AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾಥಾಶ್ರಮದ ಹೆಸರಲ್ಲಿ ಬಟ್ಟೆ ಸಂಗ್ರಹ ಮಾಡಿ 10-20 ರೂಗೆ ಸೇಲ್, ಮಾರ್ಷಲ್​ಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ವಂಚಕ

ಅನಾಥಾಶ್ರಮ ಹೆಸರಿನಲ್ಲಿ ಮನೆ ಮನೆಗೆ ಹೋಗಿ ಬಟ್ಟೆ, ಹಣ ಪಡೆದು ಬಟ್ಟೆಯನ್ನು 10-20 ರೂಪಾಯಿಗೆ ಮಾರಾಟ ಮಾಡಿ ಹಣ ಮಾಡುತ್ತಿದ್ದ ವ್ಯಕ್ತಿ ಬಿಬಿಎಂಪಿ ಮಾರ್ಷಲ್ಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.

ಅನಾಥಾಶ್ರಮದ ಹೆಸರಲ್ಲಿ ಬಟ್ಟೆ ಸಂಗ್ರಹ ಮಾಡಿ 10-20 ರೂಗೆ ಸೇಲ್, ಮಾರ್ಷಲ್​ಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ವಂಚಕ
ಅನಾಥಾಶ್ರಮದ ಹೆಸರಲ್ಲಿ ಬಟ್ಟೆ ಸಂಗ್ರಹ
TV9 Web
| Edited By: |

Updated on: Oct 05, 2021 | 1:06 PM

Share

ಬೆಂಗಳೂರು: ಮನೆಗಳ ಮುಂದೆ ಭಿಕ್ಷೆ ಬೇಡುತ್ತ, ಸಹಾಯ ಕೇಳುತ್ತ ಬರುವ ಜನರನ್ನು ನಂಬುವುದೇ ಕಷ್ಟಕರವಾಗಿದೆ. ಅನಾಥಾಶ್ರಮ ಹೆಸರಿನಲ್ಲಿ ಮನೆ ಮನೆಗೆ ಹೋಗಿ ಬಟ್ಟೆ, ಹಣ ಪಡೆದು ಬಟ್ಟೆಯನ್ನು 10-20 ರೂಪಾಯಿಗೆ ಮಾರಾಟ ಮಾಡಿ ಹಣ ಮಾಡುತ್ತಿದ್ದ ವ್ಯಕ್ತಿ ಬಿಬಿಎಂಪಿ ಮಾರ್ಷಲ್ಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.

ಆರೋಪಿ ಸುರೇಶ್ ಕುಮಾರ್ ಅನಾಥಾಶ್ರಮದ ಹೆಸರಲ್ಲಿ ಬಿಕ್ಷೆ ಬೇಡಿ ಬಟ್ಟೆ ಸಂಗ್ರಹ ಮಾಡ್ತಿದ್ದ. ನಾನು ಸ್ನೇಹ ಜ್ಯೋತಿ ಎಂಬ ಅನಾಥಾಶ್ರಮದಿಂದ ಬಂದಿದ್ದೇನೆ ಎನಾದ್ರು ಕೊಟ್ಟು ಅನಾಥರಿಗೆ ನೆರವಾಗಿ ಎಂದು ಸುಂಕದಕಟ್ಟೆ, ಕಾಮಾಕ್ಷಿಪಾಳ್ಯ, ಬ್ಯಾಡರಹಳ್ಳಿ ಸುತ್ತಮುತ್ತ ದಾನ ಕೇಳುತ್ತಿದ್ದ. ಬಳಿಕ ಜನರು ಅನುಕಂಪದಿಂದ ಹಣ, ಬಟ್ಟೆ, ಮೆಕಫ್ ಕಿಟ್ ಸೇರಿ ಇನ್ನಿತರ ವಸ್ತುಗಳನ್ನು ಕೊಡುತ್ತಿದ್ದರು. ಬಳಿಕ ಆ ವಸ್ತುಗಳನ್ನು 10-20 ರೂಪಾಯಿಗೆ ಮಾರಾಟ ಮಾಡಿ ಹಣ ಮಾಡುತ್ತಿದ್ದ. ಬಳಿಕ ಸೇಲ್ ಆಗದ ವಸ್ತುಗಳನ್ನು ರಾಜಕಾಲುವೆಗಳ ಬಳಿ ಎಸದು ಹೋಗುತ್ತಿದ್ದ.

ಈ ರೀತಿ ಸುರೇಶ್ ದಂಧೆ ನಡೆಸುತ್ತಿದ್ದ ಸದ್ಯ ಇದೇ ರೀತಿ ಸುಮನಹಳ್ಳಿ ಫ್ಲೈಓವರ್ ಬಳಿಯ ರಾಜಕಾಲುವೆ ಬಳಿ ಮಾರಾಟವಾಗದ ವಸ್ತುಗಳನ್ನು ಎಸೆಯುವಾಗ ಕೊಟ್ಟಿಗೆಪಾಳ್ಯ ವಾರ್ಡ್ ಮಾರ್ಷಲ್ಗಳಾದ ಮಂಜು, ಬಾಲರಾಜು ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.

bengaluru-fraud

ಅನಾಥಾಶ್ರಮದ ಹೆಸರಲ್ಲಿ ಬಟ್ಟೆ ಸಂಗ್ರಹ ಮಾಡಿ 10-20 ರೂಗೆ ಸೇಲ್, ಮಾರ್ಷಲ್ಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ವಂಚಕ

ಇದನ್ನೂ ಓದಿ: ಮಂಡ್ಯ: ಒಂದೇ ದಿನ 40 ಜನರಿಗೆ ಕಚ್ಚಿದ ಹುಚ್ಚು ನಾಯಿ; ಗ್ರಾಮಸ್ಥರಲ್ಲಿ ಆತಂಕ

ಗಣೇಶ್​ ಚಿತ್ರದ ನಟಿಗೆ ಇದೆ ವಾಸಿಯಾಗದ ಕಾಯಿಲೆ; ಮದುವೆ ಬಳಿಕ ಸತ್ಯ ತೆರೆದಿಟ್ಟ ಯಾಮಿ ಗೌತಮ್

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ