಯಿಂದ ಯಾರೋ ಇಣುಕಿ ನೋಡುತ್ತಿರುವುದನ್ನು ಗಮನಿಸಿದೆ ಆಗ ಸಹಾಯಕ್ಕಾಗಿ ಕಿರುಚಿದೆ ಎಂದು ಮಹಿಳೆ ತಿಳಿಸಿದ್ದಾರೆ.

ಇದನ್ನೂ ಓದಿ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ, ಪಾದಾಚಾರಿ ಸ್ಥಳದಲ್ಲೇ ಸಾವು: ಸ್ಥಳೀಯರಿಂದ ಹೆದ್ದಾರಿ ತಡೆದು ಪ್ರತಿಭಟನೆ

ಮಹಿಳೆ ಕಿರುಚುತ್ತಿದ್ದಂತೆ ಯುವಕ ಎಸ್ಕೇಪ್ ಆಗಿ ತನ್ನ ಮನೆ ಸೇರಿಕೊಂಡಿದ್ದಾನೆ. ಆದ್ರೆ ಕಿರುಚುವಾಗ ಮುಖ ಗಮನಿಸಿದ್ದ ಮಹಿಳೆ ತನ್ನ ಸೋದರ ಮಾವ ಮತ್ತು ಇತರರೊಂದಿಗೆ ನಿತಿನ್ ಮನೆಗೆ ತೆರಳಿ ಆತನನ್ನು ಪ್ರಶ್ನಿಸಿದ್ದಾಳೆ. ಬಳಿಕ ಎಲ್ಲರೂ ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದು ಯುವಕ ತಪ್ಪೊಪ್ಪಿಕೊಂಡಿದ್ದಾನೆ. ಬಳಿಕ ಪೊಲೀಸರು ಲೈಂಗಿಕ ಕಿರುಕುಳ ಆರೋಪದ ಮೇಲೆ ಯುವಕನನ್ನು ಬಂಧಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು