Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿಯಲ್ಲಿ ಬಾಂಬ್​: ತಡರಾತ್ರಿ ಬಂದ ಅದೊಂದು ಫೋನ್​ ಕರೆಗೆ ಬೆಚ್ಚಿಬಿದ್ದ ಬೆಂಗಳೂರು ಪೊಲೀಸ್ರು

ತಡರಾತ್ರಿ ಬಂದ ಅದೊಂದು ಫೋನ್​ ಕರೆಗೆ ಬೆಂಗಳೂರು ಪೊಲೀಸರು ಬೆಚ್ಚಿಬಿದ್ದಿದ್ದು, ಫೋನ್​ ಮೂಲಕ ಬಂದ ಮಾಹಿತಿಗೆ ಪೊಲೀಸರು ರಾತ್ರಿಯಲ್ಲ ತಡಕಾಡಿದ್ದಾರೆ.

ಮಸೀದಿಯಲ್ಲಿ ಬಾಂಬ್​: ತಡರಾತ್ರಿ ಬಂದ ಅದೊಂದು ಫೋನ್​ ಕರೆಗೆ ಬೆಚ್ಚಿಬಿದ್ದ ಬೆಂಗಳೂರು ಪೊಲೀಸ್ರು
ಪ್ರಾತಿನಿಧಿಕ ಚಿತ್ರ
Follow us
Jagadisha B
| Updated By: ರಮೇಶ್ ಬಿ. ಜವಳಗೇರಾ

Updated on: Jul 06, 2023 | 8:33 AM

ಬೆಂಗಳೂರು: ನಿನ್ನೆ (ಜುಲೈ 05) ತಡರಾತ್ರಿ ಬಂದ ಅದೊಂದು ಫೋನ್​ ಕರೆಗೆ ಬೆಂಗಳೂರು ಪೊಲೀಸರು(Bengaluru Police) ಬೆಚ್ಚಿಬಿದ್ದಿದ್ದು, ಫೋನ್​ ಮೂಲಕ ಬಂದ ಮಾಹಿತಿಗೆ ಪೊಲೀಸರು ರಾತ್ರಿಯಲ್ಲ ತಡಕಾಡಿದ್ದಾರೆ. ಆದ್ರೆ, ಅದೊಂದು ಸುಳ್ಳು ಮಾಹಿತಿ ಎಂದು ಗೊತ್ತಾಗಿ ನಿಟ್ಟುಸಿರು ಬಿಟ್ಟಿದ್ದಾರೆ. ಹೌದು.. ಬೆಂಗಳೂರಿನ ಶಿವಾಜಿನಗರದಲ್ಲಿರುವ(Shivajinagar) ಆಜಾಂ ಮಸೀದಿಯಲ್ಲಿ (mosque) ಟೆರೆರಿಸ್ಟ್​ಗಳು ಬಾಂಬ್ ಇಟ್ಟಿದ್ದಾರೆಂದು ವ್ಯಕ್ತಿಯೋರ್ವ ಬುಧವಾರ ತಡರಾತ್ರಿ 112ಗೆ ಕರೆ ಮಾಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಶಿವಾಜಿನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಇಡಿ ಮಸೀದಿಯನ್ನೇ ಪರಿಶೀಲಿಸಿದ್ದಾರೆ. ಅಲ್ಲದೇ ಹಿರಿಯ ಅಧಿಕಾರಿಗಳು ಸಹಿತ ಸ್ಥಳಕ್ಕೆ ಭೇಟಿ ನೀಡಿ ಮಸೀದಿಯ ಸುತ್ತಾಮುತ್ತ ಹುಡುಕಾಡಿದ್ದಾರೆ. ಕೊನೆಗೆ ಸುಳ್ಳು ಮಾಹಿತಿ ಎಂದು ತಿಳಿದು ಪೊಲೀಸರು ನಿಟ್ಟುಸಿರು ಬಿಟ್ಟು ಅಲ್ಲಿಂದ ವಾಪಸ್​ ಆಗಿದ್ದಾರೆ.

ಸದ್ಯ ಪೊಲೀಸರ ನಿದ್ದೆ ಗೆಡಿಸಿದ್ದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬೆಂಗಳೂರಿನಿಂದ ಹೊರಗಡೆ ಕುಳಿತುಕೊಂಡು ಪೊಲೀಸರಿಗೆ ಕರೆ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ಆತನ ಪತ್ತೆಯಾಗಿ ಶಿವಾಜಿನಗರ ಪೊಲೀಸರ ಬಲೆಬೀಸಿದ್ದಾರೆ.

ಈ ರೀತಿಯ ಸುಳ್ಳು ಬಾಂಬ್ ಕರೆ ಬಂದಿರುವುದು ಇದು ಮೊದಲಲ್ಲ. ಈ ಹಿಂದೆ ಶಾಲೆಗಳಿಗೆ, ಐಟಿ-ಬಿಟಿ ಕಂಪನಿಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿರುವ ಸಾಕಷ್ಟು ಉದಾಹರಣಗಳು ಇವೆ. ಇನ್ನು ಕೆಲವರು ಅಲ್ಲಿ ಬಾಂಬ್ ಇಟ್ಟಿದ್ದಾರೆ. ಇಲ್ಲಿ ಬಾಂಬ್ ಬ್ಲಾಸ್ಟ್ ಆಗಲಿದೆ ಎಂದು ಪೊಲೀಸರಿಗೆ ಕರೆ ಮಾಡಿ ಇಲ್ಲ ಇಮೇಲ್​ ಮಾಡಿರುವುದು ಉಂಟು.

ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
’ಅಂದೊಂತಿತ್ತು ಕಾಲ’, ಆ ಸುಂದರ ಕಾಲ ತೋರಿಸಲು ಬಂದ ವಿನಯ್ ರಾಜ್​ಕುಮಾರ್
’ಅಂದೊಂತಿತ್ತು ಕಾಲ’, ಆ ಸುಂದರ ಕಾಲ ತೋರಿಸಲು ಬಂದ ವಿನಯ್ ರಾಜ್​ಕುಮಾರ್
ಆರೋಪಿಗಳನ್ನು ವಿಜಯಪುರದ ದರ್ಗಾ ಜೈಲಿಗೆ ಕರೆದೊಯ್ದ ಪೊಲೀಸರು
ಆರೋಪಿಗಳನ್ನು ವಿಜಯಪುರದ ದರ್ಗಾ ಜೈಲಿಗೆ ಕರೆದೊಯ್ದ ಪೊಲೀಸರು