AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಾತ್ರಿ ರೈಲಿನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಅಮೂಲ್ಯ ಪ್ರಾಣತೆತ್ತ ಮಂಡ್ಯದ ಯುವಕ, ಶ್ರೀರಂಗಪಟ್ಟಣದ ಬಳಿ ಪತ್ತೆಯಾದ ಶವ

ನವೆಂಬರ್ 6ರ ರಾತ್ರಿ ಮಂಡ್ಯಕ್ಕೆ ಹೊರಟಿದ್ದ ಅಭಿಷೇಕ್ ಮತ್ತು ಆತನ ಸ್ನೇಹಿತರು ರಾತ್ರಿ 2 ಗಂಟೆಗೆ ರೈಲಿನ ಬಾಗಿಲಿನಲ್ಲಿ ನಿಂತು ಸೆಲ್ಫೀ ಕ್ಲಿಕ್ಕಿಸುವಾಗ ಅಭಿಷೇಕ್ ಕೆಳಕ್ಕೆ ಬಿದ್ದಿದ್ದ. ಅಭಿಷೇಕ್, ಲೋಕಪಾವನಿ ನದಿಗೆ ಬಿದ್ದು ಮೃತಪಟ್ಟಿದ್ದ.

ನಡುರಾತ್ರಿ ರೈಲಿನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಅಮೂಲ್ಯ ಪ್ರಾಣತೆತ್ತ ಮಂಡ್ಯದ ಯುವಕ, ಶ್ರೀರಂಗಪಟ್ಟಣದ ಬಳಿ ಪತ್ತೆಯಾದ ಶವ
ರೈಲಿನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಅಮೂಲ್ಯ ಪ್ರಾಣತೆತ್ತ ಮಂಡ್ಯದ ಯುವಕ, ಶ್ರೀರಂಗಪಟ್ಟಣದ ಬಳಿ ಪತ್ತೆಯಾದ ಶವ
TV9 Web
| Edited By: ಸಾಧು ಶ್ರೀನಾಥ್​|

Updated on:Nov 18, 2021 | 1:08 PM

Share

ಬೆಂಗಳೂರು: ಮಂಡ್ಯದ ಯುವಕನೊಬ್ಬ ರೈಲಿನಲ್ಲಿ ಪ್ರಯಾಣಿಸುತ್ತಾ, ಸೆಲ್ಫಿ ಕ್ಲಿಕ್ಕಿಸಲು ಹೋಗಿ ತನ್ನ ಅಮೂಲ್ಯವಾದ ಪ್ರಾಣ ಕಳೆದುಕೊಂಡಿದ್ದಾನೆ. 5 ದಿನಗಳ ಬಳಿಕ ಶ್ರೀರಂಗಪಟ್ಟಣದ ಬಳಿ ಆತನ ಶವ ಪತ್ತೆಯಾಗಿದೆ. ಬೆಂಗಳೂರಿನ ಉಪ್ಪಾರಪೇಟೆ ಪೊಲೀಸರು, ರೈಲ್ವೆ ಪೊಲೀಸರು ಮತ್ತು ಮಂಡ್ಯ ಪೊಲೀಸರ ಕಾರ್ಯಾಚರಣೆಯಲ್ಲಿ ಯುವಕನ ಶವ ಪತ್ತೆಯಾಗಿದೆ. ನವೆಂಬರ್ 10 ರಂದು ಉಪ್ಪಾರಪೇಟೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಮಂಡ್ಯ ಅಭಿಷೇಕ್ ಮೃತ ಯುವಕ ಎಂದು ಗುರುತಿಸಲಾಗಿದೆ. ಈತ ಗಾಂಧಿನಗರದ ಬಾರ್ & ರೆಸ್ಟೋರೆಂಟ್ ನಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಊರಿಗೆ ಹೋಗಿ ಬರುವುದಾಗಿ ಸ್ನೇಹಿತರ ಜೊತೆ ಮಂಡ್ಯಕ್ಕೆ ಹೊರಟಿದ್ದ. ನವೆಂಬರ್ 6ರ ರಾತ್ರಿ ಮಂಡ್ಯಕ್ಕೆ ಹೊರಟಿದ್ದ ಅಭಿಷೇಕ್ ಮತ್ತು ಆತನ ಸ್ನೇಹಿತರು ರಾತ್ರಿ 2 ಗಂಟೆಗೆ ರೈಲಿನ ಬಾಗಿಲಿನಲ್ಲಿ ನಿಂತು ಸೆಲ್ಫೀ ಕ್ಲಿಕ್ಕಿಸುವಾಗ ಅಭಿಷೇಕ್ ಕೆಳಕ್ಕೆ ಬಿದ್ದಿದ್ದ. ಅಭಿಷೇಕ್, ಲೋಕಪಾವನಿ ನದಿಗೆ ಬಿದ್ದು ಮೃತಪಟ್ಟಿದ್ದ. ಸತತ ಮಳೆಯಿಂದಾಗಿ 6-7 ಕಿ. ಮೀ. ವರೆಗೂ ಕೊಚ್ಚಿ ಹೋಗಿದ್ದ ಅಭಿಷೇಕ್ ಶವ ನವೆಂಬರ್ 14 ರಂದು ಶ್ರೀರಂಗಪಟ್ಟಣ ಬಳಿ ಪತ್ತೆಯಾಗಿತ್ತು.

Also Read: ಸೆಲ್ಫಿ ಹುಚ್ಚಿಗೆ ನದಿ ಮಧ್ಯದ ಬಂಡೆ ಏರಿದ್ದ ಯುವಕ ನೀರು ಪಾಲು

(mandya youth abhishek died while taking selfie in moving train)

Published On - 1:08 pm, Thu, 18 November 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ