AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿಯಲ್ಲಿ ಬಾಂಬ್​: ತಡರಾತ್ರಿ ಬಂದ ಅದೊಂದು ಫೋನ್​ ಕರೆಗೆ ಬೆಚ್ಚಿಬಿದ್ದ ಬೆಂಗಳೂರು ಪೊಲೀಸ್ರು

ತಡರಾತ್ರಿ ಬಂದ ಅದೊಂದು ಫೋನ್​ ಕರೆಗೆ ಬೆಂಗಳೂರು ಪೊಲೀಸರು ಬೆಚ್ಚಿಬಿದ್ದಿದ್ದು, ಫೋನ್​ ಮೂಲಕ ಬಂದ ಮಾಹಿತಿಗೆ ಪೊಲೀಸರು ರಾತ್ರಿಯಲ್ಲ ತಡಕಾಡಿದ್ದಾರೆ.

ಮಸೀದಿಯಲ್ಲಿ ಬಾಂಬ್​: ತಡರಾತ್ರಿ ಬಂದ ಅದೊಂದು ಫೋನ್​ ಕರೆಗೆ ಬೆಚ್ಚಿಬಿದ್ದ ಬೆಂಗಳೂರು ಪೊಲೀಸ್ರು
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on: Jul 06, 2023 | 8:33 AM

Share

ಬೆಂಗಳೂರು: ನಿನ್ನೆ (ಜುಲೈ 05) ತಡರಾತ್ರಿ ಬಂದ ಅದೊಂದು ಫೋನ್​ ಕರೆಗೆ ಬೆಂಗಳೂರು ಪೊಲೀಸರು(Bengaluru Police) ಬೆಚ್ಚಿಬಿದ್ದಿದ್ದು, ಫೋನ್​ ಮೂಲಕ ಬಂದ ಮಾಹಿತಿಗೆ ಪೊಲೀಸರು ರಾತ್ರಿಯಲ್ಲ ತಡಕಾಡಿದ್ದಾರೆ. ಆದ್ರೆ, ಅದೊಂದು ಸುಳ್ಳು ಮಾಹಿತಿ ಎಂದು ಗೊತ್ತಾಗಿ ನಿಟ್ಟುಸಿರು ಬಿಟ್ಟಿದ್ದಾರೆ. ಹೌದು.. ಬೆಂಗಳೂರಿನ ಶಿವಾಜಿನಗರದಲ್ಲಿರುವ(Shivajinagar) ಆಜಾಂ ಮಸೀದಿಯಲ್ಲಿ (mosque) ಟೆರೆರಿಸ್ಟ್​ಗಳು ಬಾಂಬ್ ಇಟ್ಟಿದ್ದಾರೆಂದು ವ್ಯಕ್ತಿಯೋರ್ವ ಬುಧವಾರ ತಡರಾತ್ರಿ 112ಗೆ ಕರೆ ಮಾಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಶಿವಾಜಿನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಇಡಿ ಮಸೀದಿಯನ್ನೇ ಪರಿಶೀಲಿಸಿದ್ದಾರೆ. ಅಲ್ಲದೇ ಹಿರಿಯ ಅಧಿಕಾರಿಗಳು ಸಹಿತ ಸ್ಥಳಕ್ಕೆ ಭೇಟಿ ನೀಡಿ ಮಸೀದಿಯ ಸುತ್ತಾಮುತ್ತ ಹುಡುಕಾಡಿದ್ದಾರೆ. ಕೊನೆಗೆ ಸುಳ್ಳು ಮಾಹಿತಿ ಎಂದು ತಿಳಿದು ಪೊಲೀಸರು ನಿಟ್ಟುಸಿರು ಬಿಟ್ಟು ಅಲ್ಲಿಂದ ವಾಪಸ್​ ಆಗಿದ್ದಾರೆ.

ಸದ್ಯ ಪೊಲೀಸರ ನಿದ್ದೆ ಗೆಡಿಸಿದ್ದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬೆಂಗಳೂರಿನಿಂದ ಹೊರಗಡೆ ಕುಳಿತುಕೊಂಡು ಪೊಲೀಸರಿಗೆ ಕರೆ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ಆತನ ಪತ್ತೆಯಾಗಿ ಶಿವಾಜಿನಗರ ಪೊಲೀಸರ ಬಲೆಬೀಸಿದ್ದಾರೆ.

ಈ ರೀತಿಯ ಸುಳ್ಳು ಬಾಂಬ್ ಕರೆ ಬಂದಿರುವುದು ಇದು ಮೊದಲಲ್ಲ. ಈ ಹಿಂದೆ ಶಾಲೆಗಳಿಗೆ, ಐಟಿ-ಬಿಟಿ ಕಂಪನಿಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿರುವ ಸಾಕಷ್ಟು ಉದಾಹರಣಗಳು ಇವೆ. ಇನ್ನು ಕೆಲವರು ಅಲ್ಲಿ ಬಾಂಬ್ ಇಟ್ಟಿದ್ದಾರೆ. ಇಲ್ಲಿ ಬಾಂಬ್ ಬ್ಲಾಸ್ಟ್ ಆಗಲಿದೆ ಎಂದು ಪೊಲೀಸರಿಗೆ ಕರೆ ಮಾಡಿ ಇಲ್ಲ ಇಮೇಲ್​ ಮಾಡಿರುವುದು ಉಂಟು.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು