AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವಿದ್ಯುತ್ ವೈರ್ ಸ್ಪರ್ಶಿಸಿ 20 ವರ್ಷದ ಯುವಕ ಧಾರುಣ ಸಾವು

ಬೆಂಗಳೂರಿ(Bengaluru)ನ ಲಗ್ಗೆರೆಯ ಪಾರ್ವತಿಪುರದಲ್ಲಿ ಇಂದು(ಡಿ.17) ಮಧ್ಯಾಹ್ನ ವಿದ್ಯುತ್ ವೈರ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಕ್ರೇನ್ ಆಪರೇಟರ್ ಮಾಡುತ್ತಿದ್ದ ಜೈನ್ ಕುಮಾರ್(20) ಮೃತ ವ್ಯಕ್ತಿ. ಡಿ.8 ರಂದು ಹಳೇ ಕಟ್ಟಡ ತೆರವು ವೇಳೆ ಗೋಡೆ ಸಮೇತ ಮೊಬೈಲ್ ಟವರ್ ಕಂಬ ನೆರಕ್ಕುರುಳಿತ್ತು. ಇದನ್ನು ತೆರವು ಕಾರ್ಯಚರಣೆ ವೇಳೆ ದುರ್ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ವಿದ್ಯುತ್ ವೈರ್ ಸ್ಪರ್ಶಿಸಿ 20 ವರ್ಷದ ಯುವಕ ಧಾರುಣ ಸಾವು
ಬೆಂಗಳೂರಿನಲ್ಲಿ ವಿದ್ಯುತ್ ವೈರ್ ಸ್ಪರ್ಶಿಸಿ ವ್ಯಕ್ತಿ ಸಾವು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 17, 2023 | 5:58 PM

Share

ಬೆಂಗಳೂರು, ಡಿ.17: ಬೆಂಗಳೂರಿ(Bengaluru)ನ ಲಗ್ಗೆರೆಯ ಪಾರ್ವತಿಪುರದಲ್ಲಿ ಇಂದು(ಡಿ.17) ಮಧ್ಯಾಹ್ನ ವಿದ್ಯುತ್ ವೈರ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಕ್ರೇನ್ ಆಪರೇಟರ್​ಗೆ ಗೈಡ್ ಮಾಡುತ್ತಿದ್ದ ಜೈನ್ ಕುಮಾರ್(20) ಮೃತ ವ್ಯಕ್ತಿ. ಡಿ.8 ರಂದು ಹಳೇ ಕಟ್ಟಡ ತೆರವು ವೇಳೆ ಗೋಡೆ ಸಮೇತ ಮೊಬೈಲ್ ಟವರ್ ಕಂಬ ನೆರಕ್ಕುರುಳಿತ್ತು. ಇಂದು ಮುರಿದುಬಿದ್ದಿದ್ದ ಟವರ್ ಕಂಬ ತೆರವುಗೊಳಿಸುವಾಗ ವಿದ್ಯುತ್ ಸ್ಪರ್ಶವಾಗಿ ಗಂಭೀರ ಗಾಯಗೊಂಡಿದ್ದರು. ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಜೈನ್ ಕುಮಾರ್ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ಡಿ.8 ರಂದು ಕಟ್ಟಡವೊಂದರ ಮೇಲೆ ಇದ್ದ ಮೊಬೈಲ್ ಟವರ್ ಏಕಾಏಕಿಯಾಗಿ ಧರೆಗುರುಳಿತ್ತು. ಟವರ್​ ಇದ್ದ ಕಟ್ಟಡದ ಪಕ್ಕದಲ್ಲಿ ಹೊಸ ಮನೆ ನಿರ್ಮಾಣ ಮಾಡುವ ಸಲುವಾಗಿ, ಇದ್ದ ಹಳೆ ಮನೆಯನ್ನು ಜೆಸಿಬಿ ಮೂಲಕ ಕೆಡವಲಾಗುತ್ತಿತ್ತು. ಈ ವೇಳೆ ಮೊಬೈಲ್ ಟವರ್ ಧರೆಗುರುಳಿತ್ತು. ಅದೃಷ್ಟವಶಾತ್​ ಮೊಬೈಲ್​ ಟವರ್​ ಪಕ್ಕದ ಬಿಲ್ಡಿಂಗ್​ನಲ್ಲಿದ್ದ 11 ಜನರು ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ಭೀತಿಗೊಳಿಸುವ ವಿಡಿಯೋ ಇಲ್ಲಿದೆ

ಟವರ್ ಬೀಳುವ ಮುನ್ಸೂಚನೆ ಪಡೆದ ಜನರು, ಕೂಡಲೇ ಎಚ್ಚೆತ್ತು ಕಟ್ಟಡದಲ್ಲಿ ವಾಸಿಸುತ್ತಿದ್ದ ಎಲ್ಲರನ್ನೂ ಹೊರ ಕರೆದಿದ್ದಾರೆ. ನಂತರದ ಕೆಲವೇ ಕ್ಷಣಗಳಲ್ಲಿ ಟವರ್ ಕುಸಿದು ಬಿದಿದ್ದು, ಒಂದು ಹಣ್ಣಿನ ಅಂಗಡಿ ಮತ್ತು ಬಂಬು ಅಂಗಡಿಗೆ ಹಾನಿಯಾಗಿತ್ತು. ಇದೀಗ ಕಂಬವನ್ನು ತೆರೆವು ಕಾರ್ಯಾಚರಣೆ ವೇಳೆ ದುರ್ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Sun, 17 December 23

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ