AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಡೋಂಟ್​ ಕೇರ್​ ಎಂದ ಮಂತ್ರಿ ಮಾಲ್; 10 ಕೋಟಿ ಚೆಕ್ ಬೌನ್ಸ್ ಆಗಿದ್ದರೂ ಕೈಕಟ್ಟಿ ಕುಳಿತ ಬಿಬಿಎಂಪಿ

ಮಲ್ಟಿಪ್ಲೆಕ್ಸ್​ ದಿಗ್ಗಜ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಮತ್ತೆ ಬಿಬಿಎಂಪಿಗೆ ಡೋಂಟ್​ ಕೇರ್​ ಎಂದಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಆಸ್ತಿ ಹರಾಜು ಮಾಡುವುದಾಗಿ ಬಿಬಿಎಂಪಿ ಹೇಳುತ್ತಲೇ ಇದೆ. ಆದರೂ ಮಂತ್ರಿ ಮಾಲ್ ಮಾತ್ರ ತೆರಿಗೆ ಪಾವತಿಸದೆ ಮೊಂಡಾಟ ನಡೆಸಿದೆ. ತೆರಿಗೆ ಪಾವತಿಗೆ ಮತ್ತೆ ನಿನ್ನೆಯವರೆಗೂ ಕಾಲವಾಕಾಶ ನೀಡಲಾಗಿತ್ತು. ಆದರೂ ಮಂತ್ರಿ ಮಾಲ್ ಕೈಕಟ್ಟಿ ಕುಳಿತಿದೆ.

ಮತ್ತೆ ಡೋಂಟ್​ ಕೇರ್​ ಎಂದ ಮಂತ್ರಿ ಮಾಲ್; 10 ಕೋಟಿ ಚೆಕ್ ಬೌನ್ಸ್ ಆಗಿದ್ದರೂ ಕೈಕಟ್ಟಿ ಕುಳಿತ ಬಿಬಿಎಂಪಿ
ಡೋಂಟ್​ ಕೇರ್​ ಎಂದ ಮಂತ್ರಿ ಮಾಲ್; 10 ಕೋಟಿ ಚೆಕ್ ಬೌನ್ಸ್ ಆಗಿದ್ದರೂ ಕೈಕಟ್ಟಿ ಕುಳಿತ ಬಿಬಿಎಂಪಿ
ಸಾಧು ಶ್ರೀನಾಥ್​
|

Updated on:Apr 01, 2021 | 12:19 PM

Share

ಬೆಂಗಳೂರು: ಮಲ್ಟಿಪ್ಲೆಕ್ಸ್​ ದಿಗ್ಗಜ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್ ಮತ್ತೆ ಬಿಬಿಎಂಪಿಗೆ ಡೋಂಟ್​ ಕೇರ್​ ಎಂದಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಆಸ್ತಿ ಹರಾಜು ಮಾಡುವುದಾಗಿ ಬಿಬಿಎಂಪಿ ಹೇಳುತ್ತಲೇ ಇದೆ. ಆದರೂ ಮಂತ್ರಿ ಮಾಲ್ ಮಾತ್ರ ತೆರಿಗೆ ಪಾವತಿಸದೆ ಮೊಂಡಾಟ ನಡೆಸಿದೆ. ತೆರಿಗೆ ಪಾವತಿಗೆ ಮತ್ತೆ ನಿನ್ನೆಯವರೆಗೂ ಕಾಲವಾಕಾಶ ನೀಡಲಾಗಿತ್ತು. ಆದರೂ ಮಂತ್ರಿ ಮಾಲ್ ಕೈಕಟ್ಟಿ ಕುಳಿತಿದೆ.

ಮಂತ್ರಿ ಮಾಲ್ ಮಲ್ಟಿಪ್ಲೆಕ್ಸ್​ ಬರೋಬ್ಬರಿ 32 ಕೋಟಿ ರೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ತೆರಿಗೆ ನಯಾಪೈಸೆ ಪಾವತಿಸದ ಮಂತ್ರಿ ಮಾಲ್​ಗೆ ಬಿಬಿಎಂಪಿ ಫೆಬ್ರವರಿ 24 ರಂದು ಬೀಗ ಜಡಿದಿತ್ತು. ಪಾಲಿಕೆಯ ಕಾನೂನು ಕೋಶದ ಶಿಫಾರಸ್ಸು ಮೇರೆಗೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೂ ಮಾಲ್​ಗೆ ಬೀಗ ಜಡಿದ ಪ್ರಕರಣ ನಡೆದಿತ್ತು. ತೆರಿಗೆ ಪಾವತಿ ಬಾಬತ್ತಿನಲ್ಲಿ ಬಿಬಿಎಂಪಿಗೆ ನೀಡಿದ್ದ 10 ಕೋಟಿ ರೂ ಚೆಕ್ ಕೂಡ ಬೌನ್ಸ್ ಆಗಿತ್ತು. ಆದರೆ ಮಾರ್ಚ್​ 31 ರವರೆಗೂ ಡೆಡ್ ಲೈನ್ ನೀಡಿದ್ದ ಪಾಲಿಕೆ, ಬಾಕಿ ತೆರಿಗೆ ಕಟ್ಟಲು ಮತ್ತೆ ಕಾಲವಾಕಾಶ ನೀಡಿತ್ತು. ಇಷ್ಟಾದ್ರೂ ತೆರಿಗೆ ಹಣ ಪಾವತಿಸದೆ ಮಂತ್ರಿ ಮಾಲ್ ಸತಾಯಿಸುತ್ತಿದೆ.

Published On - 12:08 pm, Thu, 1 April 21

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ