AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರಕಾರ್ಮಿಕರ ಜೊತೆ ಅಸಭ್ಯವಾಗಿ ನಡೆದುಕೊಂಡ ವ್ಯಕ್ತಿಗೆ ತಕ್ಕ ಶಾಸ್ತಿ: ಏನಾಯ್ತು ಗೊತ್ತಾ?

ಕಸ ತೆಗೆದುಕೊಂಡು ಹೋಗಲು ಬಂದ ಪೌರಕಾರ್ಮಿಕರ ಜೊತೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿ ಮೊದಲನೆ ಮಹಡಿ ಮೇಲೆಯೇ ನಿಂತು ರಸ್ತೆಯಲ್ಲಿದ್ದ ಕಸದ ವಾಹನಕ್ಕೆ ಕಸದ ಬ್ಯಾಗ್ ಎಸೆದಿದ್ದು, ಆ ಬ್ಯಾಗ್ ಜೊತೆಗೆ ಕಸದ ವಾಹನಕ್ಕೆ ಆತನೂ ಕೂಡ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪೌರಕಾರ್ಮಿಕರ ಜೊತೆ ಅಸಭ್ಯವಾಗಿ ನಡೆದುಕೊಂಡ ವ್ಯಕ್ತಿಗೆ ತಕ್ಕ ಶಾಸ್ತಿ: ಏನಾಯ್ತು ಗೊತ್ತಾ?
ಕಸದ ಗಾಡಿಗೆ ಬಿದ್ದ ವ್ಯಕ್ತಿಯನ್ನು ಹೊರತೆಗೆಯುತ್ತಿರುವ ದೃಶ್ಯ
preethi shettigar
|

Updated on: Dec 28, 2020 | 6:26 PM

Share

ಬೆಂಗಳೂರು: ಮನೆ ಮನೆಗೆ ಬಂದು ಕಸ ತೆಗೆದುಕೊಂಡು ಹೋಗುವ ಪೌರಕಾರ್ಮಿಕರ ಜೊತೆಗೆ ಸಭ್ಯವಾಗಿ ನಡೆದುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿರುತ್ತದೆ. ಆದರೆ ಕಸ ತೆಗೆದುಕೊಂಡು ಹೋಗಲು ಬಂದವರ ಜೊತೆ ಅಸಭ್ಯವಾಗಿ ನಡೆದುಕೊಂಡ ವ್ಯಕ್ತಿಯೊಬ್ಬರಿಗೆ ತಕ್ಕ ಶಾಸ್ತಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಹೌದು ಕಸ ತೆಗೆದುಕೊಂಡು ಹೋಗಲು ಬಂದ ಪೌರಕಾರ್ಮಿಕರ ಜೊತೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿ ಮೊದಲನೆ ಮಹಡಿ ಮೇಲೆಯೇ ನಿಂತು ರಸ್ತೆಯಲ್ಲಿದ್ದ ಕಸದ ವಾಹನಕ್ಕೆ ಕಸದ ಬ್ಯಾಗ್ ಎಸೆದಿದ್ದ. ಆದರೆ ಇದರ ಪರಿಣಾಮ ಮಾತ್ರ ಆತನ ಊಹೆಗೆ ನಿಲುಕದಂತೆ ಇತ್ತು. ಕಾರಣ ಕಸದ ಬ್ಯಾಗ್​ ಜೊತೆಗೆ ಆ ಭೂಪ ಕೂಡ ಮೊದಲನೆ ಮಹಡಿಯಿಂದ ತಲೆ ಕೆಳಗಾಗಿ ಕಸದ ವಾಹನಕ್ಕೆ ಬಿದ್ದಿದ್ದು, ಕೊನೆಗೆ ಆತನನ್ನು ಹೊರ ತೆಗೆಯಲು ಇದೇ ಪೌರಕಾರ್ಮಿಕರು ಸಹಾಯ ಮಾಡಬೇಕಾಯಿತು. ಸದ್ಯ ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾದ ಈ ವಿಡಿಯೋ ವೈರಲ್​ ಆಗಿದೆ.

ಮೊದಲನೆ ಮಹಡಿಯಿಂದ ಕಸ ಹಾಕುತ್ತಿರುವ ಚಿತ್ರಣ

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು