AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಖೇದಾಶ್ಚರ್ಯದ ಸಂಗತಿ: ನಿಮಿಷಾಂಭ ದೇಗುಲ ಬಳಿ ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ ಬೆಂಗಳೂರಿನ ಬಿಎಂಡಬ್ಲ್ಯೂ ಕಾರು ಪತ್ತೆ!

ಪೊಲೀಸರ ವಿಚಾರಣೆ ವೇಳೆ ಸಖೇದಾಶ್ಚರ್ಯದ ವಿಚಾರವೊಂದು ಬೆಳಕಿಗೆ ಬಂದಿದೆ. ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿಯ ಕೃತ್ಯ ಅದಾಗಿತ್ತು ಎಂಬುದು ದೃಢಪಟ್ಟಿದೆ. ತಾಯಿಯ ಸಾವಿನ ಬಳಿಕ ಮಾನಸಿಕ ಖಿನ್ನತೆಗೊಳಗಾಗಿದ್ದ ಬೆಂಗಳೂರಿನ ವ್ಯಕ್ತಿ ಈ ಕೃತ್ಯವೆಸಗಿದ್ದರು.

ಸಖೇದಾಶ್ಚರ್ಯದ ಸಂಗತಿ: ನಿಮಿಷಾಂಭ ದೇಗುಲ ಬಳಿ ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ  ಬೆಂಗಳೂರಿನ ಬಿಎಂಡಬ್ಲ್ಯೂ ಕಾರು ಪತ್ತೆ!
ನಿಮಿಷಾಂಭ ದೇಗುಲ ಬಳಿ ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ ಬೆಂಗಳೂರಿನ ಬಿಎಂಡಬ್ಲ್ಯೂ ಕಾರು ಪತ್ತೆ!
TV9 Web
| Edited By: |

Updated on:May 27, 2022 | 4:03 PM

Share

ಮಂಡ್ಯ: ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿಯೊಬ್ಬರು ಕಾವೇರಿ ನದಿಯಲ್ಲಿ ಐಷಾರಾಮಿ ಕಾರನ್ನು ಮುಳುಗಿಸಿ ಹೋಗಿದ್ದಾರೆ. ಆ ಕಾರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸಮೀಪವಿರುವ ನಿಮಿಷಾಂಭ ದೇಗುಲದ ಬಳಿ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ನದಿಯಿಂದ ಕಾರು ಹೊರಗೆ ತೆಗೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸರ ವಿಚಾರಣೆ ವೇಳೆ ಸಖೇದಾಶ್ಚರ್ಯದ ವಿಚಾರವೊಂದು ಬೆಳಕಿಗೆ ಬಂದಿದೆ. ಮಾನಸಿಕ ಖಿನ್ನತೆಗೊಳಗಾಗಿದ್ದ ವ್ಯಕ್ತಿಯ ಕೃತ್ಯ ಅದಾಗಿತ್ತು ಎಂಬುದು ದೃಢಪಟ್ಟಿದೆ. ತಾಯಿಯ ಸಾವಿನ ಬಳಿಕ ಮಾನಸಿಕ ಖಿನ್ನತೆಗೊಳಗಾಗಿದ್ದ ಬೆಂಗಳೂರಿನ ವ್ಯಕ್ತಿ ಈ ಕೃತ್ಯವೆಸಗಿದ್ದರು. ಬೆಂಗಳೂರಿನ ಮಹಾಲಕ್ಷ್ಮಿ ಲೇ ಔಟ್ ನಿವಾಸಿ ರೂಪೇಶ್ ಎಂಬುವವರೇ ಈ ಕೃತ್ಯವೆಸಗಿದ್ದವರು. ರೂಪೇಶ್ ಅವರು ಶ್ರೀರಂಗಪಟ್ಟಣಕ್ಕೆ ಬಂದು ನದಿಯಲ್ಲಿ ಕಾರು ಮುಳುಗಿಸಿ ವಾಪಸ್ಸು ತೆರಳಿದ್ದರು. ಕಾರು ಪತ್ತೆ ಬಳಿಕ ಮಾಲೀಕನನ್ನು ಪೊಲೀಸರು ಪಟ್ಟಣ ಠಾಣೆಗೆ ಕರೆಸಿದ್ದರು. ಈ ವೇಳೆ ರೂಪೇಶ್ ಮನಬಂದಂತೆ ಹೇಳಿಕೆ ನೀಡುತ್ತಿದ್ದರು. ಹಾಗಾಗಿ ರೂಪೇಶ್ ಮಾನಸಿಕ ಖಿನ್ನತೆಗೆ ಒಳಗಾಗಿರೋ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳ್ತಿದ್ದ ಅಪ್ಪ, ಮಗ ಸಾವು

ಕೊಪ್ಪಳ: ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳ್ತಿದ್ದ ಅಪ್ಪ, ಮಗ ಅಸುನೀಗಿದ್ದಾರೆ. ಹುಲ್ಲೇಶಪ್ಪ(38) ಮತ್ತು ಮಂಜುನಾಥ್​(10) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಆದರೆ ಪತ್ನಿ ಹಾಗೂ ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಹಾಪುರ ಗ್ರಾಮದ ಹುಲ್ಲೇಶಪ್ಪ ಕುಟುಂಬವು ದೇವಸ್ಥಾನದಿಂದ ಊರಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮುನಿರಾಬಾದ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Also Read:

ಗುಬ್ಬಿ ಜೆಡಿಎಸ್ ಶಾಸಕ​​ಗೆ ಹೆಚ್​​ಡಿ ಕುಮಾರಸ್ವಾಮಿ ಫೋನ್ ಕಾಲ್, ಮನವೊಲಿಕೆ ಯತ್ನ: ಆದರೆ ಮಾರ್ಮಿಕ ಪ್ರಶ್ನೆ ಎತ್ತಿದ ಶ್ರೀನಿವಾಸ್

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋಗೆ ನಟ ರಿಷಭ್ ಶೆಟ್ಟಿ ಚಾಲನೆ; 3 ದಿನಗಳ ಕಾಲ ನಡೆಯುವ ಎಕ್ಸ್ಪೋಗೆ ಭೇಟಿ ಕೊಟ್ಟು ಚಿನ್ನ ಗೆಲ್ಲಿ

Published On - 3:12 pm, Fri, 27 May 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ