AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರಕಾರ್ಮಿಕರ ಜೊತೆ ಅಸಭ್ಯವಾಗಿ ನಡೆದುಕೊಂಡ ವ್ಯಕ್ತಿಗೆ ತಕ್ಕ ಶಾಸ್ತಿ: ಏನಾಯ್ತು ಗೊತ್ತಾ?

ಕಸ ತೆಗೆದುಕೊಂಡು ಹೋಗಲು ಬಂದ ಪೌರಕಾರ್ಮಿಕರ ಜೊತೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿ ಮೊದಲನೆ ಮಹಡಿ ಮೇಲೆಯೇ ನಿಂತು ರಸ್ತೆಯಲ್ಲಿದ್ದ ಕಸದ ವಾಹನಕ್ಕೆ ಕಸದ ಬ್ಯಾಗ್ ಎಸೆದಿದ್ದು, ಆ ಬ್ಯಾಗ್ ಜೊತೆಗೆ ಕಸದ ವಾಹನಕ್ಕೆ ಆತನೂ ಕೂಡ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪೌರಕಾರ್ಮಿಕರ ಜೊತೆ ಅಸಭ್ಯವಾಗಿ ನಡೆದುಕೊಂಡ ವ್ಯಕ್ತಿಗೆ ತಕ್ಕ ಶಾಸ್ತಿ: ಏನಾಯ್ತು ಗೊತ್ತಾ?
ಕಸದ ಗಾಡಿಗೆ ಬಿದ್ದ ವ್ಯಕ್ತಿಯನ್ನು ಹೊರತೆಗೆಯುತ್ತಿರುವ ದೃಶ್ಯ
preethi shettigar
|

Updated on: Dec 28, 2020 | 6:26 PM

Share

ಬೆಂಗಳೂರು: ಮನೆ ಮನೆಗೆ ಬಂದು ಕಸ ತೆಗೆದುಕೊಂಡು ಹೋಗುವ ಪೌರಕಾರ್ಮಿಕರ ಜೊತೆಗೆ ಸಭ್ಯವಾಗಿ ನಡೆದುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿರುತ್ತದೆ. ಆದರೆ ಕಸ ತೆಗೆದುಕೊಂಡು ಹೋಗಲು ಬಂದವರ ಜೊತೆ ಅಸಭ್ಯವಾಗಿ ನಡೆದುಕೊಂಡ ವ್ಯಕ್ತಿಯೊಬ್ಬರಿಗೆ ತಕ್ಕ ಶಾಸ್ತಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಹೌದು ಕಸ ತೆಗೆದುಕೊಂಡು ಹೋಗಲು ಬಂದ ಪೌರಕಾರ್ಮಿಕರ ಜೊತೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿ ಮೊದಲನೆ ಮಹಡಿ ಮೇಲೆಯೇ ನಿಂತು ರಸ್ತೆಯಲ್ಲಿದ್ದ ಕಸದ ವಾಹನಕ್ಕೆ ಕಸದ ಬ್ಯಾಗ್ ಎಸೆದಿದ್ದ. ಆದರೆ ಇದರ ಪರಿಣಾಮ ಮಾತ್ರ ಆತನ ಊಹೆಗೆ ನಿಲುಕದಂತೆ ಇತ್ತು. ಕಾರಣ ಕಸದ ಬ್ಯಾಗ್​ ಜೊತೆಗೆ ಆ ಭೂಪ ಕೂಡ ಮೊದಲನೆ ಮಹಡಿಯಿಂದ ತಲೆ ಕೆಳಗಾಗಿ ಕಸದ ವಾಹನಕ್ಕೆ ಬಿದ್ದಿದ್ದು, ಕೊನೆಗೆ ಆತನನ್ನು ಹೊರ ತೆಗೆಯಲು ಇದೇ ಪೌರಕಾರ್ಮಿಕರು ಸಹಾಯ ಮಾಡಬೇಕಾಯಿತು. ಸದ್ಯ ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾದ ಈ ವಿಡಿಯೋ ವೈರಲ್​ ಆಗಿದೆ.

ಮೊದಲನೆ ಮಹಡಿಯಿಂದ ಕಸ ಹಾಕುತ್ತಿರುವ ಚಿತ್ರಣ

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!