AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಖೇದಾಶ್ಚರ್ಯದ ಸಂಗತಿ: ನಿಮಿಷಾಂಭ ದೇಗುಲ ಬಳಿ ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ ಬೆಂಗಳೂರಿನ ಬಿಎಂಡಬ್ಲ್ಯೂ ಕಾರು ಪತ್ತೆ!

ಪೊಲೀಸರ ವಿಚಾರಣೆ ವೇಳೆ ಸಖೇದಾಶ್ಚರ್ಯದ ವಿಚಾರವೊಂದು ಬೆಳಕಿಗೆ ಬಂದಿದೆ. ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿಯ ಕೃತ್ಯ ಅದಾಗಿತ್ತು ಎಂಬುದು ದೃಢಪಟ್ಟಿದೆ. ತಾಯಿಯ ಸಾವಿನ ಬಳಿಕ ಮಾನಸಿಕ ಖಿನ್ನತೆಗೊಳಗಾಗಿದ್ದ ಬೆಂಗಳೂರಿನ ವ್ಯಕ್ತಿ ಈ ಕೃತ್ಯವೆಸಗಿದ್ದರು.

ಸಖೇದಾಶ್ಚರ್ಯದ ಸಂಗತಿ: ನಿಮಿಷಾಂಭ ದೇಗುಲ ಬಳಿ ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ  ಬೆಂಗಳೂರಿನ ಬಿಎಂಡಬ್ಲ್ಯೂ ಕಾರು ಪತ್ತೆ!
ನಿಮಿಷಾಂಭ ದೇಗುಲ ಬಳಿ ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ ಬೆಂಗಳೂರಿನ ಬಿಎಂಡಬ್ಲ್ಯೂ ಕಾರು ಪತ್ತೆ!
TV9 Web
| Edited By: |

Updated on:May 27, 2022 | 4:03 PM

Share

ಮಂಡ್ಯ: ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೊಬ್ಬರು ಕಾವೇರಿ ನದಿಯಲ್ಲಿ ಐಷಾರಾಮಿ ಕಾರನ್ನು ಮುಳುಗಿಸಿ ಹೋಗಿದ್ದಾರೆ. ಆ ಕಾರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸಮೀಪವಿರುವ ನಿಮಿಷಾಂಭ ದೇಗುಲದ ಬಳಿ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ನದಿಯಿಂದ ಕಾರು ಹೊರಗೆ ತೆಗೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸರ ವಿಚಾರಣೆ ವೇಳೆ ಸಖೇದಾಶ್ಚರ್ಯದ ವಿಚಾರವೊಂದು ಬೆಳಕಿಗೆ ಬಂದಿದೆ. ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿಯ ಕೃತ್ಯ ಅದಾಗಿತ್ತು ಎಂಬುದು ದೃಢಪಟ್ಟಿದೆ. ತಾಯಿಯ ಸಾವಿನ ಬಳಿಕ ಮಾನಸಿಕ ಖಿನ್ನತೆಗೊಳಗಾಗಿದ್ದ ಬೆಂಗಳೂರಿನ ವ್ಯಕ್ತಿ ಈ ಕೃತ್ಯವೆಸಗಿದ್ದರು. ಬೆಂಗಳೂರಿನ ಮಹಾಲಕ್ಷ್ಮಿ ಲೇ ಔಟ್ ನಿವಾಸಿ ರೂಪೇಶ್ ಎಂಬುವವರೇ ಈ ಕೃತ್ಯವೆಸಗಿದ್ದವರು. ರೂಪೇಶ್ ಅವರು ಶ್ರೀರಂಗಪಟ್ಟಣಕ್ಕೆ ಬಂದು ನದಿಯಲ್ಲಿ ಕಾರು ಮುಳುಗಿಸಿ ವಾಪಸ್ಸು ತೆರಳಿದ್ದರು. ಕಾರು ಪತ್ತೆ ಬಳಿಕ ಮಾಲೀಕನನ್ನು ಪೊಲೀಸರು ಪಟ್ಟಣ ಠಾಣೆಗೆ ಕರೆಸಿದ್ದರು. ಈ ವೇಳೆ ರೂಪೇಶ್ ಮನಬಂದಂತೆ ಹೇಳಿಕೆ ನೀಡುತ್ತಿದ್ದರು. ಹಾಗಾಗಿ ರೂಪೇಶ್ ಮಾನಸಿಕ ಖಿನ್ನತೆಗೆ ಒಳಗಾಗಿರೋ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳ್ತಿದ್ದ ಅಪ್ಪ, ಮಗ ಸಾವು

ಕೊಪ್ಪಳ: ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳ್ತಿದ್ದ ಅಪ್ಪ, ಮಗ ಅಸುನೀಗಿದ್ದಾರೆ. ಹುಲ್ಲೇಶಪ್ಪ(38) ಮತ್ತು ಮಂಜುನಾಥ್​(10) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಆದರೆ ಪತ್ನಿ ಹಾಗೂ ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಹಾಪುರ ಗ್ರಾಮದ ಹುಲ್ಲೇಶಪ್ಪ ಕುಟುಂಬವು ದೇವಸ್ಥಾನದಿಂದ ಊರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮುನಿರಾಬಾದ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Also Read:

ಗುಬ್ಬಿ ಜೆಡಿಎಸ್ ಶಾಸಕ​​ಗೆ ಹೆಚ್​​ಡಿ ಕುಮಾರಸ್ವಾಮಿ ಫೋನ್ ಕಾಲ್, ಮನವೊಲಿಕೆ ಯತ್ನ: ಆದರೆ ಮಾರ್ಮಿಕ ಪ್ರಶ್ನೆ ಎತ್ತಿದ ಶ್ರೀನಿವಾಸ್

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋಗೆ ನಟ ರಿಷಭ್ ಶೆಟ್ಟಿ ಚಾಲನೆ; 3 ದಿನಗಳ ಕಾಲ ನಡೆಯುವ ಎಕ್ಸ್ಪೋಗೆ ಭೇಟಿ ಕೊಟ್ಟು ಚಿನ್ನ ಗೆಲ್ಲಿ

Published On - 3:12 pm, Fri, 27 May 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ