AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರಕಾರ್ಮಿಕರ ಜೊತೆ ಅಸಭ್ಯವಾಗಿ ನಡೆದುಕೊಂಡ ವ್ಯಕ್ತಿಗೆ ತಕ್ಕ ಶಾಸ್ತಿ: ಏನಾಯ್ತು ಗೊತ್ತಾ?

ಕಸ ತೆಗೆದುಕೊಂಡು ಹೋಗಲು ಬಂದ ಪೌರಕಾರ್ಮಿಕರ ಜೊತೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿ ಮೊದಲನೆ ಮಹಡಿ ಮೇಲೆಯೇ ನಿಂತು ರಸ್ತೆಯಲ್ಲಿದ್ದ ಕಸದ ವಾಹನಕ್ಕೆ ಕಸದ ಬ್ಯಾಗ್ ಎಸೆದಿದ್ದು, ಆ ಬ್ಯಾಗ್ ಜೊತೆಗೆ ಕಸದ ವಾಹನಕ್ಕೆ ಆತನೂ ಕೂಡ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪೌರಕಾರ್ಮಿಕರ ಜೊತೆ ಅಸಭ್ಯವಾಗಿ ನಡೆದುಕೊಂಡ ವ್ಯಕ್ತಿಗೆ ತಕ್ಕ ಶಾಸ್ತಿ: ಏನಾಯ್ತು ಗೊತ್ತಾ?
ಕಸದ ಗಾಡಿಗೆ ಬಿದ್ದ ವ್ಯಕ್ತಿಯನ್ನು ಹೊರತೆಗೆಯುತ್ತಿರುವ ದೃಶ್ಯ
preethi shettigar
|

Updated on: Dec 28, 2020 | 6:26 PM

Share

ಬೆಂಗಳೂರು: ಮನೆ ಮನೆಗೆ ಬಂದು ಕಸ ತೆಗೆದುಕೊಂಡು ಹೋಗುವ ಪೌರಕಾರ್ಮಿಕರ ಜೊತೆಗೆ ಸಭ್ಯವಾಗಿ ನಡೆದುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿರುತ್ತದೆ. ಆದರೆ ಕಸ ತೆಗೆದುಕೊಂಡು ಹೋಗಲು ಬಂದವರ ಜೊತೆ ಅಸಭ್ಯವಾಗಿ ನಡೆದುಕೊಂಡ ವ್ಯಕ್ತಿಯೊಬ್ಬರಿಗೆ ತಕ್ಕ ಶಾಸ್ತಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಹೌದು ಕಸ ತೆಗೆದುಕೊಂಡು ಹೋಗಲು ಬಂದ ಪೌರಕಾರ್ಮಿಕರ ಜೊತೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿ ಮೊದಲನೆ ಮಹಡಿ ಮೇಲೆಯೇ ನಿಂತು ರಸ್ತೆಯಲ್ಲಿದ್ದ ಕಸದ ವಾಹನಕ್ಕೆ ಕಸದ ಬ್ಯಾಗ್ ಎಸೆದಿದ್ದ. ಆದರೆ ಇದರ ಪರಿಣಾಮ ಮಾತ್ರ ಆತನ ಊಹೆಗೆ ನಿಲುಕದಂತೆ ಇತ್ತು. ಕಾರಣ ಕಸದ ಬ್ಯಾಗ್​ ಜೊತೆಗೆ ಆ ಭೂಪ ಕೂಡ ಮೊದಲನೆ ಮಹಡಿಯಿಂದ ತಲೆ ಕೆಳಗಾಗಿ ಕಸದ ವಾಹನಕ್ಕೆ ಬಿದ್ದಿದ್ದು, ಕೊನೆಗೆ ಆತನನ್ನು ಹೊರ ತೆಗೆಯಲು ಇದೇ ಪೌರಕಾರ್ಮಿಕರು ಸಹಾಯ ಮಾಡಬೇಕಾಯಿತು. ಸದ್ಯ ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾದ ಈ ವಿಡಿಯೋ ವೈರಲ್​ ಆಗಿದೆ.

ಮೊದಲನೆ ಮಹಡಿಯಿಂದ ಕಸ ಹಾಕುತ್ತಿರುವ ಚಿತ್ರಣ

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?