AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿಯಲ್ಲಿ ಬಾಂಬ್​: ತಡರಾತ್ರಿ ಬಂದ ಅದೊಂದು ಫೋನ್​ ಕರೆಗೆ ಬೆಚ್ಚಿಬಿದ್ದ ಬೆಂಗಳೂರು ಪೊಲೀಸ್ರು

ತಡರಾತ್ರಿ ಬಂದ ಅದೊಂದು ಫೋನ್​ ಕರೆಗೆ ಬೆಂಗಳೂರು ಪೊಲೀಸರು ಬೆಚ್ಚಿಬಿದ್ದಿದ್ದು, ಫೋನ್​ ಮೂಲಕ ಬಂದ ಮಾಹಿತಿಗೆ ಪೊಲೀಸರು ರಾತ್ರಿಯಲ್ಲ ತಡಕಾಡಿದ್ದಾರೆ.

ಮಸೀದಿಯಲ್ಲಿ ಬಾಂಬ್​: ತಡರಾತ್ರಿ ಬಂದ ಅದೊಂದು ಫೋನ್​ ಕರೆಗೆ ಬೆಚ್ಚಿಬಿದ್ದ ಬೆಂಗಳೂರು ಪೊಲೀಸ್ರು
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on: Jul 06, 2023 | 8:33 AM

Share

ಬೆಂಗಳೂರು: ನಿನ್ನೆ (ಜುಲೈ 05) ತಡರಾತ್ರಿ ಬಂದ ಅದೊಂದು ಫೋನ್​ ಕರೆಗೆ ಬೆಂಗಳೂರು ಪೊಲೀಸರು(Bengaluru Police) ಬೆಚ್ಚಿಬಿದ್ದಿದ್ದು, ಫೋನ್​ ಮೂಲಕ ಬಂದ ಮಾಹಿತಿಗೆ ಪೊಲೀಸರು ರಾತ್ರಿಯಲ್ಲ ತಡಕಾಡಿದ್ದಾರೆ. ಆದ್ರೆ, ಅದೊಂದು ಸುಳ್ಳು ಮಾಹಿತಿ ಎಂದು ಗೊತ್ತಾಗಿ ನಿಟ್ಟುಸಿರು ಬಿಟ್ಟಿದ್ದಾರೆ. ಹೌದು.. ಬೆಂಗಳೂರಿನ ಶಿವಾಜಿನಗರದಲ್ಲಿರುವ(Shivajinagar) ಆಜಾಂ ಮಸೀದಿಯಲ್ಲಿ (mosque) ಟೆರೆರಿಸ್ಟ್​ಗಳು ಬಾಂಬ್ ಇಟ್ಟಿದ್ದಾರೆಂದು ವ್ಯಕ್ತಿಯೋರ್ವ ಬುಧವಾರ ತಡರಾತ್ರಿ 112ಗೆ ಕರೆ ಮಾಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಶಿವಾಜಿನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಇಡಿ ಮಸೀದಿಯನ್ನೇ ಪರಿಶೀಲಿಸಿದ್ದಾರೆ. ಅಲ್ಲದೇ ಹಿರಿಯ ಅಧಿಕಾರಿಗಳು ಸಹಿತ ಸ್ಥಳಕ್ಕೆ ಭೇಟಿ ನೀಡಿ ಮಸೀದಿಯ ಸುತ್ತಾಮುತ್ತ ಹುಡುಕಾಡಿದ್ದಾರೆ. ಕೊನೆಗೆ ಸುಳ್ಳು ಮಾಹಿತಿ ಎಂದು ತಿಳಿದು ಪೊಲೀಸರು ನಿಟ್ಟುಸಿರು ಬಿಟ್ಟು ಅಲ್ಲಿಂದ ವಾಪಸ್​ ಆಗಿದ್ದಾರೆ.

ಸದ್ಯ ಪೊಲೀಸರ ನಿದ್ದೆ ಗೆಡಿಸಿದ್ದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬೆಂಗಳೂರಿನಿಂದ ಹೊರಗಡೆ ಕುಳಿತುಕೊಂಡು ಪೊಲೀಸರಿಗೆ ಕರೆ ಮಾಡಿದ್ದಾನೆ ಎಂದು ತಿಳಿದುಬಂದಿದ್ದು, ಆತನ ಪತ್ತೆಯಾಗಿ ಶಿವಾಜಿನಗರ ಪೊಲೀಸರ ಬಲೆಬೀಸಿದ್ದಾರೆ.

ಈ ರೀತಿಯ ಸುಳ್ಳು ಬಾಂಬ್ ಕರೆ ಬಂದಿರುವುದು ಇದು ಮೊದಲಲ್ಲ. ಈ ಹಿಂದೆ ಶಾಲೆಗಳಿಗೆ, ಐಟಿ-ಬಿಟಿ ಕಂಪನಿಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿರುವ ಸಾಕಷ್ಟು ಉದಾಹರಣಗಳು ಇವೆ. ಇನ್ನು ಕೆಲವರು ಅಲ್ಲಿ ಬಾಂಬ್ ಇಟ್ಟಿದ್ದಾರೆ. ಇಲ್ಲಿ ಬಾಂಬ್ ಬ್ಲಾಸ್ಟ್ ಆಗಲಿದೆ ಎಂದು ಪೊಲೀಸರಿಗೆ ಕರೆ ಮಾಡಿ ಇಲ್ಲ ಇಮೇಲ್​ ಮಾಡಿರುವುದು ಉಂಟು.

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ