Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರಕಾರ್ಮಿಕರ ಜೊತೆ ಅಸಭ್ಯವಾಗಿ ನಡೆದುಕೊಂಡ ವ್ಯಕ್ತಿಗೆ ತಕ್ಕ ಶಾಸ್ತಿ: ಏನಾಯ್ತು ಗೊತ್ತಾ?

ಕಸ ತೆಗೆದುಕೊಂಡು ಹೋಗಲು ಬಂದ ಪೌರಕಾರ್ಮಿಕರ ಜೊತೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿ ಮೊದಲನೆ ಮಹಡಿ ಮೇಲೆಯೇ ನಿಂತು ರಸ್ತೆಯಲ್ಲಿದ್ದ ಕಸದ ವಾಹನಕ್ಕೆ ಕಸದ ಬ್ಯಾಗ್ ಎಸೆದಿದ್ದು, ಆ ಬ್ಯಾಗ್ ಜೊತೆಗೆ ಕಸದ ವಾಹನಕ್ಕೆ ಆತನೂ ಕೂಡ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪೌರಕಾರ್ಮಿಕರ ಜೊತೆ ಅಸಭ್ಯವಾಗಿ ನಡೆದುಕೊಂಡ ವ್ಯಕ್ತಿಗೆ ತಕ್ಕ ಶಾಸ್ತಿ: ಏನಾಯ್ತು ಗೊತ್ತಾ?
ಕಸದ ಗಾಡಿಗೆ ಬಿದ್ದ ವ್ಯಕ್ತಿಯನ್ನು ಹೊರತೆಗೆಯುತ್ತಿರುವ ದೃಶ್ಯ
Follow us
preethi shettigar
|

Updated on: Dec 28, 2020 | 6:26 PM

ಬೆಂಗಳೂರು: ಮನೆ ಮನೆಗೆ ಬಂದು ಕಸ ತೆಗೆದುಕೊಂಡು ಹೋಗುವ ಪೌರಕಾರ್ಮಿಕರ ಜೊತೆಗೆ ಸಭ್ಯವಾಗಿ ನಡೆದುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿರುತ್ತದೆ. ಆದರೆ ಕಸ ತೆಗೆದುಕೊಂಡು ಹೋಗಲು ಬಂದವರ ಜೊತೆ ಅಸಭ್ಯವಾಗಿ ನಡೆದುಕೊಂಡ ವ್ಯಕ್ತಿಯೊಬ್ಬರಿಗೆ ತಕ್ಕ ಶಾಸ್ತಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಹೌದು ಕಸ ತೆಗೆದುಕೊಂಡು ಹೋಗಲು ಬಂದ ಪೌರಕಾರ್ಮಿಕರ ಜೊತೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿ ಮೊದಲನೆ ಮಹಡಿ ಮೇಲೆಯೇ ನಿಂತು ರಸ್ತೆಯಲ್ಲಿದ್ದ ಕಸದ ವಾಹನಕ್ಕೆ ಕಸದ ಬ್ಯಾಗ್ ಎಸೆದಿದ್ದ. ಆದರೆ ಇದರ ಪರಿಣಾಮ ಮಾತ್ರ ಆತನ ಊಹೆಗೆ ನಿಲುಕದಂತೆ ಇತ್ತು. ಕಾರಣ ಕಸದ ಬ್ಯಾಗ್​ ಜೊತೆಗೆ ಆ ಭೂಪ ಕೂಡ ಮೊದಲನೆ ಮಹಡಿಯಿಂದ ತಲೆ ಕೆಳಗಾಗಿ ಕಸದ ವಾಹನಕ್ಕೆ ಬಿದ್ದಿದ್ದು, ಕೊನೆಗೆ ಆತನನ್ನು ಹೊರ ತೆಗೆಯಲು ಇದೇ ಪೌರಕಾರ್ಮಿಕರು ಸಹಾಯ ಮಾಡಬೇಕಾಯಿತು. ಸದ್ಯ ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾದ ಈ ವಿಡಿಯೋ ವೈರಲ್​ ಆಗಿದೆ.

ಮೊದಲನೆ ಮಹಡಿಯಿಂದ ಕಸ ಹಾಕುತ್ತಿರುವ ಚಿತ್ರಣ

ಕಸ ನಿರ್ವಹಣೆ ನಷ್ಟ ಭರಿಸಲು BBMP ಮಾಸ್ಟರ್​ ಪ್ಲಾನ್​, ಜನರ ಜೇಬಿಗೆ ಕತ್ತರಿ ಬೀಳಲಿದೆಯಾ?

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ